ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.conlm ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭ... ಕಾರ್ಕಳದಲ್ಲಿ ಹಿಂದೂ ಸಂಗಮ: ಗೋಮಾತೆ ರಕ್ಷಣೆಯ ದೀಕ್ಷೆ ಕಾರ್ಕಳ(reporterkarnataka.com): ಕಾರ್ಕಳ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಉಡುಪಿ ಇದರ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳ ದ ಗಾಂಧಿ ಮೈದಾನದ ಅಮರ ಸೇನಾನಿ ಜನರಲ್ ಬಿಪಿನ್ ರಾವತ್ ವೇದಿಕೆ ಯಲ್ಲಿ ನಡೆಯಿತು. ಗೌರಿ ಗದ್ದೆ ದತ್ತಾಶ್ರಮದ ವಿನಯ ಗುರೂಜಿ ಮಾತನಾಡಿ, ದೇಹವನ್ನು ಶಿಲೆಯಾಗ... ಉಡುಪಿ ಜಿಲ್ಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಶೇ. 90ರಷ್ಟು 2 ಡೋಸ್ ಲಸಿಕೆ ನೀಡಿ: ಸಚಿವ ಸುನೀಲ್ ಕುಮಾರ್ ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 90% ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ... ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು ಬೋಂದೆಲ್ (Reporter Karnataka) ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ. ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥ... ಮೂಡಬಿದಿರೆ ಮಹಾವೀರ ಕಾಲೇಜಿನಲ್ಲಿ ಜನರಲ್ ಬಿಪಿನ್ ರಾವತ್ ಅವರಿಗೆ ಶ್ರದ್ಧಾಂಜಲಿ: ಪುಷ್ಪ ನಮನ ಮೂಡಬಿದಿರೆ(reporterkarnataka.com): ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಅಧಿಕಾರಿಗಳಿಗೆ ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಹ ಸಂಸ್ಥೆಗಳ ವತಿಯಿಂದ ಸಂತಾಪ ಸೂಚಕ ಸಭೆಯನ್ನು ಏರ್... ಎಲ್ಲವನ್ನೂ ದೇವರು ಮಾಡಲಿ, ಮ್ಯಾಜಿಕ್ ಆಗಲಿ, ಪವಾಡ ನಡೆಯಲಿ ಅಂದ್ರೆ ಆಗಲ್ಲ; ನಮ್ಮ ಪ್ರಯತ್ನವೇ ನಿಜವಾದ ಪವಾಡ: ವಿನಯ್ ಗುರೂಜಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರುinfo.reporterkarnataka@gmail.com ಕೊರೊನಾ 3ನೇ ಅಲೆ ಇನ್ನೂ ಮೂರು-ನಾಲ್ಕು ತಿಂಗಳು ಎಳೆಯಬಹುದು. ಮಾರ್ಚ್-ಮೇನಲ್ಲಿ ಇದರಿಂದ ಹೊರಬರುವ ನಂಬಿಕೆಯಿದೆ.ನಾನು ಮೆಡಿಟೇಷನ್ ಮಾಡಿದಂತೆ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿನಯ್ ಗುರೂಜಿ ಹೇಳಿದರು. ಮನುಷ... ಚಂಪಾ ಷಷ್ಠಿ ಮಹೋತ್ಸವ: ಕುಡುಪು ದೇವಳದಲ್ಲಿ ದೇವರ ಬಲಿ ಸೇವೆಯೊಂದಿಗೆ ಸಮಾಪನ ಮಂಗಳೂರು(reporterkarnataka.com): ಕುಡುಪು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಚಂಪಾ ಷಷ್ಠಿ ಅಂಗವಾಗಿ ಗುರುವಾರ ಆರಂಭಗೊಂಡ ಮಹೋತ್ಸವ ಇಂದು ದೇವರ ಬಲಿಯೊಂದಿಗೆ ಸಮಾಪ್ತಿಗೊಂಡಿತು. ಷಷ್ಠಿ ಮಹೋತ್ಸವದ ಅಂಗವಾಗಿ ಕುಡುಪು ದೇವಾಲಯದಲ್ಲಿ ನಿನ್ನೆ ವಿಶೇಷ ಪೂಜೆ ನಡೆಯಿತು. ಬೆಳಗ್ಗಿನಿಂದಲೇ ಭಕ್ತರು ಹ... ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ: ಡಾ. ನಾಗರತ್ನ ಕೆ.ಎ ಮಂಗಳೂರು(reporterkarnataka.com): ಪದುವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಉದ್ಘಾಟನಾ ಸಮಾರಂಭ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿ... ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರಕಾರ ಯೋಜನೆಗೆ ಪೇಜಾವರ ಶ್ರೀ ಅಸಮಾಧಾನ ಉಡುಪಿ(reporterkarnataka.com): ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತ... ಮಂಜೇಶ್ವರ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠಿ ಮಹೋತ್ಸವ: ಬ್ರಹ್ಮ ರಥೋತ್ಸವ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ 18 ಪೇಟೆಯ ದೇವಳವೆಂಬ ಖ್ಯಾತಿ ಪಡೆದ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವೈಭವದ ಷಷ್ಠ ಮಹೋತ್ಸವ ಆಚರಿಸಲಾಯಿತು. ದೇವರ ಸನ್ನಿಧಿಯಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ ಅಂಗವಾಗಿ ಇಂದು ಪ್ರಾತಃ ಸ್ವರ್ಣ ಲಾಲ್ಕಿ... « Previous Page 1 …261 262 263 264 265 … 321 Next Page » ಜಾಹೀರಾತು