ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ರಂಗದ ನೇತಾರ ಪಮ್ಮಿ ಕೊಡಿಯಾಲ್ ಬೈಲ್ ಗೆ ನಿಗಮ – ಮಂಡಳಿಗಳಲ್ಲಿ ಪ್ರಾತಿನಿಧ್ಯ: ಬಿಜೆಪಿ ರಾಜ್ಯಾಧ್ಯ... ಮಂಗಳೂರು(reporterkarnataka.com): ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ರಂಗದ ಮುಂದಾಳು ಪ್ರವೀಣ್ ಕುಮಾರ್ (ಪಮ್ಮಿ) ಕೊಡಿಯಾಲ್ ಬೈಲ್ ಅವರು ತಮ್ಮ ವಿಶಿಷ್ಟ ಸೇವಾ ಮನೋಭಾವದಿಂದ ನಾಡಿನೆಲ್ಲೆಡೆ ಪರಿಚಿತರಾಗಿದ್ದಾರೆ. ಜನ ಸಾಮಾನ್ಯರ ನೋವು- ನಲಿವು, ದುಃಖ- ದುಮ್ಮಾನಗಳಿಗೆ ತನ್ನ ಬದುಕನ್ನೇ ಧಾರೆಯೆರೆದ ಅ... ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸ... ಹಾಲಿನ ವಾಹನ- ಸ್ಕೂಟರ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ದೀಪಾವಳಿಗೆ ಖರೀದಿಸಿದ ಹೊಸ ಸ್ಕೂಟರ್ ಹಿರಿಯಡಕ(reporterkarnataka.com): ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ ವಿಘ್ನೇಶ್ ಪೂಜಾರ... ಜಾನಪದ ಸಾಹಿತ್ಯ ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ: ಕೆ.ಪಿ. ಶೆಣೈ ಕಾರ್ಕಳ(reporterkarnataka.com): ಜಾನಪದ ಸಾಹಿತ್ಯ ಅನ್ನುವುದು ನಮ್ಮ ಹಿರಿಯರಿಂದ ಬಂದಿದ್ದು. ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ. ಲಿಖಿತ ರೂಪದಲ್ಲಿ ಇಲ್ಲದೆ ಬಾಯಿಯಿಂದ ಬಾಯಿಗೆ ಹರಡಿರುವ ಅತ್ಯಂತ ಶ್ರೀಮಂತ ಸಾಹಿತ್ಯವಾಗಿದೆ. ಕೆ.ಪಿ.ಶೆಣೈ ಹೇಳಿದರು. ಅವರು ಅಂಡಾರು ವಿಠ... ಮೆಣಸಿನ ಕಾಯಿ ಸಸಿಗೆ ಸಿಂಪಡಿಸುವ ಎಣ್ಣೆಯಲ್ಲಿ ಮೋಸ: ಮಾನ್ವಿ ಸಹಾಯಕ ಕೃಷಿ ನಿರ್ದೇಶಕರಿಗೆ ರೈತ ಸಂಘ ದೂರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು, info.reporterkarnataka@gmail.com ಜಿಲ್ಲೆಯ ಸಿರಿವಾರ ತಾಲೂಕಿನ ಪಟಕನದೊಡ್ಡಿ ಗ್ರಾಮದ ರೈತ ಮಾನ್ವಿಯ ವೆಂಟಕ ಸಾಯಿ ಟೆಂಡರ್ಸ್ ಎಂಬ ಅಂಗಡಿಯಿಂದ ಖರೀದಿಸಿದ ಮೆಣಸಿನಕಾಯಿ ಸಸಿಗೆ ಸಿಂಪಣಿ ಮಾಡುವ ಎಣ್ಣಿಯಿಂದ ಎರಡೇ ದಿನಗಳಲ್ಲಿ ಮೆಣಸಿನ ಸಸಿ... ವಾಮಂಜೂರ ಸಂತ ರೈಮಂಡ್ ಅನುದಾನಿತ ಪ್ರೌಢಶಾಲೆ: ಹಳೆ ವಿದ್ಯಾರ್ಥಿಗಳ ಹಾಗೂ ಅಂದಿನ ಶಿಕ್ಷಕರ ಸಮಾಗಮ ಮಂಗಳೂರು(reporterkarnataka.com): ನಗರದ ಹೊರವಲಯದ ವಾಮಂಜೂರ ಸಂತ ರೈಮಂಡ್ ಅನುದಾನಿತ ಪ್ರೌಢಶಾಲೆಯ ಅಂದಿನ ಪ್ರಥಮ ವರ್ಷದ ಹಳೆ ವಿದ್ಯಾರ್ಥಿಗಳ ಮತ್ತು ಅಂದಿನ ಪ್ರಾಧ್ಯಾಪಕರ ಸಮಾಗಮ ಕೂಟ ಸೈಂಟ್ ರೈಮಂಡ್ ಶಾಲಾ ಆವರಣದಲ್ಲಿ ಜರಗಿತು. ಸುಮಾರು 36 ವರ್ಷಗಳ ಹಿಂದೆ ಆರಂಭವಾದ ಸಂತ ರೈಮಂಡ್ ಅನುದಾನಿತ ಪ್ರ... ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ. ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್... ಮಂಗಳೂರು ವಿವಿ ಕೊಂಕಣಿ ಅಧ್ಯಯನ ಪೀಠ: 2021- 22ನೇ ಸಾಲಿನ ಕಾರ್ಯಯೋಜನೆ ಅನುಷ್ಠಾನ ಸಭೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠದ 2021-22ರ ಸಾಲಿನ ಕಾರ್ಯಯೋಜನೆಯನ್ನು ಅನ... ಕಾಪು: ಆ್ಯಂಬುಲೆನ್ಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧ ವ್ಯಕ್ತಿ ಸಾವು; ಚಾಲಕನಿಗೂ ಸಣ್ಣಪುಟ್ಟ ಗಾಯ ಉಡುಪಿ(reporterkarnataka.com): ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪುವಿನ ಕೋತಲ್ ಕಟ್ಟೆಯ ರಾ.ಹೆ. 66ರಲ್ಲಿ ಇಂದು ನಡೆದಿದೆ. ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಗೋವಿಂದ ಪೂಜಾರಿ ರಸ್ತೆ ದಾ... ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಅಕ್ಟೋಬರ್ ತಿಂಗಳ ಸಹಾಯ ಧನ ಹಸ್ತಾಂತರ ಮೂಡುಬಿದರೆ(reporterkarnataka.com): ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಆರದಿರಲಿ ಬದುಕು ಆರಾಧನ ಸಂಸ್ಥೆ ಯು ಪ್ರತಿ ತಿಂಗಳು ಸಹಾಯ ನೀಡುತ್ತಾ ಬಂದಿದ್ದು, ಅಕ್ಟೋಬರ್ ತಿಂಗಳ ಸಹಾಯವನ್ನು ನಗರದ ಬೊಂದೇಲ್ ಕೃಷ್ಣ ನಗರ ಭಜನಾ ಮಂದಿರ ದ ಸಮೀಪದ ಜಾನ್ ಕೊರ್ಡೆರೋ ಅವರಿಗೆ ನೀಡಲಾಯಿತು. ಜಾನ್ ... « Previous Page 1 …279 280 281 282 283 … 331 Next Page » ಜಾಹೀರಾತು