ಕೂಡ್ಲಿಗಿ: ಸಿಪಿಎಂ ತಾಲೂಕು ಸಮ್ಮೇಳನ: ಕಾರ್ಯದರ್ಶಿಯಾಗಿ ಸಿ.ವಿರುಪಾಕ್ಷಪ್ಪ ಆಯ್ಕೆ ವಿಜಯನಗರ(reporterkarnataka.com) ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮ್ಮೇಳನ,ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿತು. ಸಮ್ಮೇಳನದಲ್ಲಿ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಪ್ರಸಾದ,ನೂತನ ಸಂಚಾಲಕರಾದ ಸಿ. ವಿರುಪಾಕ್ಷಪ್ಪ, ಅಖಿಲ ಭಾರತ ಜನವಾದಿ ಮಹಿಳಾ... ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪು ‘ನುಡಿನಮನ’ : ದ್ವಾರಕೀಶ್, ಎಂ.ಬಿ ಪಾಟೀಲ್ ಭಾಗಿ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಯುವರತ್ನ, ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ... ವಿವಿಧತೆಯನ್ನು ಸಂಭ್ರಮಿಸುವುದೇ ಭಾರತೀಯತೆ: ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೊಯ್ ಕಾಸ್ತೆಲಿನೊ ಮಂಗಳೂರು(reporterkarnataka.com): ಭಾರತವು ವಿವಿಧ ಭಾಷೆ, ಸಂಸ್ಕೃತಿಗಳ ದೇಶವಾಗಿದೆ. ಇಲ್ಲಿ ಸೋದರ ಭಾಷೆಯಲ್ಲಿ ಮಾತನಾಡಲು ಕಲಿತರೆ ಮಾತ್ರ ಸಾಕಾಗದು ನಮ್ಮ ಮಾತೃಭಾಷೆ ಯನ್ನೂ ಒಳಗೊಂಡಂತೆ ಎಲ್ಲಾ ಭಾಷೆಗಳನ್ನು ಸಂಭ್ರಮಿಸಬೇಕು ಎಂದು ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೊ... Namma Kudla Charana Sangha : ಚಾರಣಕ್ಕೆ ಹೊರಟ ಯುವಕರು ಕುಮಾರ ಪರ್ವತದಿಂದ ಕಸ ಹೆಕ್ಕಿ ತಂದರು, ನೂರು ಗಿಡಗಳ ನೆಟ್ಟರು..!! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka@gmail.com ತಮ್ಮ ಒತ್ತಡಗಳಿಂದ ಮುಕ್ತರಾಗಲು ಪ್ರವಾಸಕ್ಕೆಂದು ಹೊರಡುವ ಜನರು ದೂರ ದೂರದ ಪ್ರವಾಸಿತಾಣಕ್ಕೆ ಭೇಟಿ ನೀಡುತ್ತಾರೆ. ತಂದ ಪಾರ್ಸೆಲ್ ತಿಂಡಿಗಳನ್ನು ತಿಂದು ತೇಗಿ, ತಮ್ಮ ಸಂತೋಷಕ್ಕಾಗಿ ಕಾನನವು ಕುಂದುವAತೆ ಪ್ಲಾಸ್ಟಿಕ್ಗಳಿಂದ ವಿರೂ... ಬಗಂಬಿಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಚರಣೆ ಮಂಗಳೂರು (reporterkarnatakanews ): ಬಗಂಬಿಲ ಸರಹಿರಿಯ ಪ್ರಾಥಮಿಕ ಶಾಲೆಯಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ ಲಯನ್ಸ್ ಕ್ಲಬ್ ಪಂಪವೆಲ್ ಕಲ್ಪವೃಕ್ಷ ಇದರ ನೇತೃತ್ವದಲ್ಲಿ ಜರುಗಿತು. ಅಧ್ಯಕ್ಷತೆ ವಹಿಸಿದ್ದ ಕೆ.