ತಣ್ಣೀರುಬಾವಿ ಬೀಚ್: ಕಡಲ ಭೋರ್ಗರೆತ ಮಧ್ಯೆ ಲಕ್ಷ ಕಂಠಗಳಿಂದ ಮೊಳಗಿದ ಕನ್ನಡ ಗೀತ ಗಾಯನ ಮಂಗಳೂರು(reporterkarnataka.com): ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇದೇ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್ನಲ್ಲಿ ಲಕ್ಷ ಕಂಠಗಳ ಕನ್ನಡ ಸಮೂಹ ಗೀತಾ ಗಾಯನವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತ... ಮಣಿಪಾಲದಲ್ಲಿ ಮತ್ತೆ ರೇಪ್ ಸದ್ದು !!; ಕುಡಿತದ ನಶೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ ಮಣಿಪಾಲ(reporterkarnataka.com): ಇಲ್ಲಿಗೆ ಸಮೀಪದ ಇಂದ್ರಾಳಿಯ ಅಪಾರ್ಟ್ಮೆಂಟ್ ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಆರ್ಯನ್ ಚಂದಾವನಿ ಬಂಧಿತ ಆರೋಪಿ. ಈತ ಯುವತಿಯ ಸ್... ಮೇಯರ್ ಊರಲ್ಲಿದ್ದಾರಾ?: ಏನಿದು ಪಾಲಿಕೆ ಆಡಳಿತ?: 6 ಲಕ್ಷ ಜನಸಂಖ್ಯೆಯ ನಗರಕ್ಕೆ 3 ದಿನ ನೀರಿಲ್ಲಾಂದ್ರೆ ಹೇಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯ ಸೋಮಾರಿತನದ ಬೇಜವಾಬ್ದಾರಿಯುತ ಆಡಳಿತಕ್ಕೆ ಇದೊಂದು ಜೀವಂತ ನಿದರ್ಶನ. ಅದೇನೆಂದರೆ 6 ಲಕ್ಷ ಜನಸಂಖ್ಯೆ ಹೊಂದಿದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ಕುಡಿಯ... ಮಸ್ಕಿ; ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣ ಪಡೆದು ದೇಶಕ್ಕೆ ಆಸ್ತಿಯಾಗಬೇಕು ಎಂದು ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಗೌರವಾಧ್ಯಕ್ಷ ಡಾ.ಶಿವಶರಣಪ್ಪ ಇತ್ಲಿ ಕ... ಗಡಿನಾಡಿನಲ್ಲಿ ಅಲ್ಲಮಪ್ರಭು ಸಿದ್ಧಸಂಸ್ಥಾನ ಮಠದ ಕನ್ನಡ ಸೇವೆ ಅನನ್ಯವಾದುದು: ಟಿ. ಎಸ್. ನಾಗಾಭರಣ ಅಭಿಮತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವ... ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪುತ್ತೂರು ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಪುತ್ತೂರು (reporterkarnataka.com) ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿ... ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ; ಸ್ವರ್ಣಾ, ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವು ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ UDUPI E-SAND APP ನ ಮೂಲಕ ಪ... ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ 1400 ಕೆಜಿ ತೂಕದ ಭಾರಿ ಗಾತ್ರದ ‘ವೆಲ್ ಶಾರ್ಕ್’ ಬಲೆಗೆ ಮಂಗಳೂರು(reporterkarnataka.com): ಆಳ ಸಮುದ್ರ ಮೀನುಗಾರರ ಬಲೆಗೆ ಅಪರೂಪದ ಸಮುದ್ರ ಜೀವಿ ಎನ್ನಲಾದ ‘ವೇಲ್ ಶಾರ್ಕ್’ ಮೀನು ಬಿದ್ದಿದೆ. ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಟ್ರಾಲ್ ಬೋಟ್ ಬಲೆಗೆ ಆಹಾರ ಅರಸಿ ಬಂದ ‘ವೇಲ್ ಶಾರ್ಕ್’ ಮೀನು ಸಿಕ್ಕಿದ್ದು,1,400 ಕೆಜಿ ಗಾತ್ರದ ಭಾರೀ ಗಾತ್ರದ ಈ ಮೀ... ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!! ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು. ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷ... ಲಸಿಕೆ ಪಡೆಯದವರ ಗುರುತಿಸಿ ವ್ಯಾಕ್ಸಿನ್ ಕೊಡಿಸಿ: ಉಸ್ತುವಾರಿ ಕಾರ್ಯದರ್ಶಿ ಪೊನ್ನು ರಾಜ್ ಸೂಚನೆ ಮಂಗಳೂರು (reporterkarnataka.com): ಕೊವಿಡ್-19 ಸೋಂಕಿನ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಬಗ್ಗೆ ವ್ಯಾಪಕ ಜನ ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಅಧಿಕಾರಿಗಳಿಗ... « Previous Page 1 …235 236 237 238 239 … 284 Next Page » ಜಾಹೀರಾತು