ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಮಂಗಳೂರು( reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೩೦ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶ... ಸಂಕಷ್ಟದ ಪರಿಸ್ಥಿತಿಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಲು ಯತ್ನಿಸುತ್ತಿದೆ: ಶಾಸಕ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಆದರೆ ಜನರು ಬುದ್ಧಿವಂತರಾಗಿದ್ದಾರೆ. ಕಾಂಗ್ರೆಸಿನ ನೀಚ ರಾಜಕಾರಣವನ್ನು ಜನತೆ ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ... ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ. ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ... ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ ಮಂಗಳೂರು(reporterkarnataka news); ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಪುತ್ರನನ್ನುಅಗಲಿದ್ದಾರೆ. ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1... ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ... ಕೇರಳದಲ್ಲಿ ಸತತ 2ನೇ ಬಾರಿ ಎಡರಂಗ ಅಧಿಕಾರಕ್ಕೆ: ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರತಿಜ್ಞೆ ಸ್ವೀಕಾರ ತಿರುವನಂತಪುರ(reporterkarnataka news): ಕೇರಳ ಎಡರಂಗ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಜ್ಞೆ ಸ್ವೀಕರಿಸಿದರು. ಸತತ ಎರಡನೇ ಬಾರಿ ಕೇರಳದಲ್ಲಿ ಎಡರಂಗ ಸರಕಾರ ಅಧಿಕಾರಕ್ಕೆ ಬಂದಿದೆ. ಕೇರಳದ ಸಂಪ್ರದಾಯದಂತೆ ಒಂದು ಅವಧಿಗೆ ಎಲ್ ಡಿಎಫ್ ಅಧಿಕಾರಕ್ಕೆ ಬ... ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ವ್ಯವಸ್ಥೆ: ಆಸ್ಪತ್ರೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಭೆ ಮಂಗಳೂರು(reporterkarnataka news); ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ನೀಡುವ ಚಿಕಿತ್ಸೆ ಹಾಗೂ ಆಸ್ಪತ್ರೆಯ ವ್ಯವಸ್ಥೆಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ರೋಗಿಗಳಿ... ರಾಜ್ಯ ಸರಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ: ಶಾಸಕ ಕಾಮತ್ ಮಂಗಳೂರು(reporterkarnataka news): ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆಯಿಂ... ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವ... ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ ಮಂಗಳೂರು(reporterkaranatakanews): ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀ... « Previous Page 1 …307 308 309 310 311 … 313 Next Page » ಜಾಹೀರಾತು