ಕೃಷಿ ವಿಕಾಸ ಯೋಜನೆ: ಮಂಗಳೂರಿನಲ್ಲಿ ಸೆ. 6ರಂದು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ ಮಂಗಳೂರು(reporterkarnataka.com):ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಒಟ್ಟು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ನಗರದ ಹೊಯ್ಗೆ ಬಜಾರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ಆವರಣದಲ್ಲಿ ಸೆ.6ರಂದು ಬೆಳಿಗ್ಗೆ 9.30ಕ್ಕೆ ಚಾಲನೆ ನೀಡಲಾಗುವುದು. ... ತುರುವಿಹಾಳ ಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬುಲೆನ್ಸ್ ಸೇವೆ ಆರಂಭ: ಶಾಸಕ ಬಸವನಗೌಡ ಚಾಲನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ತುರ್ವಿಹಾಳ ಪಟ್ಟಣದಲ್ಲಿ ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ಗೆ ಶಾಸಕ ಬಸವನಗೌಡ ತುರುವಿಹಾಳ ಚಾಲನೆ ನೀಡಿದರು. ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಸಾರ್ವಜನಿಕರ ಹಿತದೃಷ್ಟಿಯಿಂದ ಜನರಿಗೆ ಅನುಕೂಲವಾ... ವಿಜಯನಗರ ಹೊಸಕೇರಿ: ಶ್ರೀವೀರಭದ್ರೇಶ್ವರ ದೇವಸ್ಥಾನದ ಹುಂಡಿಗೆ ಕನ್ನ; ಇದು 2ನೇ ಬಾರಿ ಕಳ್ಳತನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ ತಾಲೂಕು ಹೊಸಕೇರಿ ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಸೆ4ರಂದು ಮಧ್ಯರಾತ್ರಿ ದೇವರ ಹುಂಡಿ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಕೂಡ್ಲಿಗಿ ಪೊಲ... ವಿಳಂಬವಿಲ್ಲದೆ ಹೆದ್ದಾರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಂಸದ ನಳಿನ್ ತಾಕೀತು ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದರು. ಅವರು ನಗರದ ಜಿಲ್ಲಾಧಿಕಾರಿಗಳ ಕಚ... ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. ಅವರು ಶನಿವಾರ ಕೋವಿಡ್-19 ಸ... ತುಳುವಿಗಾಗಿ ಮತ್ತೊಮ್ಮೆ ಕೈ ಎತ್ತುವ ಸರದಿ: ಸೆ. 5ರಂದು ‘ಟ್ವೀಟ್ ತುಳುನಾಡು’; ಕವಿ ಮಂದಾರ ಕೇಶವ ಭಟ್ ಮತ್ತೆ ನೆನಪಿಗೆ ಮಂಗಳೂರು(reporterkarnataka.com): ಸಂವಿಧಾನದ 8ನೇ ಪರಿಚ್ಛೇದದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ತುಳುವರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಹೋರಾಟ ಮಾಡಿಕೊಂಡು ಬಂದರೂ ಇನ್ನೂ ಅದು ಕಾರ್ಯಗತಗೊಂಡಿಲ್ಲ. ಹಲವು ಸರಕಾರಗಳು ಬದಲಾದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮನೋಭಾವ ಬದಲಾ... ನಸೀಬ್ ಏರೆಗುಂಡು ಏರೆಗಿಜ್ಜಿ’ ತುಳು ಸಿನಿಮಾ ಬಿಡುಗಡೆ: ಕೊಂಕಣಿಯಿಂದ ಪ್ರಥಮ ಬಾರಿಗೆ ಡಬ್ಬಿಂಗ್ ಮಂಗಳೂರು(reporterkarnataka.com) : ಕ್ಯಾಮ್ ಫಿಲ್ಮ್ ಅರ್ಪಿಸುವ ಪ್ರೆಸ್ಟನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ತಯಾರಾದ ಹೆನ್ರಿ ಡಿ ಸಿಲ್ವ ನಿರ್ಮಿಸಿದ ಹ್ಯಾರಿ ಫೆರ್ನಾಂಡಿಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ಈಗ ‘ನಸೀಬ್ ಏರೆಗುಂಡು ಏರೆಗಿಜ್ಜಿ ಹೆಸರಿನಲ್ಲಿ ತುಳು ಸಿನಿಮಾ ಆಗಿ ಡಬ್ಬಿ... ಜಿಲ್ಲಾಡಳಿತದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಿ: ವ್ಯಾಪಾರಿಗಳಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು (reporterkarnataka.com): ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಜಿಲ್ಲೆಯ ವರ್ತಕರು ಪಾಲಿಸಬೇಕು, ಉಲ್ಲಂಘಿಸಿದ್ದಲ್ಲಿ, ಸೂಕ್ತ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಟ್ಟುನಿಟ್ಟಿನ ಸೂಚನೆ ... ಸಮುದ್ರದ ಉಪ್ಪು ನೀರನ್ನೆ ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಬಗ್ಗೆ ಸಚಿವ ಅಂಗಾರ ಏನು ಹೇಳಿದರು ಗೊತ್ತಾ ? ಮಂಗಳೂರು (reporterkarnataka.com): ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸ... ಕರ್ನಾಟಕ ರಾಜ್ಯ ದೇವಾಡಿಗ ಸಂಘ: ಸೆ. 4ರಂದು ಆನ್ಲೈನ್ ಕೃಷ್ಣ ವೇಷ ಸ್ಪರ್ಧೆ ಸಮಾರೋಪ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಡಿಯೋ ಚಿತ್ರೀಕರಣದ ಮೂಲಕ ಜರಗಿದ ಆನ್ಲೈನ್ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭ ಮತ್ತು ವಿಡಿಯೋ ಪರಿಶೀಲನೆ ಸೆ. 4ರಂದು ಬೆಳಗ್ಗೆ... « Previous Page 1 …248 249 250 251 252 … 283 Next Page » ಜಾಹೀರಾತು