ಪಿರಿಯಾಪಟ್ಟಣ: ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ ಪೌರ ಕಾರ್ಮಿಕರು: ಓರ್ವ ಮೃತ್ಯು, ಇಬ್ಬರು ಅಸ್ವಸ್ಥ ಮೈಸೂರು( reporterkarnataka.com): ಪಿರಿಯಾಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಮೂವರು ವ್ಯಕ್ತಿಗಳನ್ನು ಮ್ಯಾನ್ ಹೋಲ್ ನಲ್ಲಿ ಸ್ವಚ್ಛತೆ ಗಿಳಿಸಲಾಗಿದ್ದು, ಇವರಲ್ಲಿ ಓರ್ವ ಮೃತಪಟ್ಟಿದ್ದು, ಇತರ ಇಬ್ಬರು ಅಸ್ವಸ್ಥಗೊಂಡಿದ್ದಾರೆ. ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂವರು ಅಸ್ವಸ್ಥಗೊಂಡಿದ್... ಬಂಟವಾಳ ಕಾಶೀ ಮಠದ ವೃನ್ದಾವನಕ್ಕೆ ನವೀಕೃತ ಗೋಪುರ ಹಾಗೂ ಶಿಖರ ಕಲಶ ಪ್ರತಿಷ್ಠಾಪನೆ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ಬಂಟ್ವಾಳ ಶ್ರೀ ಕಾಶೀಮಠದಲ್ಲಿರುವ ಶ್ರೀ ಕಾಶೀ ಮಠ ಸಂಸ್ಥಾನದ 6ನೇ ಯತಿವರ್ಯರಾದ ಮಹಾ ತಪಸ್ವಿ ಶ್ರೀಮದ್ ದೇವೇಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನದ ನವೀಕೃತ ಶಿಖರ ಕಲಶ ಹಾಗೂ ನೂತನ ಗೋಪುರದ ಪುನಃ ಪ... ಕಟೀಲು ಮೇಳ ಸೇವೆ ಆಟಗಳು; ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 21.12.2021 *ದಿ| ಅಪ್ಪು ಎಂ. ಶೆಟ್ರ ಸ್ಮರಣಾರ್ಥ ಮಕ್ಕಳು ಭೂತಗುಂಡಿ ಎಕ್ಕಾರು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ರೋಹಿತ್ ಪೂಜಾರಿ ಕೊಂಡೇಲದೋಟ ಮನೆ - ಕೊಂಡೆಲ್ತಾಯ ದೈವಸ್ಥಾನದ ಬಳಿ ಮೆನ್ನಬೆಟ್ಟು ಕಟೀಲು. *ಶ್ರೀ ಕಟೀಲೇಶ್ವರೀ ಸೇವಾ ಸಮಿತಿ - ಸರ್ವೆ ಶ್ರೀ ಸುಬ್ರಹ್ಮ... ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು. ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 20.12.2021 *ದೇವದಾಸ್ ನವೀನ್ ಶೆಟ್ಟಿ, 'ದೇವಿಕೃಪಾ ಹೌಸ್' ಹಿರಿಯಂಗಡಿ ಕಾರ್ಕಳ. *ದಾಕ್ಷಾಯಿಣಿ ರಘುರಾಮ 'ಗಣೇಶ ಕೃಪಾ' ಮುಖ್ಯ ರಸ್ತೆ ರಾಜಾಜಿ ನಗರ ಬೆಂಗಳೂರು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ನರಸಿಂಗ ರೈ ಬೋಳಂತೂರುಗುತ್ತು ಬೋಳಂತೂರು ಬಂಟ್ವಾಳ. *ಜಾರಪ್ಪ ಪೂಜಾರಿ ... ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ಮಂಗಳೂರು(reporterkarnataka.com); ನಗರದ ಹೊರವಲಯದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜೊಂದರ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರ ಕರ್ನಾಟಕ ಮೂಲದ ವೈಶಾಲಿ ಗಾಯಕ್ವಾಡ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಂಗಳೂರಿನ ದೇರಳಕಟ್ಟೆಯ ಕಣಚೂರ... ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಕೇಂದ್ರ ಸರಕಾರ ಕೈಬಿಡಲಿ: ಮಾಜಿ ಸಚಿವ ರಮಾನಾಥ ರೈ ಒತ್ತಾಯ ಮಂಗಳೂರು(reporterkarnataka.com): ಪಶ್ಚಿಮಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಯನ್ನು ಕೇಂದ್ರ ಸರಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 18.12.2021 *ಪುತ್ತೂರು ಹತ್ತು ಸಮಸ್ತರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು. *ಪಡು ಪೆರಾರ ಹತ್ತು ಸಮಸ್ತರು ಕತ್ತಲಸಾರ್ ಶಾಲಾ ಬಳಿ. *ಗುಂಡಳಿಕ ನಾಗರಿಕ ಸೇವಾ ಸಮಿತಿ (ರಿ) ಯೆಯ್ಯಾಡಿ. *ವಿಜಯ ಶೆಟ್ಟಿ ಪಡುಬೆಟ್ಡು ಕೊಟ್ಟಾರ - ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ... ಘಾನದಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ವೆನ್ಲಾಕ್ಗೆ ದಾಖಲು; ಜಿಲ್ಲಾಧಿಕಾರಿ ತುರ್ತು ಸಭೆ ಮಂಗಳೂರು (reporterkarnataka.com): ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏ... ಆಸ್ಪತ್ರೆ ಸೇರಿದ್ದ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತೆ ವಿಧಿವಶ: ಮೃತರ ಸಂಖ್ಯೆ 3ಕ್ಕೆ ಏರಿಕೆ: ಧಕ್ಕದ ಪರಿಹಾರ ದುಃಖದ ಜೀವನ ! ಮಂಗಳೂರು(reporterkarnataka.com): ಬದುಕು ಕಟ್ಟಿಕೊಂಡ ಫಲವತ್ತಾದ ಹಸಿರು ನೆಲವನ್ನು ತ್ಯಾಜ್ಯ ರಾಶಿ ನುಂಗಿದ ಬಳಿಕ ಸರ್ವಸ್ವವನ್ನೂ ಕಳೆದುಕೊಂಡು ಆಸ್ಪತ್ರೆ ಸೇರಿದವರ ಪೈಕಿ ಪಾರಂಪರಿಕ ಮನೆತನಕ್ಕೆ ಸೇರಿದ ಹಿರಿಯ ಜೀವ ರಾಧಾ ಭಟ್ ಅವರು ವಿಧಿವಶರಾಗಿದ್ದಾರೆ. ಇದರೊಂದಿಗೆ ಮಂದಾರ ಸಂತ್ರಸ್ತರಲ್ಲಿ ಮ... « Previous Page 1 …269 270 271 272 273 … 331 Next Page » ಜಾಹೀರಾತು