ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ... ಲಸಿಕೆ ಇಲ್ಲದೆ ಪರೀಕ್ಷೆ ಬೇಡ, ಶುಲ್ಕದಲ್ಲಿ ಶೇ. 50 ವಿನಾಯಿತಿ ನೀಡಿ: ಸರಕಾರಕ್ಕೆ ಎನ್ ಎಸ್ ಯುಐ ಆಗ್ರಹ ಮಂಗಳೂರು(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಎನ್ ಎಸ್ ಯುಐ ಮೂರು ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದೆ. ಲಸಿಕೆ ಇಲ್ಲದೇ ಪರೀಕ್ಷೆ ಬೇಡ, ವಿದ್ಯಾರ್ಥಿಗಳ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಬೇಕು ಹಾಗೂ ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗ... ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@ gmail.com ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್... ಮಂಗಳೂರು ವಿವಿಗೆ ಇಂಗ್ಲಿಷ್ ವಿಷಯದಲ್ಲಿ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ: ಅರ್ಹರಿಗೆ ಇದೆ ಅವಕಾಶ ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಮಂಗಳೂರಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಪ್ರಸ್ತುತ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದ... ಅಲೆಮಾರಿ ಶಿಳ್ಳೆಕ್ಯಾತ ಸಮುದಾಯ ಗುಡಿಸಲಿಗೆ ಜಿಲ್ಲಾಧಿಕಾರಿ ಭೇಟಿ: ಪಡಿತರ ವ್ಯವಸ್ಥೆ, ಔಷಧೋಪಚಾರಕ್ಕೆ ಅಧಿಕಾರಿಗಳಿಗೆ ಸೂಚನೆ ಮಂಗಳೂರು(reporterkarnataka news): ನಗರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳನ್ನು ಬುಧವಾರ ಭೇಟಿಯಾಗಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಮುದಾಯದ ಜನರಿಗೆ ಪಡಿತರ ಹಾಗೂ ಔಷಧೋಪಚಾರ... ಕೊರೊನಾದ ಭಯಬಿಟ್ಟು ರೇಶನ್ ಅಂಗಡಿಯ ಮುಂದೆ ರಾಶಿ ಬಿದ್ದ ಮಸ್ಕಿ ಜನತೆ: ಸರಕಾರದ ಆದೇಶಕ್ಕೆ ಬೆಲೆಯೇ ಇಲ್ಲ ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ info.reporterkarnataka@gmail.com ಮಸ್ಕಿಯಲ್ಲಿ ಇಂದು ಜನರು ಕೊರೊನಾ ಸೋಂಕನ್ನು ಮರೆತು ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಇಲ್ಲದೆಯೇ ಮುಗಿದ ಬಿದ್ದರು. ರೇಶನ್ ಅಂಗಡಿ ತೆರೆಯುವ ಮುನ್ನವೇ ಜನರು ಕೊರೊನಾ ಸೋಂಕಿ... ದಿನಕ್ಕೆ ಎಷ್ಟು ಸ್ವ್ಯಾಬ್ ಸಂಗ್ರಹವಾಗುತ್ತಿದೆ ಎನ್ನುವುದೇ ಗೊತ್ತಿಲ್ಲ !:ಆರೋಗ್ಯ ಇಲಾಖೆಯ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನು... ಮಂಗಳೂರು (reporterkarnataka news): ಜಿಲ್ಲಾ ಆರೋಗ್ಯ ಇಲಾಖೆ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಗರಂ ಆಗಿದ್ದಾರೆ. ದಿನಕ್ಕೆ ಎಷ್ಟು ಸ್ವ್ಯಾಬ್ ಸಂಗ್ರಹವಾಗುತ್ತಿದೆ.?ಯಾವ ಯಾವ ಆರೋಗ್ಯ ಕೇಂದ್ರಗಳಲ್ಲಿ ಎಷ್ಟೆಷ್ಟು ಸಂಗ್ರಹಿಸಲಾಗುತ್ತಿದೆ ? ಅವುಗಳನ್ನು ಯಾವಾಗ ಪರೀಕ್ಷೆಗೆ ಕಖು... ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ: ಹೆಲ್ತ್ ಕಿಟ್ ವಿತರಣೆ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಟಾಸ್ಕ್ ಫೋರ್ಸ್ ಪ್ರಮುಖರ ಸಭೆಯು ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಜೆಪ್ಪು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಶಾಸಕ ಕಾಮತ್ ಮಾತನಾಡಿ, ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್`ಗಳಲ್ಲೂ ಟಾಸ್ಕ್... ನಾಗಮಂಗಲದಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ: ಸಂಕಷ್ಟ ಕಾಲದಲ್ಲಿ ಬಡವರ ಪಾಲಿಗೆ ಸಂಜೀವಿನಿ ನಾಗಮಂಗಲ(reporterkarnataka news):ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿದ್ದ ಇಂದಿರಾ ಕ್ಯಾಂಟೀನ್ ಗೆ ಸೋಮವಾರ ಅಧಿಕೃತವಾಗಿ ಚಾಲನೆ ದೊರೆಯಿತು. ತಾಲ್ಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆಯ ಒಳಗೆ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಹ... ಜಿಯೋದಿಂದ ಗ್ರಾಹಕರಿಗೆ 39 ರೂ. ಮತ್ತು 69 ರೂ.ಗಳ ಅಗ್ಗದ ಹೊಸ ಪ್ಲಾನ್ : ಮಾಹಿತಿಗಾಗಿ ಮುಂದಕ್ಕೆ ಓದಿ ನವದೆಹಲಿ(reporterkarnataka news):ಜಿಯೋ ತನ್ನ ಗ್ರಾಹಕರಿಗಾಗಿ ಅಗ್ಗದ ಎರಡು ರೀಚಾರ್ಜ್ ಪ್ಲಾನ್ ಅನ್ನು ಬಿಡುಗಡೆ ಮಾಡಿದೆ. 39 ರೂ. ಮತ್ತು 69 ರೂ.ಗಳ ಪ್ಲಾನ್ ಇದಾಗಿದೆ. ಜಿಯೋ ಬಿಡುಗಡೆ ಮಾಡಿರುವ ಕಡಿಮೆ ಬೆಲೆಯ ಮೊದಲ ಪ್ಲಾನ್ ಆಗಿದೆ ಇದಾಗಿದೆ. ಜಿಯೋ ಪರಿಚಯಿಸಿರುವ ನೂತನ 39 ಮತ್ತು 69 ರೂಪಾಯ... « Previous Page 1 …274 275 276 277 278 … 282 Next Page » ಜಾಹೀರಾತು