ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮ ಪಾಲಿಸಬೇಕು: ಯೇನಪೊಯ ವಿವಿ ಕುಲಪತಿ ಡಾ. ವಿಜಯ ಕುಮಾರ್ ಮಂಗಳೂರು(reporterkarnataka.com): ನಮ್ಮಲ್ಲಿ ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮಗಳನ್ನು ಪಾಲಿಸಬೇಕು. ಜೀವನದಲ್ಲಿ ಇಂತಹ ಶಿಸ್ತು ಪಾಲನೆ ಮಾಡಿದರೆ ಉತ್ತಮ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂದು ಯೇನಪೊಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ವಿಜಯಕುಮಾರ್ ಹೇಳಿದರು. ಅವರು ಗುರುವಾರ ಮಂಗಳೂರು ನಗರ ಸಂ... ಹಳೆಯಂಗಡಿ ಸಮೀಪ ನಂದಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: 4 ದೋಣಿಗಳ ವಶ ಮುಲ್ಕಿ(reporterkarnataka.com): ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಹಳೆಯಂಗಡಿಯ ಕೊಪ್ಪಳ ಸಮೀಪ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ 4 ಕಬ್ಬಿಣದ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಣಿ ಇಲಾಖೆ, ಕಂದಾಯ ಇಲಾಖೆ ಮತ್ತು ಪೋಲೀಸ್ ಇಲಾಖೆ ಸಂಯುಕ್ತವಾಗಿ ಈ ಕಾರ್ಯಾಚರಣೆ ನಡೆಸಿ ನಂದಿನಿ ನದಿಯಲ್ಲಿ ... ಸಂಗೀತ ಮನಸ್ಸಿಗೆ ಮುದ ನೀಡುವ ಕಲಾ ಸಾಧನ: ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ . ಗಣೇಶ್ ಕಾರ್ಣಿಕ್ ಮಂಗಳೂರು(reporterkarnataka.com); ಸಂಗೀತ ಮನಸ್ಸಿಗೆ ಮುದ ನೀಡುವ ಅದ್ಭುತ ಕಲಾ ಸಾಧನ ಎಂದು ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ಅವರು ಮಂಗಳವಾರ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ನಗರದ ಚಿಲಿಂಬಿ ಶಾರದಾ ಮಹೋತ್ಸವ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಕಾರ್ಯ... ಜ.13ರಂದು ನರಿಂಗಾನದಲ್ಲಿ ಕಂಬಳೋತ್ಸವ-2024: ಡಿಸಿಎಂ, ಗೃಹ ಸಚಿವರು ಭಾಗಿ; ಹೆಲಿಪ್ಯಾಡ್ ನಿರ್ಮಾಣ ಮಂಗಳೂರು(reporterkarnataka.com): ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದ... ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ: ಕದ್ರಿ ಪಾರ್ಕ್ ಫುಡ್ ಕೋರ್ಟ್ ಬಗ್ಗೆ ಚರ್ಚೆ ಮಂಗಳೂರು(reporterkarnataka.com):ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ನಡೆಯಿತು. ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು, ಇಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಫುಡ್ ಕೋ... ಸಮಗ್ರ ಅಭಿವೃದ್ಧಿ ಪಿಎಂ ಜನ್ಮನ್ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಡಳಿತ ಸಜ್ಜು: ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಮಂಗಳೂರು(reporterkarnataka.com): ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ. ಅವರು ಸ... ಮಿಯಾರು ‘ಲವ – ಕುಶ’ ಜೋಡುಕರೆ ಕಂಬಳ: ಯಾರಿಗೆಲ್ಲ ಬಹುಮಾನ?; ಫಲಿತಾಂಶ ಇಲ್ಲಿದೆ ಕಾರ್ಕಳ(reporterkarnataka.com): ಮಿಯಾರು "ಲವ - ಕುಶ" ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 7 ಜೊತೆ ಅಡ್ಡಹಲಗೆ: 3 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 34 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 13... ರಾಷ್ಟ್ರೀಯ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನವರಿ 8ರಂದು ಸಭೆ ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ (ಮಲ್ಪೆ- ಹೆಬ್ರಿ) ಯ ವಿವಿಧ ಸಮಸ್ಯೆಗಳು ಹಾಗೂ ಭೂ ಸ್ವಾಧೀನ ವಿಳಂಬ ಹಾಗೂ ಕಾಮಗಾರಿಗಳ ಪ್ರಗತಿಯ ಬಗ್ಗೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಜನವರಿ 8 ರಂದು ಮಧ್ಯಾಹ್ನ 2.3... ಹಿರಿಯ ಮುಖಂಡ, ಕಾಫಿ ಬೆಳೆಗಾರ ನಾರ್ಬಾಟ್ ಸಾಲ್ದಾನ ನಿಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಿರಿಯ ಮುಖಂಡ, ಕಾಫಿ ಬೆಳೆಗಾರ, ಉದ್ಯಮಿ ನಾರ್ಬಾಟ್ ಸಾಲ್ದಾನ(70)ನಿಧನರಾಗಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 10-30ರ ಹೊತ್ತಿಗೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿರುವ ತಮ್ಮ ಕಾಫಿ ಎಸ್ಟೇಟ್ ನಲ್ಲಿ ಮನೆಯ... ಮಂಗಳೂರು: 1992ರ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ ಮಂಗಳೂರು(reporterkarnataka.com):ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್... « Previous Page 1 …22 23 24 25 26 … 205 Next Page » ಜಾಹೀರಾತು