ನವೀಕೃತ ರಾಷ್ಟ್ರಕವಿ ಗೋವಿಂದ ಪೈ ವೃತ್ತ ಉದ್ಘಾಟನೆ: ಮೇರು ಕವಿಯ ಕಂಚಿನ ಪುತ್ಥಳಿ ಜತೆ ಸರ್ಕಲ್ ಗೆ ನ್ಯೂ ಲುಕ್ ಮಂಗಳೂರು(reporterkarnataka.com): ಆಧುನಿಕ ಸ್ಪರ್ಶದೊಂದಿಗೆ ಸಂಪ್ರದಾಯದ ತಳಹಾದಿಯ ಮೇಲೆ ನಗರದ ಕೊಡಿಯಾಲ್ ಬೈಲ್ ಸಮೀಪ ನವೀಕೃತಗೊಂಡ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ವೃತ್ತವನ್ನು ಶಾಸಕ ಡಿ.ವೇದವ್ಯಾಸ ಕಾಮತ್ ಬುಧವಾರ ಸಂಜೆ ಉದ್ಘಾಟಿಸಿದರು. ಕನ್ನಡದ ಮೇರು ಕವಿ ಮಂಜೇಶ್ವರ ಗೋವಿಂದ ಪೈ ಅವರು ಕು... ಕೊಟ್ಟಿಗೆಹಾರ ನೋಡಬನ್ನಿ: ಮಲೆನಾಡಿನಲ್ಲಿ ಮಲ್ಲಿಗೆ ಕಂಪಿನಲ್ಲಿ ಘಮಘಮಿಸುವ ಕಾಫಿ ಹೂವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರಕೃತಿ ಅನ್ನುವುದೇ ಒಂದು ಅದ್ಭುತ.ಅಲ್ಲಿನ ಗಿಡಮರಗಳು, ಪ್ರಾಣಿ ಪಕ್ಷಿಗಳು, ಪ್ರಕೃತಿಯಲ್ಲಿ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಮಲೆನಾಡಿನಲ್ಲಿ ಮಳೆಯಿಂದಾಗಿ ಹಾಗೂ ಕಾಫಿ ಗಿಡಕ್ಕೆ ನೀರನ್ನು ಸ್ಪ್ರಿಂಕ್ಲರ್ ಮ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲಿಲ್ಲಿ? ನೀವೇ ಓದಿ ನೋಡಿ 24.03.2022 * ಭವಾನಿ ಮತ್ತು ಮಕ್ಕಳು ಉಗ್ರಾಣಿ ಮನೆ, ಸ್ವಾಮಿಲಪದವು. * ಸವಿತಾ ವಿಶ್ವನಾಥ ಪೂಜಾರಿ, ನಡ್ಯೋಡಿಬೆಟ್ಟು ಮನೆ, ಬಡಗಬೆಳ್ಳೂರು. * ಉದಯ ಶೆಟ್ಟಿ, ಕಟ್ಟಣಿಗೆ ಹೌಸ್, ಬೋರ್ಕಟ್ಟೆ, ಮಿಯಾರು, ಕಾರ್ಕಳ. * ಪಿ. ಕೃಷ್ಣ ಭಟ್ “ಅನುರಾಗ” ಕನ್ಯಾನ - ಬಂಟ್ವಾಳ. * ಕೆ.ಸಿ... ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದಿಂದ ವಿಶೇಷ ಕಾರ್ಯಾಗಾರ ನೆಲ್ಯಾಡಿ (reporterkarnataka.com): ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ರಾಜ್ಯಶಾಸ್ತ್ರದ ಪ್ರಸ್ತುತತೆ ಎಂಬ ವಿಷಯದಲ್ಲಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಂಗಳ ಗಂಗೋತ್ರಿ ಕೊಣಾಜೆಯ ರಾಜ್ಯ... ಅಸೈಗೋಳಿ: ಆಶಾ, ಅಂಗನವಾಡಿ, ಸ್ತ್ರೀಶಕ್ತಿ ಕಾರ್ಯಕರ್ತರ ತರಬೇತಿ ಶಿಬಿರ, ಸಮ್ಮಿಲನ 2022 ಮಂಗಳೂರು(reporterkarnataka.com): ಜೆಸಿಐ ಮಂಗಳಗಂಗೋತ್ರಿ ವತಿಯಿಂದ ಅಸೈಗೋಳಿ ಗುರು ಎಜುಕೇಶನ್ ಸೆಂಟರ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಶಾ, ಅಂಗನವಾಡಿ ಹಾಗೂ ಸ್ತ್ರೀಶಕ್ತಿ ಕಾರ್ಯಕರ್ತರಿಗೆ ತರಬೇತಿ ಶಿಬಿರ ಹಾಗೂ ಸಮ್ಮಿಲನ 2022 ಕಾರ್ಯಕ್ರಮವು ನಡೆಯಿತು. ಜೆಸಿಐ ಮಂಗಳಗಂಗೋತ್ರಿ ಘಟಕ... ಮಂಗಳೂರಿನಲ್ಲಿ ಸುಸ್ಥಿರ ಕರಾವಳಿ ನಿರ್ವಹಣಾ ರಾಷ್ಟ್ರೀಯ ಕೇಂದ್ರ: ಸಚಿವ ಆನಂದ್ ಸಿಂಗ್ ಚಿಂತನೆ ಮಂಗಳೂರು(reporterkarnataka.com): ರಾಜ್ಯದ 320 ಕಿ.