ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ ಮಂಗಳೂರು(reporterkarnataka.com): ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ಗುರುವಾರ “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋ... ಮಂಗಳೂರಿನ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnata.com): ಮುಂಬರುವ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವಾರು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ಉಂಟಾಗಬಹುದಾದ ಕೃತಕ ನೆರೆಯನ್ನು ತಡೆಗಟ್ಟುವ ಉದ್ದೇ... ಮಂಗಳೂರು: ರಾಷ್ಟ್ರಮಟ್ಟದ ವಸ್ತು ಪ್ರದರ್ಶನ ‘ಸರಸ್ ಮೇಳ 2026’ ನಾಳೆ ಉದ್ಘಾಟನೆ ಮಂಗಳೂರು(reporterkarnataka.com): ಸ್ವಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬೃಹತ್ ಮತ್ತು ಪ್ರದರ್ಶನ ಮತ್ತು ಮಾರಾಟ ಮೇಳ ಸರಸ್ ಮೇಳ 2026 ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಾಳೆ ಚಾಲನೆ ದೊರೆಯಲಿದೆ. ದೇಶದ 15ಕ್ಕೂ ಅಧಿಕ ರಾಜ್ಯಗಳ ಸ್ವಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ... ಫೆಬ್ರವರಿ 21: ತಿರುವೈಲುಗುತ್ತು ಸಂಕು ಪೂಂಜ – ದೇವು ಪೂಂಜ ಜೋಡುಕರೆ ಕಂಬಳ ಮಂಗಳೂರು(reporterkarnataka.com): 14ನೇ ವರ್ಷದ ತಿರುವೈಲುಗುತ್ತು ಸಂಕು ಪೂಂಜ - ದೇವು ಪೂಂಜ ಜೋಡುಕರೆ ಕಂಬಳ ಫೆಬ್ರವರಿ 21ರಂದು ಬೆಳಗ್ಗೆ 8ರಿಂದ ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಳದ ಎದುರಿನ ತಿರುವೈಲುಗುತ್ತು ಕಂಬಳ ಗದ್ದೆಯಲ್ಲಿ ನಡೆಯಲಿರುವುದು. ಈ ಕಂಬಳೋತ್ಸವಕ್ಕೆ ತಾವೆಲ್ಲರು ಹೆಚ್ಚಿ... ತುಂಬೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರವು ದ.ಕ. ಜಿಲ್ಲಾ ಪಂಚಯತ್ ಹಿರಿಯ ಪ್ರಾಥಮಿಕ ಶಾಲೆ ತುಂಬೆಯಲ್ಲಿ ನಡೆಯಿತು. ಕುಲಾಲ ಸೇವಾ ಸಂಘ ಹಾಗೂ ಮ... ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿ(reporterkarnataka.com): ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ 1ರಿಂದ 6 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗುರುವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ... ಮಾಣಿ ಜಂಕ್ಷನ್ ನಲ್ಲಿ ರಸ್ತೆ ಅಪಘಾತ: ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂ; ಪವಾಡಸದೃಶ ಚಾಲಕರು ಪಾರು ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಮಾಣಿ - ಮೈಸೂರು ಜಂಕ್ಷನ್ ನಲ್ಲಿ ಸೋಮವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕರು ಪವಾಡಸದೃಶ್ಯ ಪಾರಾಗಿದ್ದಾರೆ. ಬೆಳಗ್ಗೆ 7.15ರ ಹೊತ್ತಿಗೆ ಫ್ಲೈ ಓವರ್ ಕೆಳಗಿಂದ ಪುತ್ತೂರು ಕಡೆಗೆ ... ಯಕ್ಷಗಾನ ಕಲಾರಂಗದ 88ನೇ ಮನೆ ಹಸ್ತಾಂತರ; ಯಕ್ಷಗಾನ ಕಲಾರಂಗವೆಂಬುದು ವಿಸ್ಮಯ: ಶಾಸಕ ಗಂಟಿಹೊಳೆ ಉಡುಪಿ(reporterkarnataka.com): ಯಕ್ಷಗಾನ ಕಲಾರಂಗ ಉಡುಪಿ ಇದರ ವಿದ್ಯಾಪೋಷಕ್ನಡಿ 88ನೆಯ ಮನೆಯನ್ನು ಶನಿವಾರ ಹಸ್ತಾಂತರಿಸಲಾಯಿತು. ಎಂಎಸ್ಆರ್ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ. ಶಾರದಾಎಂ. ಅವರು ತಮ್ಮ ಪತಿ ಕೃಷ್ಣಮೂರ್ತಿ ಕೆ.ಅವರ ಸ್ಮರಣೆಯಲ್ಲಿ, 7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ನೂತನ ... 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಾರಾವಿ ಆರೋಪಿಯ ಗೋಕಾಕ್ ನಲ್ಲಿ ಬಂಧನ ಮಂಗಳೂರು(reporterkarnataka.com): ಪೋಕ್ಸೊ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಾರಾವಿಯ ಆರೋಪಿಯನ್ನು ಪೊಲೀಸರು ಗೋಕಾಕ್ ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಯೋಗೀಶ್ ಪೂಜಾರಿ(35) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ಅ... ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ: ಸಂಚಾರ ಬದಲಾವಣೆ ಮಂಗಳೂರು(reporterkarnataka.com): ನಗರದ ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ಫೆ. 15ರಿಂದ ಜೂನ್ 15ರವರೆಗೆ 4 ತಿಂಗಳುಗಳ ಕಾಲ ನಡೆಯಲಿದ್ದು, ಸಂಚಾರ ಬದಲಾವಣೆ ಮಾಡಲಾಗಿದೆ. ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು... « Previous Page 1 2 3 4 5 … 321 Next Page » ಜಾಹೀರಾತು