ವೀಕೆಂಡ್ ನಡೆದ ಘಟನೆ: ಶೋರೂಂನಿಂದ ಐಪೋನ್ ಸಹಿತ 70 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ ಮಂಗಳೂರು(reporterkarnataa news): ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋ ರೂಂನಿಂದ ಐಪೋನ್ ಸೇರಿದಂತೆ ಸುಮಾರು 70 ಲಕ್ಷ ರೂ.ಮೌಲ್ಯದ ಮೊಬೈಲ್ ಗಳನ್ನು ಕಳ್ಳತನ ಮಾಡಲಾಗಿದೆ. ಕಳ್ಳತನ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ನಗರದ ಬಲ್ಮಠದಲ್ಲಿರುವ ಮೊಬೈಲ್ ಶೋರೂಂವೊಂದರಿಂದ ಕಳವು ಮಾಡಲಾಗಿದೆ. ಐಪೋನ್ ... ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ ಮಂಗಳೂರು(reporterkarnataka news): ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು. ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ... ಅನ್ ಲಾಕ್ ಆಗುತ್ತಿದ್ದಂತೆ ರಥಬೀದಿಯಲ್ಲಿ ಫುಟ್ ಪಾತ್ ಏರುವ ವಾಹನಗಳು !: ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ !! ಮಂಗಳೂರು(reporterkarnataka news): ಇಡೀ ರಾಜ್ಯವೇ ಅನ್ ಲಾಕ್ ಆಗುತ್ತಿದ್ದಂತೆ ಕಡಲನಗರಿ ಮಂಗಳೂರು ಕೂಡ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿದೆ. ಎರಡು ತಿಂಗಳ ಲಾಕ್ ಡೌನ್ ಬಳಿಕ ನಗರದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ನಗರದ ರಥಬೀದಿಯಲ್ಲಿ ಮಾನವ ನಿರ್ಮಿತ ಸಮಸ... ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್... ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರ, 2718 ಕೊಠಡಿಗಳು, 32,567 ವಿದ್ಯಾರ್ಥಿಗಳು ಮಂಗಳೂರು(reporterkarnataka news); ರಾಜ್ಯಮಟ್ಟದಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2 ದಿನಗಳ ಕಾಲ ಪರೀಕ್ಷೆ ನಡೆಯಲಿರುವ ಪರೀಕ್ಷ... ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ತಿಂಗಳು ಜೂನ್ ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು. ಅವರು ಬನಸೋಡೆ ಕುಟುಂಬ ಸದಸ್ಯರನ್... ಎಸ್ಸೆಸ್ಸೆಲ್ಸಿ ಪರೀಕ್ಷೆ : ಕೇರಳ ಗಡಿ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸೂಚನೆ ಮಂಗಳೂರು(reporterkarnataka news): ಇದೇ ಜು. 19 ಹಾಗೂ 22 ರಂದು ನಡೆಯಲಿರುವ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಅವಘಡಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ... ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ... ಮಂಗಳೂರು ನಗರಾಭಿವೃದ್ಧಿ; ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಶಾಸಕ ವೇದವ್ಯಾಸ್ ಕಾಮತ್ ಚರ್ಚೆ ಮಂಗಳೂರು(reporterkarnataka news): ಮಂಗಳೂರು ನಗರದ ಅಭಿವೃದ್ಧಿಯ ಕುರಿತು ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನಗರಾಭಿವೃದ್ಧಿ ಸಚಿವ ಭೈರತ್ತಿ ಬಸವರಾಜು ಹಾಗೂ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಜೊತೆಗಿ... ಸಚಿವ ಮಾಧುಸ್ವಾಮಿ ಇಂದು ಮಂಗಳೂರಿಗೆ: ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ಮಂಗಳೂರು (reporterkarnataka news): ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜುಲೈ 3ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 3ರ ಬೆಳಿಗ್ಗೆ 7 ಗಂಟೆಗೆ ಚಿಕ್ಕನಾಯಕಹಳ್ಳಿಯಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಸಕ್ಯೂರ್ಟ್ ಹೌಸ್ಗೆ ಆಗಮಿಸುವರು. ಮಧ್ಯಾಹ್... « Previous Page 1 …249 250 251 252 253 … 265 Next Page » ಜಾಹೀರಾತು