ಮೀ. ವ್ಯಾಪ್ತಿಯ ಕರಾವಳಿ ವಲಯದ ವಿವಿಧ ನಿರ್ವಹಣಾ ಯೋಜನೆಗಳಿಗೆ ಅನುಮತಿ ನೀಡುವ ಸುಸ್ಥಿರ ಕರಾವಳಿ ನಿರ್ವಹಣಾ ರಾಷ್ಟ್ರೀಯ ಕೇಂದ್ರ (ಎನ್.ಸಿ.ಎಸ್.ಸಿ.ಎಂ.- ನ್ಯಾಷನಲ್ ಸೆಂಟರ್ ಫಾರ್ ಸಸ್ಟೈನಬಲ್ ಕೋಸ್ಟಲ್ ಮ್ಯಾನೇಜ್ಮೆಂಟ್) ವನ್ನು ಸುರತ್ಕಲ್ನ ಎನ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 20.03.2022 *ನಾಗಬ್ರಹ್ಮ ಯುವಕ ಮಂಡಲ, ಪಡುಪೆರಾರ. *ಸುಜಾತ ಭುಜಂಗ ಟಿ. ಪೂಜಾರಿ ಮತ್ತು ಮಕ್ಕಳು, ಪಡ್ಪು, ಪೇಜಾವರ - ಆಟ ಕೋರ್ದಬ್ಬು ದೈವಸ್ಥಾನದ ಬಳಿ ಪಡ್ಪು. *ಸುರೇಶ್ ಎಂ. 'ಶ್ರೀ ಭ್ರಾಮರಿ', ಹಿಂದಾರು ಮನೆ, ಪಂಜಳ, ಮುಂಡೂರು, ಪುತ್ತೂರು. *ಎಸ್.ವೀರಪ್ಪ ಪುಷ್ಪ ಪೂಜಾರಿ, ಜಾ... ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ, ಸಾಧನಾ ಪುರಸ್ಕಾರ ಕಾರವಾರ(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರು ಪ್ರಗತಿ ವಿದ್ಯಾಲಯದಲ್ಲಿ ದತ್ತಿನಿಧಿ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. ಮೂರೂರು ಪ್ರಗತಿ ವಿದ್ಯಾಲಯದ ನಿವೃತ್ತ ಮುಖ್ಯಾಧ್ಯಾಪಕ ವಿ. ಆರ್. ಭಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ... ಮಡಿಕೇರಿಯಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸ್ಥಾಪನೆಗೆ ಹೆಚ್ಚಿದ ಕೂಗು: 1 ಕೋಟಿ, ಜಾಗ ನೀಡಲು ಸ್ಯಾನ್ ಎಂಡಿ ಡಾ. ವಿಶ್ವ ಕಾರ್ಯಪ್ಪ ರೆಡಿ ಬೆಂಗಳೂರು(reporterkarnataka.com): ಭಾರತದ ಸ್ವಿಟ್ಜರ್ಲ್ಯಾಂಡ್ ಎಂದೇ ಪ್ರಸಿದ್ದಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಳು ಇಲ್ಲ. ಇದರಿಂದ ಅಪಘಾತಗಳು ಹಾಗೂ ತೀವ್ರ ಅನಾರೋಗ್ಯದ ಸನ್ನಿವೇಶಗಳಲ್ಲಿ ಅಕ್ಕಪಕ್ಕದ ಜಿಲ್ಲೆಯ ಆಸ್ಪತ್ರೆಗಳಿಗೆ ರೋಗಿಗಳನ್ನು ಕೊಂಡೊಯ್ಯುವ ಅನ... ಕಾರ್ಕಳ ಉತ್ಸವ: ಕಲ್ಕುಡ -ಕಲ್ಲುರ್ಟಿ, ಗೋಮಟೇಶ್ವರ ಎಲ್ಲಿ?; ಸ್ಟಿಕರ್ ನಿಂದ ಹೋರ್ಡಿಂಗ್ಸ್ ವರೆಗೆ ಸಚಿವರದ್ದೇ ಮುಖ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಲ್ಲಿ ಎತ್ತ ನೋಡಿದರೂ ಗೋಚರಿಸುವುದು ಒಂದೇ ಮುಖ. ಅದು ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರದ್ದು. ಸಣ್ಣ ಸ್ಟಿಕರ್ ನಿಂದ ಆರಂಭಗೊಂಡು ಬ್ಯಾನರ್,... « Previous Page 1 …238 239 240 241 242 … 322 Next Page » ಜಾಹೀರಾತು