ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಸಚಿವ ಮಂಕಾಳ ಎಸ್. ವೈದ್ಯ ವಿತರಣೆ ಮಂಗಳೂರು(reporterkarnataka.com): ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿ ಪರಿಹಾರ ವಿತರಿಸಿದರು. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ... ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯಗಳಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸು ಉದ್ಘಾಟನೆ ಕಾಸರಗೋಡು(reporterkarnataka.com): ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ... ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಹೊಣೆ: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರವಾದ ಹೊಣೆ ಮತ್ತು ಜವಾಬ್ದಾರಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಪಿವಿಎಸ್ ವೃತ್ತದ... Mangaluru | ಮಂಗಳೂರು ಕುಡಿಯುವ ನೀರಿನ ಸಮಸ್ಯೆ: ಪಾಲಿಕೆ ಆಯುಕ್ತರ ಜತೆ ಶಾಸಕ ವೇದವ್ಯಾಸ ಕಾಮತ್ ತುರ್ತುಸಭೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ತುರ್ತು ... ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯನ ಶವ ಪತ್ತೆ: ನೇತ್ರಾವತಿ ದಂಡೆಯ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಬಂಟ್ವಾಳ(reporterkarnataka.com): ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ನೇತ್ರಾವತಿ ನದಿ ದಂಡೆಯ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರಸಭೆ ಬಿಜೆಪಿ ಸದ್ಯರಾಗಿದ್ದ ರಮೇಶ್ ರೈ ಅವರು ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ... ಶಾಂತಿ ಮರುಸ್ಥಾಪನೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರ ಜತೆ ಚರ್ಚೆ ಮಂಗಳೂರು(reporterkarnataka.com): ದ.ಕ.ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆ ಬಗ್ಗೆ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರನ್ನು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಭೇಟಿ ಮಾಡಿ ಸಲಹೆ ಪಡೆಯಿ... ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಎಂಎಲ್ಸಿ ಐವನ್ ಡಿಸೋಜ ಆಯ್ಕೆ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ... Mangaluru | ಇಂದಿರಾ ಕ್ಯಾಂಟೀನ್ ದೇಶದಲ್ಲಿಯೇ ಮಾದರಿ: ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು (reporterkarnataka.com): ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚ... ಪುತ್ತೂರು ನಗರ ಸಭೆ ಬಿಜೆಪಿ ಸದಸ್ಯ ನಾಪತ್ತೆ: ಬೈಕ್, ಮೊಬೈಲ್, ಚಪ್ಪಲಿ ಪಾಣೆಮಂಗಳೂರು ನೇತ್ರಾವತಿ ನದಿ ಬದಿ ಪತ್ತೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಪುತ್ತೂರು ಬಿಜೆಪಿ ನಗರ ಸಭೆ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರು ನಾಪತ್ತೆಯಾಗಿದ್ದು, ಅವರದ್ದು ಎನ್ನಲಾದ ಬೈಕ್, ಚಪ್ಪಲಿ ಮತ್ತು ಮೊಬೈಲ್ ಫೋನ್ ಪಾಣೆಮಂಗಳೂರು ನೇತ್ರಾವತಿ ನದಿ ಬದಿ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವ... ಕೆಲವೇ ಕೆಲವು ಜನರಿಂದ ದ.ಕ. ಜಿಲ್ಲೆಯ ಘನತೆಗೆ ಚ್ಯುತಿ ಬರುತ್ತಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ವಿಷಾದ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಶಿಕ್ಷಿತರು, ಬುದ್ಧಿಜೀವಿಗಳು. ಕೆಲವೇ ಕೆಲವು ಜನರಿಂದ ಈ ಜಿಲ್ಲೆಯ ಘನತೆಗೆ ಚ್ಯುತಿ ತರುವ ಪ್ರಯತ್ನವಾಗುತ್ತಿದೆ. ಇದನ್ನು ಮಟ್ಟಹಾಕಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಪ್ರಯತ್ನಪಡುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್... « Previous Page 1 …29 30 31 32 33 … 306 Next Page » ಜಾಹೀರಾತು