ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು. ರಾಯಚೂರಿನ ... ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿ... ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ: ಶಾಸಕ ವೇದವ್ಯಾಸ ಕಾಮತ್ ಸಂತಸ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ... ಲಾಕ್ಡೌನ್: ಉಡುಪಿಯಲ್ಲಿ ಹಸಿದ ಬೀದಿ ನಾಯಿಗಳಿಗೆ ನಿತ್ಯ ಅನ್ನದಾಸೋಹ! ಉಡುಪಿ(reporterkarnataka news): ದಿನನಿತ್ಯದ ಆತಂಕರಹಿತ ಜೀವನ ಶೈಲಿಯಲ್ಲಿ ತೊಡಗಿಸಿಕೊಂಡಿದ್ದ ಮನುಷ್ಯನಿಗೆ 2019 ರಲ್ಲಿ ಧುತ್ತೆಂದು ವಕ್ಕರಿಸಿದ ಕೊರೊನಾ ವೈರಸ್ ದೊಡ್ಡ ಶಾಕ್ ನೀಡಿದೆ. ಕೊರೊನಾ ಎಂಬ ಮಹಾಮಾರಿ ನಾವೆಂದೂ ಊಹಿಸಿರದ ನಮ್ಮ ಜೀವನದ ಸಂಪೂರ್ಣ ಶೈಲಿಯನ್ನೇ ಬದಲಾಯಿಸಿದೆ. ಸದಾ ಚಟುವಟಿಕೆಯ... 1.31 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ಸಿಂಧನೂರು(reporterkarnataka news): ಸಿಂಧನೂರು ಕ್ಷೇತ್ರದ ಅರ್ ಎಚ್ ನಂ-04 ರಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1.31 ಕೋಟಿ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು. ಶಾಸಕ ವೆಂಕಟರಾವ್ ನಾಡಗೌಡ ಹಾಗೂ ಸಂಸದ ಸಂಗಣ್ಣ ಕರಡಿ ಅವರು ಚಾಲನೆ ನೀಡಿದರು. ಐತಿಹಾಸಿಕ ಗುಜ್ಜರಕೆರೆ ಅತಿಕ್ರಮಣ ತೆರವಿಗೆ ಶೀಘ್ರದಲ್ಲೇ ಸರ್ವೆ: ಮೇಯರ್ ಪ್ರೇಮಾನಂದ ಶೆಟ್ಟಿ ಭರವಸೆ ಮಂಗಳೂರು(reporterkarnataka news): ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ನಡೆಸಿದರು. ಈ ಸಂದರ್ಭ ಕೆರೆಯ ಭೂ ಅತಿಕ್ರಮಣ, ಕೆರೆಯ ಸುತ್ತಲು ಅಗತ್ಯಕ್ಕಿಂತ ಅಗಲ ಮಣ್ಣು ಹಾಕಿ ಕಾಂಕ್ರೀಟ್ ರಸ್ತ... ಗಾಂಧಿ ನಗರ ಶಾಲೆ ಲಸಿಕಾ ಕೇಂದ್ರಕ್ಕೆ ಶಾಸಕ ಹಾಗೂ ಎಡಿಸಿ ಭೇಟಿ: ಪರಿಶೀಲನೆ ಮಂಗಳೂರು(reporterkarnataka news): ಲೇಡಿಹಿಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರ ಗಾಂಧಿನಗರ ಶಾಲೆಯಲ್ಲಿ ನಡೆಯುತ್ತಿದ್ದು, ಸ್ಥಳಕ್ಕೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿ... ಮಂಗಳೂರು: 200 ಯುವ ವಕೀಲರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ಮಂಗಳೂರು(reporterkarnataka news): ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ... ಸಿಂಧನೂರು: 25 ಲಕ್ಷ ರೂ. ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ವೆಂಕಟರಾವ್ ನಾಡಗೌಡ ಚಾಲನೆ ಸಿಂಧನೂರು(reporterkarnataka news): ಸಿಂಧನೂರು ಕ್ಷೇತ್ರದ ಬಾದರ್ಲಿ ಗ್ರಾಮದಲ್ಲಿ ಕೆಕೆಆರ್ ಡಿಬಿ ಯೋಜನೆಯಡಿ ಪಿಡಬ್ಲ್ಯೂಡಿ ಇಲಾಖೆಯ ವತಿಯಿಂದ 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರಾವ್ ನಾಡಗೌಡ ಅವರು ಗುದ್ದಲಿ ಪೂಜೆ ಮಾಡುವುದರ ಮೂ... ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್ ಆರಂಭಿಸಲು ಅನುಮತಿ: ಎಐಸಿಟಿಇ ಕ್ರಮಕ್ಕೆ ಎಬಿವಿಪಿ ಸ್ವಾಗತ ಮಂಗಳೂರು(reporterkarnataka news): ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್... « Previous Page 1 …272 273 274 275 276 … 282 Next Page » ಜಾಹೀರಾತು