ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಇನ್ನಿಲ್ಲ ಮಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಡಿ.ಎಂ. ಕುಲಾಲ್ ಗುರುವಾರ ನಿಧನರಾದರು. ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರು ಮಿತ್ರ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅವರು ಬಂಟ್ವಾಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.... ತಲೆಖಾನ: ಗಂಡುಗಲಿ ಕುಮಾರರಾಮ ಜಯಂತಿ ಆಚರಣೆ: ಸಮಾಧಿ ಸ್ಥಳದಲ್ಲಿ ಭಾವಪೂರ್ಣ ನುಡಿನಮನ ವಿರುಪಾಕ್ಷ ಸ್ವಾಮಿ ಸಾಲುಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮುಸ್ಕಿ ತಾಲೂಕಿನ ತಲೆಕಾನ್ ಗ್ರಾಮದಲ್ಲಿ ಸುಲ್ತಾನರಿಗೆಸಿಂಹಸ್ವಪ್ನವಾಗಿ 64 ಯುದ್ಧ ತಂತ್ರ ನಿಪುಣನಾಗಿದ್ದ ಗಂಡುಗಲಿ ಕುಮಾರರಾಮ ಅವರ ಜಯಂತಿ ಆಚರಿಸಲಾಯಿತು. ದಕ್ಷಿಣ ಭಾರತದಲ್ಲಿ ಶೌರ್ಯ ಪರಾಕ್ರಮ ಮೆರೆದ, ... 11ಕೆವಿ ಸೌತ್ ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ: ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಮಂಗಳೂರು(reporterkarnataka.com): ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಸೌತ್ ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡ ಪ್ರಯುಕ್ತ ಆಗಸ್ಟ್ 26ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಕೆಳಕಂಡ ಪ್ರದೇಶದಲ್ಲಿ ವ... ಬಿಪಿಎಲ್ ನೈಜ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ವೇದವ್ಯಾಸ ಕಾಮತ್ ಸೂಚನೆ ಮಂಗಳೂರು(reporterkarnataka.com): ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ಆದಾಯ ಪ್ರಮಾಣಪತ್ರ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕೆಲವೊಂದು ತಾಂತ್ರಿಕ ಸ... ಅಥಣಿಯ ಹುಲಗಬಾಳದಲ್ಲಿ ಬೀದಿ ನಾಯಿಗಳ ದಾಳಿ: 38 ಕುರಿಗಳ ಸಾವು; ಅಧಿಕಾರಿಗಳಿಂದ ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಬೀದಿನಾಯಿಗಳ ಕಾಟದಿಂದ ವಲಸೆ ಕುರಿಗಾಹಿಯಾದ್ ರಾಹುಲ್ ಸಕಾರಾಮ್ ಕಾರೆ ಎಂಬುವವರಿಗೆ ಸೇರಿದ 38 ಕುರಿಗಳು ಅಸುನೀಗಿವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ಗ್ರಾಮ ... ಕುಲಶೇಖರ ವೀರನಾರಾಯಣ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸರಳವಾಗಿ ಆಚರಿಸಲು ನಿರ್ಧಾರ ಮಂಗಳೂರು(reporterkarnataka.com): ನಗರದ ಕುಲಶೇಖರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸುವ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಜಿಲ್ಲಾಡಳಿತ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಜನ್ಮಾಷ್ಟಮಿ ಪ್ರಯುಕ್ತ ಆ. 30ರಂದು... ದ.ಕ. ಜಿಲ್ಲೆಯಲ್ಲಿ ಪಿಯುಸಿ ಷರತ್ತು ಬದ್ದ ಆರಂಭ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com) ರಾಜ್ಯದ ಹಲವು ಜಿಲ್ಲೆಗಳಲ್ಲಿ 9, 10ನೇ ತರಗತಿಗಳು ಹಾಗೂ ಪಿಯುಸಿ ಪ್ರಾರಂಭಕ್ಕೆ ಸರ್ಕಾರದ ಹಂತದಲ್ಲಿ ಈಗಾಗಲೇ ನಿರ್ಣಯಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿರುವ ಕಾರಣ ಕೆಲವು ಷರತ್ತುಗೊಳಪಟ್ಟು ಹಂತ ಹಂತವಾಗಿ ಪಿಯುಸಿ ಕಾಲೇಜುಗಳನ್ನು... ಕೇಂದ್ರ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ: ಮಹಾಲಿಂಗೇಶ್ವರ ದೇಗುಲಕ್ಕೆ ಭೇಟಿ ಪುತ್ತೂರು( reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. ನೂತನ ... ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ ಬಂಟ್ವಾಳ(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ 'ಬಲೆ ತುಲು ಲಿಪಿ ಕಲ್ಪುಗ' ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿ... ವಿಟ್ಲ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ 40 ಸಾವಿರ ರೂ. ವೆಚ್ಚದ ನೀರು ಶುದ್ಧೀಕರಣ ಘಟಕಕ್ಕೆ ಚಾಲನೆ ವಿಟ್ಲ(reporterkarnataka.com): ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸೊಸೈಟಿ ವತಿಯಿಂದ ವಿಟ್ಲ ಸರಕಾರಿ ಸಮುದಾಯ ಆಸ್ಪತ್ರೆಗೆ ನೀಡಲಾದ 40 ಸಾವಿರ ರೂ. ವೆಚ್ಚದ ನೀರು ಶುದ್ಧೀಕರಣ ಘಟಕಕ್ಕೆ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟನೆ ನೆರವೇರಿಸಿದರು. « Previous Page 1 …251 252 253 254 255 … 283 Next Page » ಜಾಹೀರಾತು