ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿಂದ ರಕ್ತದಾನ ಶಿಬಿರ, ಕೊರೊನಾ ಲಸಿಕೆ ಶಿಬಿರ ಮಂಗಳೂರು(reporterkarnataka.com); ದ.ಕ. ಜಿಲ್ಲಾ ಬಿಜೆಪಿ ಹಾಗೂ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಜರುಗಿತು. ಟಿ.ವಿ.ರಮಣ್ ಪೈ ಸಭಾಂಗಣ... ಕೊಡಿಪ್ಪಾಡಿ: ಪಾಣಾಜೆ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕಾ ಮೇಳ ಪುತ್ತೂರು(Reporterkarnataka.com): ದ.ಕ ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ, ಉಪ ಕೇಂದ್ರ ಕೊಡಿಪ್ಪಾಡಿ ಇವರ ವತಿಯಿಂದ ಕೋವಿಡ್ 19 ಲಸಿಕಾ ಮೇಳ ಕೊಡಿಪ್ಪಾಡಿ ಉಪ ಆರೋಗ ಕೇಂದ್ರದಲ್ಲಿ ಜರುಗಿತು. ಈ ಲಸಿಕಾ ಮೇಳದಲ್... ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದ... ಉಡುಪಿ: ಸಿಟಿ ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ; ಖಿನ್ನತೆಯೇ ಕೃತ್ಯಕ್ಕೆ ಕಾರಣವೇ? ಉಡುಪಿ(reporterkarnataka.com): ಖಾಸಗಿ ಸಿಟಿ ಬಸ್ ಚಾಲಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಗುರುವಾರ ನಡೆದಿದೆ. ಮೃತನನ್ನು ಕೊಡವೂರು ಗ್ರಾಮದ ಮಧ್ವನಗರದ ನಿವಾಸಿ ಅಶೋಕ್ ಕುಮಾರ್ (57) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಸಿಟಿ ಬಸ್ ಚಾಲಕರಾ... ಸೆ.19ರಿಂದ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆ: ಯಾಕಾಗಿ ಈ ಸರ್ವೇ? ಇದರ ಪ್ರಯೋಜನವೇನು? ಮುಂದಕ್ಕೆ ಓದಿ ನೋಡಿ ಮಂಗಳೂರು (reporterkarnataka.com):-ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ, ಕೇಂದ್ರ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಬೀದಿ ಬದಿ ವ್ಯಾಪಾರಸ್ಥರ ನೀತಿಯನ್ನು ಅನುಷ್ಟಾನಗೊಳಿಸುವ ಸಲುವಾಗಿ ಬೀದಿ ವ್ಯಾಪಾರಸ್ಥರ ಅಧಿನಿಯಮ 2014 ಮತ್ತು ರಾಜ್ಯ ಸರ್ಕಾರವು ಕರ್ನಾಟಕ ಬೀದಿ ಬದಿ ವ್ಯಾಪಾರಸ್ಥರ ನಿಯ... ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು ಹೆಬ್ರಿ(reporterkarnataka.com) : ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ. ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ... ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 1.50 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: 18 ವರ್ಷ ತುಂಬಿದವರಿಗೆ ಕಡ್ಡಾಯ ಮಂಗಳೂರು(reporterkarnataka.com) ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸ... ದ.ಕ.ಜಿಲ್ಲೆಯಲ್ಲಿ ನಾಳೆ ಬೃಹತ್ ಲಸಿಕಾ ಮೇಳ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಮನವಿ ಮಂಗಳೂರು (reporterkarnataka.com.): ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 17ರ ಶುಕ್ರವಾರದಂದು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಬೃಹತ್ ಲಸಿಕಾಕರಣ ಅಭಿಯಾನವನ್ನು ಆಯೋಜಿಸಲಾಗಿದ್ದು, ಸುಮಾರು 533 ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲು ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕ... ಕೃಷಿ ಅಧ್ಯಯನಕ್ಕಾಗಿ ಬಂದ ಯುವತಿ ನೀರಿನ ಹೊಂಡದಲ್ಲಿ ಮುಳುಗಿ ಸಾವು ಮಂಗಳೂರು(Reporterkarnataka.com) ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸಿಗೆ ಬಂದಿದ್ದ ಯುವತಿ ಸಾಹಸಕ್ರೀಡೆಗಳನ್ನಾಡುವ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ಬಪ್ಪಿದ ಘಟನೆ ಕೇಪುವಿನಲ್ಲಿ ನಡೆದಿದೆ. ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್ (31) ಕೃಷಿ ಬಗ್ಗೆ ಸಂಶೋಧನೆ ನಡೆಸುವ ನಿಟ್ಟಿನ... ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ ಕಡಬ(reporterkarnataka.com): ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು. ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿ... « Previous Page 1 …292 293 294 295 296 … 331 Next Page » ಜಾಹೀರಾತು