ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಾಧನೆ ಸಮಾಜಕ್ಕೆ ಮಾದರಿ: ಹುಟ್ಟುಹಬ್ಬ ಸಂಭ್ರಮದಲ್ಲಿ ಸ್ಪೀಕರ್ ಖಾದರ್ ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಡಾ. ಎಂ. ಎನ್.ರಾಜೇಂದ್ರ ಕುಮಾರ್ ಅವರ ಸಹಕಾರಿ ಕ್ಷೇತ್ರದಲ್ಲಿನ ಕಾರ್ಯಕ್ಷಮತೆ ಸಮಾಜಕ್ಕೆ, ಭವಿಷ್ಯದ ಮಕ್ಕಳಿಗೆ, ಯುವಕರಿಗೆ ಮಾದರಿಯಾಗಿದೆ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ... ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ನೇತೃತ್ವದ ತಂಡಕ್ಕೆ ಜಯ ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡ ಎಲ್ಲ 10 ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಒಟ್ಟು 19 ಅಭ್ಯರ್ಥಿಗ... ಅಮೆರಿಕದ ಸಾಮ್ರಾಜ್ಯಶಾಹಿತ್ವ ಜಗತ್ತಿನಲ್ಲಿ ಅಶಾಂತಿ, ಹಸಿವಿಗೆ ಕಾರಣ: ಹಿರಿಯ ಚಿಂತಕ ಪ್ರೊ. ರಾಜೇಂದ್ರ ಉಡುಪ ಮಂಗಳೂರಿನಲ್ಲಿ ಕೆಂಪು ಪುಸ್ತಕ ದಿನಾಚರಣೆ, "ಯು ಎಸ್ ಸಾಮ್ರಾಜ್ಯಶಾಹಿ - ಭಾರತದ ಜನತೆಯ ಶತ್ರು" ಪುಸ್ತಕ ಬಿಡುಗಡೆ ಮಂಗಳೂರು(reporterkarnataka.com): ಅಮೆರಿಕ ಮತ್ತದರ ಕೂಟ ಜಗತ್ತನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಮಿಲಿಟರಿ ಕಾರ್ಯಾಚರಣೆ, ಹಸ... ಮಂಗಳೂರು ಧರ್ಮ ಪ್ರಾಂತ್ಯ: ಸಿಟಿ ವಲಯದ ಕಾರ್ಯದರ್ಶಿ ಮತ್ತು ಇಬ್ಬರು ಪ್ರತಿನಿಧಿಗಳ ಆಯ್ಕೆ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಕಾರ್ಯದರ್ಶಿ ಹಾಗೂ ಇಬ್ಬರು ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ಭಾನುವಾರ ನಡೆಯಿತು. ನೀರುಮಾರ್ಗ ಚರ್ಚ್ ನ ಉಪಾಧ್ಯಕ್ಷೆ ಉಷಾ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ಹಾಗೂ ಕುಲಶೇಖರ ಚರ್ಚ್ ನ ಉಪಾಧ್ಯಕ್ಷೆ ರೂತ್ ಲೋಬೊ ಮತ್ತು ಕೆಲರಾ... ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಲಾಲ್ಭಾಗ್ ಶಾಖೆಯ ಹನ್ನೊಂದನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ... 28ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ ಮಂಗಳೂರು(reporterkarnataka.com): ಬಂಟ್ವಾಳದ ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ನಡೆಯಲಿರುವ 28ನೇಯ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ ಸಮಿತ... ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ ಮಂಗಳೂರು(reporterkarnataka.com): ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ಗುರುವಾರ “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋ... ಮಂಗಳೂರಿನ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnata.com): ಮುಂಬರುವ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವಾರು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ಉಂಟಾಗಬಹುದಾದ ಕೃತಕ ನೆರೆಯನ್ನು ತಡೆಗಟ್ಟುವ ಉದ್ದೇ... ಮಂಗಳೂರು: ರಾಷ್ಟ್ರಮಟ್ಟದ ವಸ್ತು ಪ್ರದರ್ಶನ ‘ಸರಸ್ ಮೇಳ 2026’ ನಾಳೆ ಉದ್ಘಾಟನೆ ಮಂಗಳೂರು(reporterkarnataka.com): ಸ್ವಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬೃಹತ್ ಮತ್ತು ಪ್ರದರ್ಶನ ಮತ್ತು ಮಾರಾಟ ಮೇಳ ಸರಸ್ ಮೇಳ 2026 ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಚಾಲನೆ ದೊರೆಯಲಿದೆ. ದೇಶದ 15ಕ್ಕೂ ಅಧಿಕ ರಾಜ್ಯಗಳ ಸ್ವಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ... ಫೆಬ್ರವರಿ 21: ತಿರುವೈಲುಗುತ್ತು ಸಂಕು ಪೂಂಜ – ದೇವು ಪೂಂಜ ಜೋಡುಕರೆ ಕಂಬಳ ಮಂಗಳೂರು(reporterkarnataka.com): 14ನೇ ವರ್ಷದ ತಿರುವೈಲುಗುತ್ತು ಸಂಕು ಪೂಂಜ - ದೇವು ಪೂಂಜ ಜೋಡುಕರೆ ಕಂಬಳ ಫೆಬ್ರವರಿ 21ರಂದು ಬೆಳಗ್ಗೆ 8ರಿಂದ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳದ ಎದುರಿನ ತಿರುವೈಲುಗುತ್ತು ಕಂಬಳ ಗದ್ದೆಯಲ್ಲಿ ನಡೆಯಲಿರುವುದು. ಈ ಕಂಬಳೋತ್ಸವಕ್ಕೆ ತಾವೆಲ್ಲರು ಹೆಚ್ಚಿ... « Previous Page 1 …23 24 25 26 27 … 344 Next Page » ಜಾಹೀರಾತು