ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ: ಮಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭವಿಷ್ಯ ಮಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ ಅವಧಿಗೆ ಸಮ್ಮಿಶ್ರ ಸರಕಾರ ರಚನೆಗೊಳ್ಳುವ ಸಾಧ್ಯತೆಯಿದೆ. ಆ ಸಂದರ್ಭ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ನಮ್ಮ ಬಳಿ ಬರಬಹುದು. ಆ ವೇಳೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಜಾತ್ಯತೀತ ಪಕ್ಷಕ್ಕೆ ನಮ್ಮ ಒಲವು ಎಂದು ಮಾಜಿ ಪ್ರಧಾನಿ ಎಚ್.ಡಿ. ದ... ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಪರ ಶಾಸಕ ವೇದವ್ಯಾಸ ಕಾಮತ್ ಬಿರುಸಿನ ಪ್ರಚಾರ ಪಣಜಿ(reporterkarnataka.com): ಗೋವಾ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಂತಿಮ ಹಂತದ ಪ್ರಚಾರ ನಡೆಸಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 12.02.2022 *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ನಾಗನವಳಚ್ಛಿಲ್, ಮಾರ್ನಬೈಲು, ಸಜಿಪ ಮುನ್ನೂರು, ಬಂಟ್ವಾಳ. *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ಗೆಳೆಯರ ಬಳಗ, ಕೋಡಿಕಲ್ಲು, ಮಂಗಳೂರು. ಕೊಳಕೆಬೈಲು ದಿ| ಮಂಜಯ ಶೆಟ್ರ ಸ್ಮರಣಾರ್ಥ ಮಕ್ಕಳು, ಮೊಮ್ಮಕ್ಕಳು, ವಾಮಂಜೂರು ಪರಾರಿ.... ಅನುಮಾನಾಸ್ಪದವಾಗಿ ಅಪ್ರಾಪ್ತ ಬಾಲಕಿ ಸಾವು: ತನಿಖೆ ನಡೆಸುವಂತೆ ಬಣಕಲ್ ಠಾಣೆಗೆ ಸಂಬಂಧಿಕರ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಸಾವು ಅನುಮಾನಸ್ಪದವಾಗಿದೆ ಎಂದು ಯುವತಿಯ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯ ಹೆಬ್ರಿಗೆ ಗ್ರಾಮದಲ್ಲಿ ಘಟನೆ ನಡೆ... ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಫೆ. 22ರಂದು ಪ್ರದಾನ: ಸಾಹಿತಿ ಬರಗೂರು, ಡಾ. ಟಿ.ಸಿ. ಪೂರ್ಣಿಮಾ ಸಹಿತ 14 ಮಂದಿ ಆಯ್ಕೆ; ಪತ್ರಿಕೆ ಹಾಗೂ ಸಂಘ... ಮಂಗಳೂರು(reporterkarnataka.com); ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಸಾಹಿತ್ಯ, ಶಿಕ್ಷಣ, ಮಾಧ್ಯಮ, ಕಲೆ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಘಟನೆಗಳಿಗೆ ನೀಡುವ ವಾರ್ಷಿಕ 2020-21 ಮತ್ತು 2021-22ನೇ ಸಾಲಿನ ರಾಜ್ಯ ಮಟ್ಟದ ಸಂದೇಶ ಪ್ರಶಸ್ತ... ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಬಳಸಿ ವೇಶ್ಯಾವಾಟಿಕೆ : ಒಟ್ಟು10 ಆರೋಪಿಗಳ ಸೆರೆ; ಇನ್ನಷ್ಟು ಬಂಧನ ಸಾಧ್ಯತೆ ಮಂಗಳೂರು(reporterkarnataka.com): ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಪ್ರಥಮ ಪಿಯುಸಿಯ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸ್ ಕ... ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್ ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. 'ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ' ವಿಷಯದ ಕುರಿತು ಶಿಶಿ... ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ: ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 33/11 ಕೆವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11 ಕೆವಿ ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದ್ದು, ಫೆ. 9ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಫೆ.9ರ ಬೆಳಿಗ್ಗೆ 10ರಿಂದ ಸಂಜೆ 5ರ ವರೆ... 300 ಕೋಟಿ ವೆಚ್ಚದ ಕುಕ್ಕೆ ಸುಬ್ರಹ್ಮಣ್ಯ 3ನೇ ಹಂತದ ಮಾಸ್ಟರ್ ಪ್ಲಾನ್ ಶೀಘ್ರ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಕಡಬ(reporterkarnataka.com): ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ನ ಪ್ರಾಸ್ತಾವಿತ ಯೋಜನೆಯನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲಿ ಸಚಿವ ಸಂಪುಟ ಸಭೆಯ ಮುಂದಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕ... ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ... « Previous Page 1 …257 258 259 260 261 … 331 Next Page » ಜಾಹೀರಾತು