ಇಂದಿನಿಂದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಪ್ರವಾಸ ಮಂಗಳೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇದೇ ಆ.10 ಮತ್ತು 11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 10 ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ... ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... ಕಾರ್ಪೋರೇಟ್ ಕಂಪೆನಿಗಳಿಂದ ದೇಶ ಉಳಿಸಿ : ಮಂಗಳೂರಿನಲ್ಲಿ ಸಿಐಟಿಯು ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನ... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನೇ ಅತ್ಯಾಚಾರವೆಸಗಿ ಹಣ ತರುವಂತೆ ಬ್ಲ್ಯಾಕ್ ಮೇಲ್ : ಪತ್ನಿ ಜತೆ ಶಿಕ್ಷಕನ ಬಂಧನ ಕಡಬ(reporterkarnataka.com) : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ನಂತರ ಆಕೆಯ ನಗ್ನ ಪೋಟೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತ... ಕ್ವಿಟ್ ಇಂಡಿಯಾ ಚಳುವಳಿ: ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಇಂದು ಮಂಗಳೂರಿನ ಕ್ಲಾಕ್ ಟವರ್ ಸಮೀಪ ಪ್ರತಿಭಟನೆ ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ, ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದೆ. 9ರಂದು ಬೆಳಗ್... ವಾಯ್ಸ್ ಆಫ್ ಆರಾಧನಾದಿಂದ ಮುದ್ದು ಕೃಷ್ಣ ಫೋಟೋ ಸ್ಪರ್ಧೆ, ರಾಧಾಕೃಷ್ಣ ನೃತ್ಯ ಸ್ಪರ್ಧೆ ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಣಮಿ ಪ್ರಯುಕ್ತ ಮುದ್ದು ಕೃಷ್ಣ ಪೋಟೋ ಸ್ಪರ್ಧೆ ಹಾಗೂ 2+1 ನಿಮಿಷದ ಒಳಗೆ ಇರುವ ರಾಧಾಕೃಷ್ಣ ಜೊತೆಗೆ ಇರುವ ನೃತ್ಯ ಸ್ಪರ್ಧೆ ನಡೆಯಲಿದೆ. ಮುದ್ದುಕೃಷ್ಣ ಸ್ಪರ್ಧೆ 0-3, 4-7, 8-11 ಮತ್ತು 12-15 ವರ್ಷ ವಿಭಾಗದ... ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಪುತ್ತೂರು(reporterkarnataka.com): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮ... ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ. ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿ... ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ Photo source : BeautyOfTulunad ಮಂಗಳೂರು (ReporterKarnataka.com) ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿ... ಬಸವನಬಾಗೇವಾಡಿ: ದುಷ್ಕರ್ಮಿಗಳಿಂದ ತೋಟದ ಮನೆ ಎದುರು ಮಲಗಿದ್ದ ಯುವಕನ ಬರ್ಬರ ಕೊಲೆ ವಿಜಯಪುರ(reporterkarnataka.com): ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಅಮಾನುಷವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎಂಬಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಕೂಡಗಿ ಗ್ರಾಮದ ವೀರಪ್ಪ ಮಾಯಪ್ಪ ಹಿರೇಕುರುಬರ(32) ಎಂದು ಗುರುತಿಸಲಾಗಿದೆ. ಕೂಡಗಿ ... « Previous Page 1 …305 306 307 308 309 … 331 Next Page » ಜಾಹೀರಾತು