ಗುರುಪುರ ನದಿಗೆ ಹಾರಿ ಮೂಡುಬಿದಿರೆಯ ಯುವತಿ ಆತ್ಮಹತ್ಯೆ: ಕಾರಣ ಇನ್ನೂ ನಿಗೂಢ ಮಂಗಳೂರು(reporterkarnataka.com): ಇಲ್ಲಿಗೆ ಸಮೀಪದ ಗುರುಪುರ ನದಿಗೆ ಹಾರಿ ಮೂಡುಬಿದಿರೆಯ ಯುವತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೂಡುಬಿದಿರೆ ಗಾಂಧಿನಗರ ನಿವಾಸಿ ಅಲಂಕಾರ್ ಟೆಕ್ಸ್ಟೈನ್ಸ್ನ ಉದ್ಯೋಗಿ ನವ್ಯಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವಳು. ನವ್ಯಾ... ಕನ್ನಡ ಪಯಸ್ವಿನಿ ಅಚೀವರ್ಸ್ ಪ್ರಶಸ್ತಿ 2026ಕ್ಕೆ ಚಿತ್ರ ಕಲಾವಿದ ಆಶಿಶ್ ಎಂ. ರಾವ್ ಆಯ್ಕೆ: ಜನವರಿ 18ಕ್ಕೆ ಪ್ರಶಸ್ತಿ ಪ್ರದಾನ ಕಾಸರಗೋಡು(reporterkarnataka.com): ಚಿತ್ರ ಕಲಾವಿದ ಆಶಿಶ್ ಎಂ.ರಾವ್ ಕನ್ನಡ ಭವನದ ಕನ್ನಡ ಪಯಸ್ವಿನಿ ಅಚೀವರ್ಸ್ ಅವಾರ್ಡ್ 2026 ಕ್ಕೆ ಆಯ್ಕೆಯಾಗಿದ್ದಾರೆ. ಎ.ಜೆ. ಕಾಲೇಜಿನ ದ್ವಿತೀಯ ವರ್ಷದ ಕಂಪ್ಯೂಟರ್ ಇಂಜಿನಿಯರ್ ವಿದ್ಯಾರ್ಥಿಯಾದ ಅವರು ಅದ್ಭುತ ಚಿತ್ರ ಕಲಾವಿದನು ಹೌದು. ಈಗಾಗಲೇ ಹಲವಾರು ಪ್ರಶ... ಬೆಳ್ಳಾರೆ: ಮಗು ಜತೆ ಪುತ್ರಿ ಆತ್ಮಹತ್ಯೆ ಪ್ರಕರಣ: ಶಂಕೆ ವ್ಯಕ್ತಪಡಿಸಿ ತಂದೆ ಪೊಲೀಸರಿಗೆ ದೂರು ಪುತ್ತೂರು(reporterkarnataka.com): ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ ಎಂಬವರು ತನ್ನ ಮಗಳು(34) ಆಕೆಯ ಮಗುವಿನೊಂದಿಗೆ(3) ಕೆರೆಗೆ ಹಾರಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ದೂರು ನೀಡ... Mangaluru | ಕಡಲನಗರಿ ಕುಡ್ಲದ ತಣ್ಣೀರುಬಾವಿಯಲ್ಲಿ ಜನವರಿ 9ರಿಂದ ಟ್ರಯಥ್ಲಾನ್ ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ತಪಸ್ಯಾ ಫೌಂಡೇಶನ್ ವತಿಯಿಂದ ಮಂಗಳೂರು ಬೀಚ್ ಉತ್ಸವ ಮತ್ತು ಮಂಗಳೂರು ಟ್ರಯಥ್ಲಾನ್ 2026 ಜನವರಿ 9 ರಿಂದ 11 ರವರೆಗೆ ತಣ್ಣೀರುಬಾವಿ ಬೀಚ್ನಲ್ಲಿ ಆಯೋಜಿಸಲಾಗುತ್ತಿದೆ. ಮೂಲಭೂತ ಸೌಕರ್ಯಗಳು, ವೈದ್ಯಕೀಯ ಸಹಾಯ ವಿದ್ಯುತ್, ಸಂಚಾರ ನಿರ್ವಹ... ಲವ್, ಸೆಕ್ಸ್, ದೋಖಾ ಪ್ರಕರಣ | ಆರೋಪಿ ಕೃಷ್ಣ ರಾವ್ ಜಾಮೀನು ರದ್ದುಗೊಳಿಸಲು ಅರ್ಜಿ: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com) ಸಂಧಾನದ ಬಾಗಿಲು ಮುಚ್ಚಿರುವುದರಿಂದ ಪುತ್ತೂರಿನ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್ಗೆ ಕೋರ್ಟ್ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ... ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ತಡೆಗೆ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ ಮಂಗಳೂರು(reporterkarnataka.com): ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆಯನ್ವಯ 10 ಮತ್ತು ಅದಕ್ಕಿಂತ ಹೆಚ್ಚಿನ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ಸರಕಾರಿ ಮತ್ತು ಖಾಸಗಿ ಕಚೇರಿಗಳು ಕಾರ್ಖಾನೆಗಳು/ ಗಾಮೆರ್ಂಟ್ಸ್ ಫ್ಯಾಕ್ಟರಿಗಳು, ವಿಶ್ವವಿದ್ಯಾಲಯಗಳು ಸಂಘ ಸಂಸ್ಥೆ... ಕೈಲಾಶ್ ಖೇರ್, ವಿಜಯ ಪ್ರಕಾಶ್ ನೈಟ್: ಮಂಗಳೂರು ನಗರ ಪೊಲೀಸರಿಂದ ಸಂಚಾರಿ ಸಲಹೆ; ಪಾರ್ಕಿಂಗ್ ಸ್ಥಳ ನಿಗದಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್ನಲ್ಲಿ ಜನವರಿ 3 ಮತ್ತು 4ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುವುದರಿಂದ ಮ... ಜ. 4: ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಕವಿಗೋಷ್ಠಿ, ದಫ್, ಬ್ಯಾರಿ ಹಾಡುಗಳ ಸಂಭ್ರಮ ಮಂಗಳೂರು(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ. ಬೆಳಿಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್ಬಿರ್ರ್ ಶಾಲ... ತಾಲೂಕು ಕಚೇರಿ ಎದುರು ಪ್ರತಿಭಟನೆ ಮಾಡಿದರೆ ಅಧಿಕಾರಿಗಳಿಗೆ ಕಿವಿ ಕೇಳೋದಿಲ್ಲ: ಮಾಜಿ ಗೃಹ ಸಚಿವ ಆರಗ ಆಕ್ರೋಶ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಹೊರಗಡೆ ಪ್ರತಿಭಟನೆ ಮಾಡಿದರೆ ಕೆಲವರಿಗೆ ಕಿವಿ ಕೇಳುವುದಿಲ್ಲ ಎಂದು ತಾಲೂಕು ಕಚೇರಿಯ ಒಳಗೆ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ. ನಿಮ್ಮ ರಂಪಾಟದಲ್ಲಿ ನಾನೊಬ್ಬ ಶಾಸಕನಾಗಿ ತಲೆ ಎತ್ತಿಕೊಂಡು ತಿರುಗಾಡಲು ಆ... ಮಂಗಳೂರು: ೧೩ನೇ ವರ್ಷದ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ ಮಂಗಳೂರು(reporterkarnataka.com): ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಹೊರ ತಂದಿರುವ ‘ಕಾಲ ಕೋಂದೆ-೨೦೨೬’ ತುಳು ಕ್ಯಾಲೆಂಡರ್ ಬಿಡುಗಡೆ ನಗರದ ಪ್ರೆಸ್ಕ್ಲಬ್ನಲ್ಲಿ ಬುಧವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕ್ಯಾಲೆಂಡರ್ ಬಿಡುಗಡೆಗೊಳಿಸ... « Previous Page 1 2 3 4 5 … 314 Next Page » ಜಾಹೀರಾತು