ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ತಿಂಗಳಿಡೀ ಯಕ್ಷಗಾನ ಸಂಭ್ರಮ: ನಾಳೆ ‘ಗಿರಿಜಾ ಕಲ್ಯಾಣ’ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏಪ್ರಿಲ್ 22ರ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ... ಏಪ್ರಿಲ್ 26, 27: ಮಡಿಕೇರಿಯ ಮ್ಯಾನ್ಸ್ ಕಾಂಪೌಂಡು ಮೈದಾನದಲ್ಲಿ ಕುಲಾಲ ಸಮ್ಮಿಲನ 2025 ಉದ್ಘಾಟನೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ಆಶ್ರಯದಲ್ಲಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರ ಕ್ರೀಡೋತ್ಸವದ ಪ್ರಯುಕ್ತ ಸಮ್ಮಿಲನ 2025 ಏಪ್ರಿಲ್ 26 ಮತ್ತು 27ರಂದು ನಡೆಯಲಿದೆ. ಏಪ್ರಿಲ್ 26ರಂದು ಬೆಳಗ್ಗೆ 9 ಗಂಟೆಗೆ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ನ ಕೆಳಗಿನ ಮ... Kannada | ಪಿಲಿಕುಳಕ್ಕೆ ಕೋಟ ಶಿವರಾಮ ಕಾರಂತರ ಹೆಸರು ಇಟ್ಟಿಲ್ಲ: ಡಾ. ಹರಿಕೃಷ್ಣ ಪುನರೂರು ವಿಷಾದ ಕಿನ್ನಿಗೋಳಿ(reporterkarnataka.com): ಮಂಗಳೂರಿನ ನಿಸರ್ಗಧಾಮ ಪಿಲಿಕುಳಕ್ಕೆ ಕೋಟ ಶಿವರಾಮ ಕಾರಂತರ ಹೆಸರನ್ನು ಇಡಬೇಕೆಂದು ಸರಕಾರಕ್ಕೆ ಹಲವು ಬಾರಿ ಒತ್ತಾಯಿಸಲಾಗಿತ್ತು. ಕಾನೂನು ಹೋರಾಟ ಮಾಡಿದ್ದೇನೆ. ಆದರೆ ಇದುವರೆಗೆ ಪಿಲಿಕುಳಕ್ಕೆ ಶಿವರಾಮ ಕಾರಂತರ ಹೆಸರನ್ನು ಇಡುವ ಸರಕಾರದ ಆದೇಶವಾಗಲಿ, ನ್ಯಾಯಾಲಯ... ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ ಜಯಾನಂದ ಪೆರಾಜೆ ಕಿನ್ನಿಗೋಳಿ info.reporterkarnataka@gmail.com ಬಿ.ಸಿ. ರೋಡಿನಲ್ಲಿ ಶಿಕ್ಷಕರಾಗಿ, ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ ಅವರು ಬೆಂಗಳೂರು ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ... Kuppepadavu | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ: ಗುರುಪುರ ನಾಡ ಕಚೇರಿ ಮುಂಭಾಗ ಸಂತ್ರಸ್ತರ ಪ್ರತಿಭಟನೆ ಮಂಗಳೂರು(reporterkarnataka.com): ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ 7 ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಸಂತ್ರಸ್ತರು ಗುರುಪುರ ನಾಡ ಕಚೇರಿ ಮುಂಭಾಗ "ನಿವೇಶನ ರಹಿತರ ಹೋರಾಟ ಸಮಿ... ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ. ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭ... Gold & Diamond | ಪುತ್ತೂರು: ನವೀಕೃತ, ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ನಾಳೆ ಉದ್ಘಾಟನೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಪುತ್ತೂರು(reporterkarnataka.com): ಸುಮಾರು 80 ವರ್ಷಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ನವೀಕೃತ ವಿಸ್ತೃತ ಶೋರೂಂ 'ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್' ಎಂಬ ಹೊಸ ಹೆಸರಿನೊಂದಿಗೆ ಏ.20ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ... ಅಡ್ಯಾರು: ವೀರಾಂಜನೇಯ ಸ್ವಾಮಿ ದೇಗುಲದ ಶ್ರೀ ವೀರಾಂಜನೇಯ ಸ್ವಾಮಿ ನೂತನ ವಿಗ್ರಹ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಾರೋಪ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಶ್ರೀ ವೀರಾಂಜನೇಯ ಸ್ವಾಮಿಯ ನೂತನ ವಿಗ್ರಹ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಮಾರೋಪ ಸಮಾರಂಭ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಭಾಗವಹ... Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕ ಶಾಲೆ ಉದ್ಘಾಟನೆ: ಗ್ರಾಹಕರಿಗೆ ಭೋಜನ ಹಾಗೂ ಉಪಹಾರ ಪುತ್ತೂರು(reporterkarnataka.com): ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನ ಶಾಲೆ ಆರಂಭಿಸಿದೆ. ಮನೆ ಮನ ಗೆದ್ದಿರುವ ಯುವ ಉ... Kasaragod | ಸ್ನೇಹಾಲಯ ಹಾಗೂ ಜನಮೈತ್ರಿ ಪೊಲೀಸ್ ಸಂಘಟ: ಉಪ್ಪಳ ಮತ್ತು ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ ಕಾರ್ಯಕ್ರಮ ಕಾಸರಗೋಡು(reporterkarnataka.com): ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟ... « Previous Page 1 …28 29 30 31 32 … 296 Next Page » ಜಾಹೀರಾತು