ಅತ್ಯಾಚಾರ ವಿರುದ್ಧ ಸೈಕಲೇರಿದ ಪದವೀಧರ ತರುಣ: 3500 ಕಿಮೀ. ಯಾನ; ಮಣಿಪಾಲಕ್ಕೆ ಆಗಮನ ಉಡುಪಿ(reporterkarnataka.com): ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸೈಕಲ್ ನಲ್ಲಿ ತೆರಳಿ ಅರಿವು ಮೂಡಿಸುತ್ತಿರುವ ಪದವೀಧರ ಕಿರಣ್ ಅವರು ರಾಜ್ಯದೆಲ್ಲೆಡೆ ಕಳೆದ 65 ದಿನಗಳಿಂದ ಸೈಕಲ್ ಯಾತ್ರೆ ನಡೆಸಿ ಮಣಿಪಾಲಕ್ಕೆ ಆಗಮಿಸಿದ್ದಾರೆ. ಈಗಾಗಲೇ ಅವರು 3500 ... ಶಿರ್ವ: ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳಿಂದ 41 ಸಾವಿರ ರೂ. ಮೌಲ್ಯದ ಬ್ಯಾಟರಿ, 40 ಲೀಟರ್ ಡೀಸೆಲ್ ಕಳವು ಸಾಂದರ್ಭಿಕ ಚಿತ್ರ ಶಿರ್ವ(reporterkarnataka.com): ಶಿರ್ವ ಠಾಣೆ ವ್ಯಾಪ್ತಿಯ ಕುರ್ಕಾಲು ಮಲ್ಲಾರು ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳ ಬ್ಯಾಟರಿಗಳು ಕಳವು ಮಾಡಿದ ಘಟನೆ ನಡೆದಿದೆ. ಮೊಹಮ್ಮದ್ ರಮೀಝ್ ಅವರಿಗೆ ಸೇರಿದ ಎರಡು ಬಸ್ ಹಾಗೂ ಟೆಂಪೊ ವಿನ ಬ್ಯಾಟರಿಗಳು ಹಾಗೂ 40 ಲೀಟರ್ ಡ... ಬೆಳ್ವೆ ಚರ್ಚ್ ಫಾದರ್ ವಿರುದ್ಧ ಅನುಯಾಯಿಗಳಿಂದ ಪ್ರತಿಭಟನೆ: ಕ್ರೈಸ್ತ ಧರ್ಮದಿಂದ ಮತಾಂತರ ಎಚ್ಚರಿಕೆ ಕುಂದಾಪುರ(reporterkarnataka.com): ಬೆಳ್ವೆಯ ಚರ್ಚ್ ನ ಫಾದರ್ ವಿರುದ್ದ ಚರ್ಚ್ ಅನುಯಾಯಿಗಳು ಅಸಮಾಧಾನ ಹೊರ ಹಾಕಿ ಭಾನುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರುಣಾಕರ್ ಶೆಟ್ಟಿ, ಇದು ಕೇವಲ ಒಂದು ಧರ್ಮದ ವಿಚಾರವಲ್ಲ. ಸಾಮರಸ್ಯದಿಂದ ಇರುವ ಚರ್ಚಿನ ಅನುಯಾಯಿಗಳಿಗೆ ತೊ... ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸಚಿವ ಅಂಗಾರ ನೂತನ ವಾಹನಗಳ ಹಸ್ತಾಂತರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರವು ಸರಕಾರದ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ವಹಿಸುತ್ತಿದೆ, ಅದರಂತೆ ಇತ್ತೀಚೆಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ ಕಾರ್ಯಕ್ರಮದಡಿ ಬ್ರಾಂಡಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಜಿಲ್ಲೆಯ 64 ಪ್ರಾಥಮಿಕ ಆರೋಗ್ಯ ಕೇ... ಕ್ರಷರ್ ಗಣಿಗಾರಿಕೆಯ ಕಾನೂನು ತೊಡಕು ನಿವಾರಿಸಿ ಉದ್ಯಮಸ್ನೇಹಿಯಾಗಿಸಲು ನಾವು ಬದ್ದ: ರಾಜ್ಯಾದ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಕಾರ್ಕಳ(reporterkarnataka.com): ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ , ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ. ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ದ ಎಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಮತ್ತು ಸ್ಟೋನ್... ರಾಜ್ಯದ ಪ್ರತಿ ಜಿಲ್ಲೆಗೂ ಸರಕಾರ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸರಕಾರ ಚಿಂತನೆ: ಸಚಿವ ಡಾ. ಅಶ್ವಥ್ ನಾರಾಯಣ ಕುಂದಾಪುರ(reporterkarnataka.com): ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಯೋಚನೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು. ಶನಿವಾರ ಕೋಟೇಶ್ವರದಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಅನುದಾನದೊಂದಿಗೆ ಉಡುಪಿಯಲ್ಲಿ ಸರಕಾ... ಸಂಕಲಕರಿಯ: ದನದ ಮಾಂಸ ಮತ್ತು ಕಟ್ಟಿ ಹಾಕಿದ್ದ ಗೋವುಗಳ ವಶ: ಓರ್ವನ ಬಂಧನ ಕಾರ್ಕಳ(reporterkarnataka.com):ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ರಹಿಂ ಎಂಬವರ ಮನೆ ಸಮೀಪ ಮಾಂಸ ಮಾಡಲೆಂದು ಕಟ್ಟಿ ಹಾಕಲಾಗಿದ್ದ ದನಗಳನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಇಂದ್ರೇಶ್ ಹಾಗೂ ಸಿಬ್ಬಂದ... ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ 5 ಮಂದಿ ಅರೆಸ್ಟ್; ಯಾಕೆ ನಡೆಯಿತು ಈ ಹತ್ಯೆ? ಕುಂದಾಪುರ(reporterkarnataka.com): ಇಲ್ಲಿನ ಶಂಕರನಾರಾಯಣ ಠಾಣೆ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರ... ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಠಾಣೆಯ ಸಿಬ್ಬಂದಿಗ... ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ಆರೆಸ್ಸೆಸ್ ಕಟ್ಟಾಳು ಸುಧೀರ್ ಘಾಟೆ ನಿಧನ ಮಂಗಳೂರು(reporterkarnataka.com): ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳುವಾಗಿದ್ದ ಸುಧೀರ್ ಘಾಟೆ ಅವರು ಹಲವು ಸಂಘ ಸಂಸ್ಥೆಗಳಲ್ಲ... « Previous Page 1 …236 237 238 239 240 … 284 Next Page » ಜಾಹೀರಾತು