ಕನ್ನಡ ಜಾನಪದ ಪರಿಷತ್ ಕಾಸರಗೋಡು ಘಟಕ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಬೇಕಲ್ ನೇಮಕ ಕಾಸರಗೋಡು(reporterlarnataka.com): ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ ಇವರು ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ... NSUI | ಮಂಗಳೂರು: 100ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಎನ್ ಎಸ್ ಯುಐ ಸೇರ್ಪಡೆ ಮಂಗಳೂರು(reporterkarnataka.com): ಮಂಗಳೂರು ನಗರದ ಎಬಿವಿಪಿಯ 100ಕ್ಕೂ ಅಧಿಕ ಕಾರ್ಯಕರ್ತರು ಬುಧವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎನ್ ಎಸ್ ಯುಐ ಸೇರ್ಪಡೆಗೊಂಡಿದ್ದಾರೆ. ಎನ್ ಎಸ್ ಯುಐ ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ಎಬಿವಿಪಿಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು... Mangaluru | ಅಪಘಾತದಲ್ಲಿ ಅಪರಿಚಿತ ಮಹಿಳೆ ಸಾವು: ಗುರುತು ಪತ್ತೆಗೆ ಕೋರಿಕೆ ಮಂಗಳೂರು(reporterkarnataka.com): ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಅಪರಿಚಿತ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ಗುರುತು ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ. ಈ ಭಾವಚಿತ್ರದಲ್ಲಿರುವ ಮಹಿಳೆಯು ಈ ದಿನ ದಿನಾಂಕ 12.08.2025 ರಂದು ಬೆಳಿಗ್ಗೆ ಸುಮಾರು 05.30 ಗ... ಆಕ್ಯೂ ಮೈಂಡ್ ಕಾರ್ಪೊರೇಟ್ ಕ್ವಿಜ್ ಫಲಿತಾಂಶ: ಕ್ಯೂ ಕಲೆಕ್ಟಿವ್ ನಾಲೆಜ್ ಸೊಲ್ಯೂಷನ್ಸ್ ಪ್ರಥಮ, ಎ ಜೆ ಹಾಸ್ಪಿಟಲ್ ಮತ್ತು ಕ್ಯೂ ಕಂಪೆನಿ ರನ್... ಮಂಗಳೂರು(reporterkarnataka.com): ಮಂಗಳೂರಿನ ವಿವೆಂಟಾದಲ್ಲಿ ನಡೆದ ಆಕ್ಯೂ ಮೈಂಡ್ ಕಾರ್ಪೋರೇಟ್ ಕ್ವಿಜ್ ನಲ್ಲಿ ಕ್ಯೂ ಕಲೆಕ್ಟಿವ್ ನಾಲೆಜ್ ಸೊಲ್ಯೂಷನ್ಸ್ ಸಂಸ್ಥೆಯು ಪ್ರಥಮ ಸ್ಥಾನ ಗಳಿಸಿದೆ. ಎ ಜೆ ಹಾಸ್ಪಿಟಲ್ ಆಂಡ್ ರಿಸರ್ಚ್ ಸೆಂಟರ್ ಮತ್ತು ಕ್ಯೂ ಕಂಪೆನಿ ರನ್ನರ್ ಅಪ್ ಸ್ಥಾನ ಪಡೆದಿವೆ. ಲೈಕೋರಾ ಕ... Mangaluru | ಎಂಸಿಸಿ ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10ನೇ ಎಟಿಎಂ ಉದ್ಘಾಟನೆ ಮಂಗಳೂರು(reporterkarnataka.com): ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂಸಿಸಿ ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್ನ ಸೇಕ್ರೆಡ್ ಹಾರ್ಟ್ ಚರ್ಚ್'ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟ... ಎಂಸಿಸಿ ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಂ ಉದ್ಘಾಟನೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9ನೇ ಎಟಿಎಂ ಉದ್ಘಾಟಿಸಲಾಯಿತು. ಅಧ್ಯಕ್ಷತೆಯನ್ನು ಎಂಸಿಸಿ ಬ್ಯ... ಕ್ರೈಸ್ತ ಧರ್ಮಗುರು, ಶತಾಯುಷಿ ಫಾ. ಅಲೋಶಿಯಸ್ ಡಿ’ಸೋಜ ಇನ್ನಿಲ್ಲ: ನಾಳೆ ವೆಲೆನ್ಸಿಯಾ ಚರ್ಚ್ನಲ್ಲಿ ಅಂತ್ಯಕ್ರಿಯೆ ಮಂಗಳೂರು(reporterkarnataka.com): ಮಂಗಳೂರು ಕ್ಯಾಥೊಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ ಹಿರಿಯ ಧರ್ಮಗುರು, ಶತಾಯುಷಿ ವಂದನೀಯ ಫಾ. ಅಲೋಶಿಯಸ್ ಡಿ'ಸೋಜ ಅವರು ಆಗಸ್ಟ್ 7 ರಂದು ಜಪ್ಪು ಸೈಂಟ್ ಜೋಸೆಫ್ ವಾಜ್ ಹೋಂನಲ್ಲಿ ನಿಧನ ಹೊಂದಿದರು. ಅವರಿಗೆ 100 ವರ್ಷ ಮತ್ತು 7 ತಿಂಗಳ ಪ್ರಾಯವಾಗಿತ್ತು. ಅವರ... Mangaluru | ಸರಕಾರದ ಬೊಕ್ಕಸದಿಂದ ಪಿಂಚಣಿ ಕೊಡಿ, ಜನರ ಜೇಬಿನಿಂದ ಅಲ್ಲ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು, ಮುಚ್ಚಿಕೊಳ್ಳಲು ಪ್ರಯತ್ನಿಸಿ, “ಆ ನಿರ್ಧಾರ ನಮ್ಮದ... ರಜತ ಮಹೋತ್ಸವ ಸಂಭ್ರಮದಲ್ಲಿರುವ ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ಸಂಸ್ಥೆಯ ಮಾನ್ಯತೆ ಮಂಗಳೂರು(reporterkarnataka.com): ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ೨೦೩೪-೩೫ನೇ ಶೈಕ್ಷಣಿಕ ವರ್ಷದವರೆಗೆ ಸ್ವಾಯತ್ತ ಸಂಸ್ಥೆಯ ಮಾನ್ಯತೆ ನೀಡಿದೆ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಹೇಳಿದರು. ಅವರು ಇಂದ... Mangaluru | ರೋಶನಿ ನಿಲಯಲ್ಲಿ ಅಮರ ಮಿಯಾವಾಕಿ ವನ ಉದ್ಘಾಟನೆ ಮಂಗಳೂರು(reporterkarnataka.com): ಡಾ.ಒಲಿಂಡಾ ಪೆರೇರ ಅವರ ಶತಮಾನೋತ್ಸವ ಅಂಗವಾಗಿ ರೋಶನಿ ನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಇನ್ಸ್ಟಿಟ್ಯೂಷನ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ರೋಶನಿ ನಿಲಯ ಹಳೇ ವಿದ್ಯಾರ್ಥಿಗಳ ಸಂಘದ... « Previous Page 1 …24 25 26 27 28 … 314 Next Page » ಜಾಹೀರಾತು