ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ ರಾಯಚೂರು(reporterkarnataka news): ಮಸ್ಕಿ ದಲಿತ ಹೋರಾಟಗಾರ ಶ್ರಮಜೀವಿ ಎಂದೇ ಪ್ರಖ್ಯಾತಿ ಪಡೆದ ನಾಗಪ್ಪ ತತ್ತಿ ಸೋಮವಾರ ನಿಧನರಾದರು. ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡ... ಮಂಗಳೂರು ನಗರದಲ್ಲಿ ಬಾಯಿ ತೆರೆದು ಬಲಿಗಾಗಿ ಕಾಯುತ್ತಿದೆ ಫುಟ್ ಪಾತ್ ಗಳು!: ಕಾರ್ಪೊರೇಟರ್ ಗಳು ಏನು ಮಾಡುತ್ತಿದ್ದಾರೆ ? ಮಂಗಳೂರು(reporterkarnataka news): ಚೆನ್ನಾಗಿರುವ ರಸ್ತೆಯನ್ನು ಅಗೆದು ಮತ್ತೆ ಕಾಂಕ್ರೀಟ್ ಹಾಕುತ್ತಾರೆ, ಕೆಡಹಿದ ಕ್ಲಾಕ್ ಟವರ್ ನ ಜಾಗದಲ್ಲಿ ಮೊಡರ್ನ್ ಕ್ಲಾಕ್ ಟವರ್ ಕಟ್ಟಿಸುತ್ತಾರೆ. ಆದರೆ ಜನ ಸಾಮಾನ್ಯರು ಓಡಾಡುವ ಫುಟ್ ಪಾತ್ ಮಾತ್ರ ಅಲ್ಲಲ್ಲಿ ಬಾಯಿ ಬಿಟ್ಟು ಬಲಿಗಾಗಿ ಕಾಯುತ್ತಿದೆ. ಸ್ಮಾ... ಜಪ್ಪು ಮಹಾಕಾಳಿಪಡ್ಪು ರಸ್ತೆ ಅಭಿವೃದ್ಧಿ ಕಾಮಗಾರಿ: ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಪೊಲೀಸ್ ಕಮಿಷನರ್ ಆದೇಶ ಮಂಗಳೂರು (reporterkarnataka news): ಪಾಲಿಕೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಿಂದ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಕೆಳಸೇತುವೆ ಮುಖಾಂತರ ಮಾರ್ಗನ್ಸ್ ಗೇಟ್ ಜಂಕ್ಷನ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ರಸ್ತೆ... ಧರ್ಮಸ್ಥಳ ಸಾಮೂಹಿಕ ವಿವಾಹ ರದ್ದು: ತಮ್ಮ ತಮ್ಮ ಊರಲ್ಲೇ ಸರಳ ಮದುವೆಗೆ ಅವಕಾಶ ಧರ್ಮಸ್ಥಳ(reporterkarnataka news): ಕೋವಿಡ್-19 ಕುರಿತು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ ಏ.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ತಮ್ಮ ತಮ್ಮ ಊರಿನಲ್ಲೇ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸ... ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 17.04.2021 *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ ಹತ್ತು ಸಮಸ್ತರು, ಅರ್ಕುಳ, ತುಪ್ಪೆಕಲ್ಲು. *ಸತೀಶ ಕುಲಾಲ್, 'ಶ್ರೀ ಲಲಿತ ನಿವಾಸ', ಕೋಟೆಗಾರ್ ಲೇಔಟ್, ಕೋಟೆಬಾಗಿಲು, ಮಾರ್ಪಾಡಿ, ಮೂಡುಬಿದ್ರಿ. *ಯಂಗ್ ಸ್ಟಾರ್, ಮೇಲಿನಮೊಗರು, ಅತ್ತಾವರ, ಮಂಗಳೂರು. *ಸುಜನ ಶೇಖರ ಶೆಟ್ಟಿ, 'ಆಶ್ರಯ', ... ಭವಿಷ್ಯದ ಎಸ್ಪಿಯೇೂ, ರಫಿಯೇೂ, ಜೇಸುದಾಸರೇೂ ಆಗಬಲ್ಲರು ನಮ್ಮ ರಮ್ಲಾನರು! ಆರ್ಯನ್ ಸವಣಾಲ್ info.reporterkarnataka@gmail.com ಜಾತಿ -ಧರ್ಮಕ್ಕೂ ಮೀರಿದ ಭಕ್ತಿಯ ಭಾವವು ಸ್ಪುರಿಸತೊಡಗಿದರೆ ಬಹುಶಃ ಸಕಲ ಜೀವರಾಶಿಗಳಲ್ಲೂ ಅವ್ಯಕ್ತವಾಗಿರುವ ದೈವೀಶಕ್ತಿ ಪ್ರಕಟಗೊಳ್ಳಲು ಸಾಧ್ಯವಿದೆ ಎನ್ನುವುದಕ್ಕೆ ನಿದರ್ಶನವಾಗಿ ನಿಲ್ಲುತ್ತಾರೆ ಸವಣಾಲ್ ನ ಹೆಮ್ಮೆಯ ಕಲಾವಿದ ರಮ್ಲಾನ್ ... « Previous Page 1 …260 261 262 ಜಾಹೀರಾತು