ಕಲೆ, ಸಂಸ್ಕೃತಿ ಬೆಳೆದರೆ ಮಾತ್ರ ನಾಡಿನ ಅಭಿವೃದ್ಧಿ; ಬರೇ ಕಟ್ಟಡ, ರಸ್ತೆಯಿಂದ ಸಾಧ್ಯವಿಲ್ಲ: ಸಚಿವ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಪುಸ್ತಕ ಓದುವ ಹವ್ಯಾಸ ಕಡಿಮೆಯಾದರೂ, ಇದೀಗ ಮೊಬೈಲ್ ಮೂಲಕವೂ ಸಾಹಿತ್ಯವನ್ನು ಓದುವವರಿದ್ದಾರೆ. ಹೀಗಾಗಿ ಓದುವ ಸಂಸ್ಕೃತಿ ಜೀವಂತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಇಲ್ಲಿನ ಹೊಟೇಲ್ ಪ್ರಕಾಶ... ಸುಳ್ಯ ಅಮರ ಮಡ್ನೂರು: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಮೀನುಗಾರಿಕೆ ಸಚಿವ ಅಂಗಾರ ಚಾಲನೆ ಸುಳ್ಯ(reporterkarnataka.com): ಇಲ್ಲಿನ ಅಮರ ಮುಡ್ನೂರು ಹಾಗೂ ಅಮರ ಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ... ಇಂಧನ ಇಲಾಖೆಯಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಚಿಂತನೆ: PIAGGIO ಸಂಸ್ಥೆಯ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಶೋ ರೂಂ ಉದ್ಘಾಟಿಸಿ ಸಚ... ಮಂಗಳೂರು(reporterkarnataka.com): ರಾಜ್ಯ ಸರಕಾರದ ಇಂಧನ ಇಲಾಖೆಯಲ್ಲಿ ಬಳಕೆ ಮಾಡುತ್ತಿರುವ ಸರ್ಕಾರಿ ವಾಹನಗಳು ವಿದ್ಯುತ್ ಚಾಲಿತ ವಾಹನಗಳಾಗಬೇಕು ಎನ್ನುವ ಚಿಂತನೆಯಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ನಗರದ ಪಂಪ್ ವೆಲ್ ಬಳಿ ನೂತನ PIAGGIO ಸಂಸ್ಥೆಯ ವಿದ್ಯು... ಸರ್ವಾಲಂಕೃತೆ ಕುದ್ರೋಳಿ ಶಾರದಾ ಮಾತೆ: ವಿವಿಧ ತಂಡಗಳಿಂದ ದೇವಿ ಎದುರು ‘ಪಿಲಿನಲಿಕೆ’ ಸೇವೆ ಮಂಗಳೂರು(reporterkarnataka.com): ಮಂಗಳೂರು ದಸರಾ ಮಹೋತ್ಸವ ಇಂದು ಸಮಾಪನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಶಾರದಾ ದೇವಿ ಸರ್ವಾಲಂಕಾರದಿಂದ ಕಂಗೊಳಿಸುತ್ತಿದ್ದಾರೆ. ದಸರಾ ಮಹೋತ್ಸವದಲ್ಲಿ ಪೂಜಿತ ಶಾರದಾ ಮಾತೆಗೆ ಮಹಾಪೂಜೆ ನಡೆದ ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ಮೂರ್ತಿಗಳ ವ... ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ, ನವದುರ್ಗೆಯರ ದರ್ಶನ ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದ ಆಯುಧ ಪೂಜೆಯ ದಿನವಾದ ಇಂದು ಕುದ್ರೋಳಿ ದೇಗುಲದಲ್ಲಿ ಭಕ್ತಜನರ ದಟ್ಟಣೆ ವಿಪರೀತವಾಗಿತ್ತು. ಸರಕಾರಿ ರಜೆ ಹಾಗೂ ಶಾಲಾ-ಕಾಲೇಜುಗಳಿಗೆ ರ... ಕರಾವಳಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿರುವ ನಿರ್ಬಂಧ ತೆರವಿಗೆ ಕ್ರಮ: ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಉಡುಪಿ(reporterkarnataka.com): ರಾಜ್ಯದ ಕರಾವಳಿ ದಂಡೆಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿ ಕುಂತಲ ... ಪೂಜಾರಿ ಬದ್ದತೆಯುಳ್ಳ ಬಡವರಪರ ಕಾಳಜಿಯ ಜನ ನಾಯಕ: ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ ಮಂಗಳೂರು(reporterkarnataka.com): ಬಿ. ಜನಾರ್ಧನ ಪೂಜಾರಿ ಅವರು ಹಿರಿಯ ನಾಯಕರು. ಬದ್ದತೆಯುಳ್ಳ ರಾಜಕಾರಣಿ. ಎಲ್ಲಕ್ಕಿಂತ ಮಿಗಿಲಾಗಿ ಅವರ ಬಡವರ ಸೇವೆ ಅತ್ಯಂತ ಮಹತ್ವದ್ದು. ನನ್ನ ಮೇಲೆ ಪ್ರೀತಿ ಇಟ್ಟು ಆಹ್ವಾನಿಸಿದ್ದಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಕ... ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಕಡಲನಗರಿಯ ದಸರಾ ವೈಭವ ವೀಕ್ಷಣೆ ಮಂಗಳೂರು(reporterkarnataka.com): ನಗರದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಭೇಟಿ ನೀಡಿ ದಸರಾ ವೈಭವ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರ... ಬೆಸೆಂಟ್ ಕಾಲೇಜಿನಲ್ಲಿ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ: ಮನೀಶ್ ಬಿ. ಕೆ., ಜಯಶ್ರೀ ಎಂ.ಸಿ. ಪ್ರಥಮ ಮಂಗಳೂರು(reporterkarnataka.com): ದ. ಕ. ಜಿಲ್ಲಾ ಏಡ್ಸ್ ನಿಯಂತ್ರಣ ಇಲಾಖೆ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬೆಸೆಂಟ್ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಿಗೆ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ ಬೆಸೆ... ಬೋಳಾರ ಸರಕಾರಿ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಟಚ್ : 1.25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಂಗಳೂರು(reporterkarnataka.com) ಸ್ಮಾರ್ಟ್ ಸಿಟಿ ಯೋಜನೆಯಡಿ ಸರಕಾರಿ ಶಾಲೆಗಳನ್ನು ಸ್ಮಾರ್ಟ್ ಸ್ಕೂಲ್ ಆಗಿ ಪರಿವರ್ತಿಸಿ ಹೊಸ ರೂಪ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಪ್ರಯೋಗ ಮಾಡಲಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಬೋಳಾರ ವಾರ್ಡಿನ ದಕ... « Previous Page 1 …261 262 263 264 265 … 307 Next Page » ಜಾಹೀರಾತು