ಕಾಪು: ಬೈಕಿಗೆ ಕಾರು ಡಿಕ್ಕಿ; ರಸ್ತೆಗೆ ಎಸೆಯಲ್ಪಟ್ಟ ಸವಾರ ಸಾವು ಕಾಪು(reporterkarnataka.com): ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕಿನ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಮೃತ ಗಣೇಶ್ ಆಚಾರ್ಯ ಪಲ್ಸರ್ ಬೈಕ್ ನಲ್ಲಿ ಉಡುಪಿಯಿಂದ ಕಾಪು ಕಡೆಗ... ಆಲಂಕಾರು: ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿಂಗಡಿ(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಡಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉಪ್ಪಿನಂಗಡಿಯ ಆಲಂಕಾರಿನ ದ. ಕ. ಹಿರಿಯ ಪ್ರಾಥಮಿಕ ಶಾ... ಮೊಬೈಲ್ ಚೋರನ ಬೆನ್ನಟ್ಟಿ ಹಿಡಿದ ಎಎಸ್ ಐ ವರುಣ್ ಆಳ್ವ: ಎಸ್ ಸಿಐ ಮಂಗಳೂರು ಲೀಜನ್ ನಿಂದ ವಿಶೇಷ ಗೌರವ ಮಂಗಳೂರು(reporterkarnatakanews):ಇತ್ತೀಚೆಗೆ ಮಂಗಳೂರು ನಗರದಲ್ಲಿ ಮೊಬೈಲ್ ಕಳ್ಳತನ ನಡೆಸಿದ ಕಳ್ಳನನ್ನು ಸುಮಾರು ಒಂದು ಕಿ.ಮೀ. ವರೆಗೆ ಬೆನ್ನಟ್ಟಿ ಹಿಡಿದ ಎ.ಎಸ್.ಐ. ವರುಣ್ ಆಳ್ವರಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವು ಕೊಟ್ಟಾರ ಚೌಕಿ ಜಂ... ನೇತಾಜಿ ಜನ್ಮದಿನ: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲದಿಂದ ರಕ್ತದಾನ ಶಿಬಿರ ಮಂಗಳೂರು(reporterkarnataka.com): ಸಮಾಜ ಸೇವಾ ಸಂಘಟನೆಗಳಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಿರುವೆರ್ ಕುಡ್ಲ ಆಶ್ರಯದಲ್ಲಿ ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕೆನರಾ ಹೈಸ್ಕೂ... ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ - ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ... ಬಿಜೆಪಿ ಮಹಿಳಾ ಮೋರ್ಚಾ: ಪೂರ್ವ ಮಹಾ ಶಕ್ತಿ ಕೇಂದ್ರದಲ್ಲಿ ಪೋಷನ್ ಪಕ್ವಾಡ್ , ಸೀಮಂತ ಶಾಸ್ತ್ರ ಮಂಗಳೂರು(reporterkarnataka.com):.ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ ಅಪೌಷ್ಟಿಕತೆಯ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಭಾನುವಾರ ನಗರದ ಕದ್ರಿ 32ನೇ ವಾರ್ಡಿನ ಮಹಿಳಾ ಮಂಡಳಿಯ ಪೂರ್ವ ಮಹಾ ಶಕ್ತಿಕೇಂದ್ರದಲ್ಲಿ ಪೋಷನ್... ರಾಜಕಾಲುವೆ ಉಕ್ಕಿ ಹರಿಯುವುದು ತಡೆಯಲು 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡಿನ ಪತ್ತುಮುಡಿಯಿಂದ ಪ್ರಗತಿ ಸರ್ವಿಸ್ ಸ್ಟೇಷನ್ ವರೆಗಿನ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದ... ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ ; ಉಲ್ಲಂಘಿಸಿದರೆ ಸೂಕ್ತ ಕ್ರಮ ಮಂಗಳೂರು (Reporterkarnataka.com) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನ... ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು. ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭ... ಮಂಗಳೂರು ನಗರ ಪೊಲೀಸರಿಗೆ ವೆರಿಕೋಸ್ ವೆನ್ಸ್ ಕುರಿತು ಒಂದು ದಿನದ ಕಾರ್ಯಾಗಾರ; ಉಚಿತ ತಪಾಸಣೆ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೆರಿಕೋಸ್ ವೆನ್ಸ್ ನ ಬಗ್ಗೆ ಒಂದು ದಿನದ ಕಾರ್ಯಾಗಾರ ಹಾಗೂ ಉಚಿತ ತಪಾಸಣೆ ಮಂಗಳವಾರ ಜರುಗಿತು. ಪೊಲೀಸ್ ಉಪ ಆಯುಕ್ತ ಹರಿರಾಮ್ ಶಂಕರ್ ಮಾತನಾಡಿ, ಪೊಲೀಸ್ ಕರ್ತವ್ಯದಲ್ಲಿ ಮಾನಸಿಕ ಸಾಮರ್ಥ್ಯ ಎಷ್ಟು ಅಗ... « Previous Page 1 …237 238 239 240 241 … 307 Next Page » ಜಾಹೀರಾತು