ಮಂಜೇಶ್ವರ ಮದನಂತೇಶ್ವರ ದೇವಸ್ಥಾನ ನಾಗರ ಪಂಚಮಿ ಉತ್ಸವ: ಸಾರ್ವಜನಿಕರಿಗೆ ಅವಕಾಶವಿಲ್ಲ; ಸೇವೆ ಸಲ್ಲಿಸುವವರು ದೇಗುಲ ಸಂಪರ್ಕಿಸಿ ಚಿತ್ರ : ಪೈ ಮಂಜೇಶ್ವರ ಮಂಜೇಶ್ವರ(reporterkarnataka.com): ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನಾಗರಪಂಚಮಿ ಉತ್ಸವವು ಈ ವರ್ಷ ಆಗಸ್ಟ್ 13ರಂದು ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸುವ ಅವಕಾಶವಿರುವುದಿಲ್ಲ. ಈ ಬಾರಿಯ ನಾಗರಪಂಚಮಿ ಉತ್ಸವವು ಇದೇ ಬರುವ 13ರಂದು... ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ... ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ... ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ: ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಆಹ್ವಾನ ಮಂಗಳೂರು (reporterkarnataka.com): ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ಪಾವತಿಸುವುದಿಲ್ಲ,... ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿ:ಇಂದು ತೊಕ್ಕೊಟ್ಟು ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 110/33/11 ಕೆವಿ ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿಯನ್ನು ಕಾವೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ 2021ರ ಆಗಸ್ಟ್ 4ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂ... ಕರ್ನಾಟಕ- ಕೇರಳ ಗಡಿಭಾಗದ ಎಲ್ಲ ಮದ್ಯದಂಗಡಿ ಆ.15ರ ವರೆಗೆ ಬಂದ್ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಮಂಗಳೂರು (reporterkarnataka.com): ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ... ಕನ್ನಡ ಸಾಹಿತ್ಯ ಅಕಾಡೆಮಿ: ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಕರ್ನಾಟಕ ಸಾಹಿತ್ಯ ಅಕಾಡೆಮಿ 2020ನೇ ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2020ರ ಜನವರಿ 1 ರಿಂದ 20... ಮಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ ಆಗಸ್ಟ್ 4ರಂದು ಮಂಗಳೂರು (reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ಸಾಮಾನ್ಯ ಸಭೆ ಇದೇ ಆ.4ರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ ಹೊಸ ಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ. ವಿಶ್ವವಿದ್ಯಾಲಯದ ಕುಲಸಚಿವರ... ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನ: ಮಂಗಳೂರಿನಲ್ಲಿ ಪಾದಯಾತ್ರೆ ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮ... ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತ... « Previous Page 1 …258 259 260 261 262 … 283 Next Page » ಜಾಹೀರಾತು