ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ: ‘ಆಹಾರ – ಗೃಹ – ಆರೋಗ್ಯ’ ಆನ್ಲೈನ್ ಕಾರ್ಯಾಗಾರ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕರ್ನಾಟಕ ರಾಜ್ಯ ಎನ್ಎಸ್ಎಸ್ ಕೋಶ ಮತ್ತು ವೀಗನ್ ಔಟ್ರೀಚ್ ಇಂಡಿಯಾದ ಸಹಭಾಗಿತ್ವದಲ್ಲಿ 'ಆಹಾರ -ಗೃಹ- ಆರೋಗ್ಯ 'ಎಂಬ ವಿಷಯಕ್ಕೆ ಸಂಬಂಧಿಸಿದ ಆನ್ಲೈನ್ ಕಾರ್ಯಾಗಾರ ಶನಿವಾರ ಜರುಗಿತು. ಕಾರ್ಯಕ್... ಮಲ್ಲಿಕಟ್ಟೆ: ಎಸ್ ಸಿಐ ವತಿಯಿಂದ 1 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಾರ್ವಜನಿಕರ ಉಪಯೋಗಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಗರದ ಕದ್ರಿ ಮಲ್ಲಿಕಟ್ಟೆಯ ರಿಕ್ಷಾ ನಿಲ್ದಾಣದಲ್ಲಿ ಇತ್ತೀಚೆಗೆ ಉದ್ಘಾಟಿಸಲಾಯಿತು. ಅಂತಾರಾಷ್ಟ್ರೀಯ ಅಧ್ಯಕ್ಷ ರ ಕನಸಿನ ಸಮುದಾಯ ಅಭಿವೃ... ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಗಣಪತಿ ಭಟ್ ನಿಧನ ಮಂಗಳೂರು(reporterkarnataka.com): ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಗಣಪತಿ ಭಟ್ ಅವರು ಇಂದು ಬೆಳಿಗ್ಗೆ ಸುಮಾರು 9.00ರ ಹೊತ್ತಿಗೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನದ ಬಳಿಕ ಅವರ ಮನೆ ಕೈರಂಗಳಕ್ಕೆ ಕೊಂಡೊಯ್ಯಲಾಗುವುದು. ಅವರು ಪತ್ನಿ, ಮಕ್ಕಳು ಹಾ... ವೀಕೆಂಡ್ ಕರ್ಫ್ಯೂ: ಕಾಫಿನಾಡು ಚಿಕ್ಕಮಗಳೂರು ಸ್ತಬ್ಧ; ರಸ್ತೆಗಳೆಲ್ಲ ಖಾಲಿ ಖಾಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಇಂದು ಬಹುತೇಕ ಸ್ತಬ್ಧವಾಗಿದೆ. ಸದಾ ಜನ ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಮಹಾತ್ಮಗಾಂಧಿ ರಸ್ತೆ, ಮಾರ್ಕೆಟ್ ರಸ್ತೆ, ಐಜಿ ರಸ್ತೆ ಸೇರಿದಂತೆ ಪ್ರಮುಖ ... ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!! ಮಂಗಳೂರು(reporterkarnataka.com): ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ಮತ್ತು... ಹಳ್ಳ ಹಿಡಿದಿದೆ ವಸೂರು ಶುದ್ಧ ಕುಡಿಯುವ ನೀರಿನ ಘಟಕ: 3 ವರ್ಷ ಕಳೆದರೂ ದುರಸ್ತಿ ಭಾಗ್ಯವಿಲ್ಲ!: ಶಾಸಕರು ಏನು ಮಾಡುತ್ತಿದ್ದಾರೆ? ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸರಕಾರ ಸಾರ್ವಜನಿಕರಿಗೆ ಗ್ರಾಮೀಣ ಮಟ್ಟದಲ್ಲಿ ಕುಡಿಯಲು ಶುದ್ಧವಾದ ನೀರನ್ನು ಕೊಡಬೇಕೆಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಕೆಲವು ಸಂಸ್ಥೆಯವರಿಗೆ ನೀಡಿದ್ದು, ಅವುಗಳ ನಿರ್ವಹಣೆ ಇಲ್ಲದೆ ಶುದ್ಧ ಕುಡಿಯುವ ನೀರಿನ ಘ... ಪುತ್ರಿಯ ಅನಾರೋಗ್ಯ: ಆಸ್ಪತ್ರೆಯ ಬಾತ್ ರೂಮ್ನಲ್ಲಿ ಕತ್ತು ಕುಯ್ದುಕೊಂಡು ತಾಯಿ ಆತ್ಮಹತ್ಯೆ ಮೈಸೂರು(reporterkarnataka.com): ಪುತ್ರಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೊಳಗಾಗಿ ಬಳಲುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಯ ಬಾತ್ ರೂಮ್ನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ಹೂಟಗಳ್ಳಿ ನಿವಾಸಿಯಾದ ... ದ.ಕ., ಉಡುಪಿ: ಪಡಿತರ ಅಂಗಡಿಯಲ್ಲಿ ಇನ್ನು ಸಿಗಲಿದೆ ಸ್ಥಳೀಯ ಕುಚ್ಚಲಕ್ಕಿ; ಕೇಂದ್ರ ಸರಕಾರ ನೀಡಿದೆ ಅನುಮೋದನೆ ಮಂಗಳೂರು(reporterkarnataka.com) ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್... ಶತಮಾನೋತ್ಸವದ ವೈಭವದಲ್ಲಿ ಬಿಜೈ ಕಾಪಿಕಾಡು ಸರಕಾರಿ ಶಾಲೆ: ಫೆಬ್ರವರಿ ಮೊದಲ ವಾರದಲ್ಲಿ ಸಂಭ್ರಮಾಚರಣೆ ಮಂಗಳೂರು(reporterkarnataka.com) : ಕಳೆದ 100 ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ ನಗರದ ಬಿಜೈ ಕಾಪಿಕಾಡು ಸರಕಾರಿ ಶಾಲೆಯು ಶತಮಾನದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇದೇ ಬರುವ 2022ರ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ನಡೆಸಲು ಹಳೆ ವಿದ್ಯಾರ್ಥಿಗಳ ಸಂಘದ ನೂತನ ಸಮಿತಿ ಸ... ಮಂಗಳೂರು: ವೀಕೆಂಡ್ ಕರ್ಫ್ಯೂ, ಕೊರೊನಾ ನಿರ್ಬಂಧ ವಿರೋಧಿಸಿ ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ ಸಿಪಿಎಂ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನಾ ಪ್ರದರ್ಶನ ನಡೆಸಲಾಯ... « Previous Page 1 …241 242 243 244 245 … 308 Next Page » ಜಾಹೀರಾತು