ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು ಬೋಂದೆಲ್ (Reporter Karnataka) ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ. ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥ... ಮೂಡಬಿದಿರೆ ಮಹಾವೀರ ಕಾಲೇಜಿನಲ್ಲಿ ಜನರಲ್ ಬಿಪಿನ್ ರಾವತ್ ಅವರಿಗೆ ಶ್ರದ್ಧಾಂಜಲಿ: ಪುಷ್ಪ ನಮನ ಮೂಡಬಿದಿರೆ(reporterkarnataka.com): ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಅಧಿಕಾರಿಗಳಿಗೆ ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಹ ಸಂಸ್ಥೆಗಳ ವತಿಯಿಂದ ಸಂತಾಪ ಸೂಚಕ ಸಭೆಯನ್ನು ಏರ್... ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು. ಮನುಷ... ಚಂಪಾ ಷಷ್ಠಿ ಮಹೋತ್ಸವ: ಕುಡುಪು ದೇವಳದಲ್ಲಿ ದೇವರ ಬಲಿ ಸೇವೆಯೊಂದಿಗೆ ಸಮಾಪನ ಮಂಗಳೂರು(reporterkarnataka.com): ಕುಡುಪು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಚಂಪಾ ಷಷ್ಠಿ ಅಂಗವಾಗಿ ಗುರುವಾರ ಆರಂಭಗೊಂಡ ಮಹೋತ್ಸವ ಇಂದು ದೇವರ ಬಲಿಯೊಂದಿಗೆ ಸಮಾಪ್ತಿಗೊಂಡಿತು. ಷಷ್ಠಿ ಮಹೋತ್ಸವದ ಅಂಗವಾಗಿ ಕುಡುಪು ದೇವಾಲಯದಲ್ಲಿ ನಿನ್ನೆ ವಿಶೇಷ ಪೂಜೆ ನಡೆಯಿತು. ಬೆಳಗ್ಗಿನಿಂದಲೇ ಭಕ್ತರು ಹ... ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ: ಡಾ. ನಾಗರತ್ನ ಕೆ.ಎ ಮಂಗಳೂರು(reporterkarnataka.com): ಪದುವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಉದ್ಘಾಟನಾ ಸಮಾರಂಭ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿ... ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರಕಾರ ಯೋಜನೆಗೆ ಪೇಜಾವರ ಶ್ರೀ ಅಸಮಾಧಾನ ಉಡುಪಿ(reporterkarnataka.com): ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತ... ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು. ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ ಸ್ವರ್ಣ ಲಾಲ್ಕಿ... ಪುಲ್ಕೇರಿ ಲಕ್ಷ್ಮೀ ಸಭಾಭವನದಲ್ಲಿ ಉಪಾಹಾರ ಸೇವಿಸಿದ ಡಾ. ಸುಬ್ರಹ್ಮಣ್ಯನ್ ಸ್ವಾಮಿ ಕಾರ್ಕಳ (reporterkarnataka.com): ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಹ್ಮಣ್ಯನ್ ಸ್ವಾಮೀ ಅವರು ಬುಧವಾರ ಕಾರ್ಕಳಕ್ಕೆ ಭೇಟಿ ನೀಡಿದರು. ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಅವರು ಕಾರ್ಕಳ ಬೈಪಾಸ್ ಪುಲ್ಕೇರಿ ಲಕ್ಷ್ಮೀ ಸಭಾಭವನದಲ್ಲಿ ಉಪಾಹಾರ ಸವಿದರು. ಬಿಜೆಪಿ ಕ್ಷೇತ್ರ... ಕೇಂದ್ರ ಬಿಜೆಪಿ ಸರಕಾರ ಹಿಂದುತ್ವ ನೀತಿಯನ್ನು ಗಾಳಿಗೆ ತೂರಿದೆ: ಡಾ. ಸುಬ್ರಮಣಿಯನ್ ಸ್ವಾಮಿ ಆರೋಪ ಮಂಗಳೂರು(reporterkarnataka.com): ರಾಮ ಸೇತುವೆಯನ್ನು ಉಳಿಸಲು ನಾನು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ವಿರುದ್ಧ ಹೋರಾಟ ನಡೆಸಿದ್ದೆ. ಆದರೆ ಮೋದಿ ಸರಕಾರ ಅದನ್ನು ಪಾರಂಪರಿಕ ಸ್ಮಾರಕ ಎಂದು ಗುರುತಿಸಲು ವಿಫಲವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನದೇ ಆದ ಆರ್ಥಿಕ ಹಾಗೂ ಹಿಂದುತ್ವ ನೀತಿಯ... ತಲಚೇರಿ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಏರಿಯಾ ಸಿ ವಿಭಾಗದ ಮಿಲನ ಸಮ್ಮೇಳನ: ಮಂಗಳೂರು ಲೀಜನ್ ಗೆ ಪ್ರಥಮ ಪ್ರಶಸ್ತಿ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಏರಿಯಾ ಸಿ ವಿಭಾಗದ "ಮಿಲನ" ಸಮ್ಮೇಳನ ಕೇರಳದ ತಲಚೇರಿಯಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ತಲಚೇರಿಯ ಆತಿಥ್ಯದಲ್ಲಿ ನಡೆಯಿತು. ಕೇರಳ ಮತ್ತು ಕರ್ನಾಟಕ ರಾಜ್ಯದ ಸುಮಾರು 25 ಘಟಕಗಳ ಸಮ್ಮೇಳನದ ಪ್ರಶಸ್ತಿಯಲ್ಲಿ ಪ್ರಥಮ ಸ್ಥ... « Previous Page 1 …247 248 249 250 251 … 307 Next Page » ಜಾಹೀರಾತು