ರಾಜೇಶ್ ಶೆಟ್ಟಿ ಶಬರಿ ಮಾತನಾಡಿದರು. ನಂತರ ರಾಜ್ಯೋತ್ಸವ ಪ್ರಯುಕ್ತ ನಡೆದ ಸ್ಪ... ಆಯುರ್ವೇದಕ್ಕೆ ಇದು ಅಮೃತ ಕಾಲ: ಖ್ಯಾತ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಅಭಿಮತ ಮಂಗಳೂರು(reporterkarnataka.com): ನಮ್ಮ ಪೂರ್ವಜರು ಸಹಸ್ರಾರು ವರ್ಷಗಳ ಇತಿಹಾಸವುಳ್ಳ ಆಯುರ್ವೇದ ಜೀವನ ಪದ್ಧತಿಗೆ ಮಹತ್ತರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈಗ ಆಯುರ್ವೇದ ಪದ್ಧತಿಗೆ ಅಮೃತ ಕಾಲವಾಗಿದ್ದು, ದೇಶ ವಿದೇಶಗಳಲ್ಲಿ ಇದು ಅತ್ಯಂತ ಫಲಪ್ರದವೆಂಬ ವಿಶ್ವಾಸ ಮೂಡಿಬರುತ್ತಿದೆ ಎಂದು ಖ್ಯಾತ ಆಯುರ್... ಕಲ್ಲರಕೋಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸಂಭ್ರಮದ 66ನೇ ಕನ್ನಡ ರಾಜ್ಯೋತ್ಸವ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka news): ಬಂಟ್ವಾಳ ತಾಲೂಕಿನ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ ಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸೀಮಾ ಮರಿಯ ಡಿಸೋಜ ಅವರು ವಹಿಸಿದ್ದರು. ಶಿಕ್ಷಕಿ ಮಾಲಿನಿ ಮಾತನಾಡಿ,ಕರ್ನಾಟಕ ಏಕೀಕ... ಶಿವದೀಕ್ಷೆ ಸಂಸ್ಕಾರ ಶಿಬಿರ: 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶಿವದೀಕ್ಷೆ ಸಂಸ್ಕಾರ ಶಿಬಿರದಲ್ಲಿ 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷಾ ಕಾರ್ಯಕ್ರಮ ನಡೆಸಲಾಯಿತು. ಮುಖಂಡ ಚಂದ್ರ ಭೂಪಲ್ ನ... ಐಎಸ್ ಸಿ ಮಂಗಳೂರು ಲೀಜನ್ ನಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಶೆಟ್ಟಿ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜನ್ ವತಿಯಿಂದ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸನಾತನ ನಾಟ್ಯಾಲಯದ ಶ್ರೀ ಚಂದ್ರಶೇಖರ ಶೆಟ್ಟಿ ಅವರಿಗೆ ಸೋಮವಾರ ಸಂಜೆ ಮಂಗಳೂರಿನ ಬಳ್ಳಾಲ್ ಬಾಗ್ ನಲ್ಲಿರುವ ಅವರ ನಿವಾಸ... ಕಾಫಿ ನಾಡಿನಲ್ಲಿ ಕನ್ನಡ ಕಲರವ: ಗೃಹ ಸಚಿವರಿಂದ ರಾಷ್ಟ್ರ ಧ್ವಜಾರೋಹಣ; ಭುವನೇಶ್ವರಿಗೆ ನಮನ ಚಿಕ್ಕಮಗಳೂರು(reporterkarnataka.com): ನಗರದ ಸುಭಾಷ್ ಚಂದ್ರ ಬೋಸ್ ಮೈದಾನದಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣಕ್ಕೂ ಮುನ್ನ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ವಿಧಾನ ಪರಿಷತ್ ಉಪಸಭ... « Previous Page 1 …271 272 273 274 275 … 321 Next Page » ಜಾಹೀರಾತು