ದ.ಕ. ಜಿಲ್ಲೆ: ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ ಮಂಗಳೂರು(reporterkarnataka.com): ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೊಡ ಸೂಚಿಸ... Mangaluru | ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ ಮಂಗಳೂರು(reporterkarnataka.com):ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ನಡೆದಿದ್ದು, ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನ... ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ. ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ... ಮಂಗಳೂರು: ಎಂಸಿಸಿ ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಎಂಸಿಸಿ ಬ್ಯಾಂಕಿನ ಆಡಳಿತ ಕಚೇರಿಯ ಅವರಣದಲ್ಲಿ ಆಚರಿಸಲಾಯಿತು. ಈ ಆಚರಣೆಯು ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಅವರ ಪರಂಪರೆಗೆ ಗೌರವ ಸಲ್ಲಿಸಿ ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ... Mangaluru | ನೂತನ ಪೋಪ್ ಆಯ್ಕೆಗೆ ಮಂಗಳೂರು ಬಿಷಪ್ ಸಂತಸ: ರಾಷ್ಟ್ರದ ಸೈನಿಕರಿಗಾಗಿ ಪ್ರಾರ್ಥನೆ ಮಂಗಳೂರು(reporterkarnataka.com): ಪೋಪ್ ಫ್ರಾನ್ಸಿಸ್ ಅವರ ಉತ್ತರಾಧಿಕಾರಿಯಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೊಸ್ಟ್ ಅವರು ಹೊಸ ಪೋಪ್ ಆಗಿ ಆಯ್ಕೆಗೊಂಡಿದ್ದು, ಈ ಬಗ್ಗೆ ಕ್ಯಾಥೊಲಿಕ್ ಧರ್ಮ ಸಭೆ ಸಂತೋಷ ಪಡುತ್ತದೆ. ಪೋಪ್ ರಾಬರ್ಟ್ ಫ್ರಾನ್ಸಿಸ್ ಪ್ರೆವೊಸ್ಟ್ ಅವರು ಪೋಪ್ ಲಿಯೋ XIV ಎಂ... Yadgiri | ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: 22 ಮಂದಿ ಬಂಧನ; 86960 ರೂ. ನಗದು ವಶ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 86960 ರೂ. ನಗದು ವಶಪಡಿಸಿಕೊಂಡು 22 ಮಂದಿಯ ಬಂಧಿಸಿದ್ದಾರೆ. ಪಿಎಸ್ಐ ಅಯ್ಯಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಯಾದಗಿರ... Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯಲ್ಲಿ ಲಲಿತಾ ಸಹಸ್ರನಾಮ ಪಠಣ; ಕುಂಕುಮಾರ್ಚನೆ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು,... ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮ: ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೀತಾಶ್ರೀ ಪ್ರಥಮ ಮಂಗಳೂರು(reporterkarnataka.com): ಬೆಂಗಳೂರಿನ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ,ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಮನ್ವಯದಲ್ಲಿ ಮಂಗಳೂರು ಕೇಂದ್ರವಾಗಿಸಿಕೊಂಡು ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮ (ಎಚ್.ಡಿ.ಸಿ.ಎಮ್) ಅಧಿವೇಶನ ದೂರ ಶಿಕ್ಷಣ ಕೋರ್ಸಿನ ಪರೀ... Congress | ಕೋಮು ವೈಷಮ್ಯದಿಂದ ಮಂಗಳೂರಿನ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ: ಮಂಜುನಾಥ ಭಂಡಾರಿ ಖೇದ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ, ಘರ್ಷಣೆಯಿಂದಾಗಿ ಮಂಗಳೂರಿನ ಮಾನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ ಎಂದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಖೇದ ವ್ಯಕ್ತಪಡಿಸಿದರು. ನಗರದ ಮಲ್ಲಿಕಟ್ಟೆಯ... ಹತ್ಯೆಗೀಡಾದ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನದ ಪೀಠಾಧಿಪತಿ ಡಾ. ಸಂತೋಷ್ ಗುರೂಜಿ ಭೇಟಿ ಮಂಗಳೂರು(reporterkarnataka.com):ಹತ್ಯೆಗೀಡಾದ ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಾರ್ಕೂರು ಮಹಾ ಸಂಸ್ಥಾನಂನ ಪೀಠಾಧಿಪತಿ ಡಾ.ಸಂತೋಷ್ ಗುರೂಜಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಸುಹಾಸ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮೇಲೆ ಅನುಮಾನ ಬರುತ್ತದೆ. ಕಳೆದ 15 ದ... « Previous Page 1 …24 25 26 27 28 … 296 Next Page » ಜಾಹೀರಾತು