ಮರವೂರು ಹೊಸ ಸೇತುವೆ ಮುಂದಿನ ಫೆಬ್ರವರಿಯೊಳಗೆ ಪೂರ್ಣ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು (reporterkarnataka news): ಮರವೂರು ನೂತನ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ... ‘ಉಸಿರಿಗಾಗಿ ಹಸಿರು’ ತಂಡದಿಂದ ಗಿಡ ಬೆಳೆಸುವ ಜಾಗೃತಿ: ಊರು, ಕೇರಿ, ಮನೆ ಹಿತ್ತಲಿನಲ್ಲಿ ಗಿಡ ನೆಟ್ಟು ಖುಷಿ ಖುಷಿ ! ಮಂಗಳೂರು(reporterkarnataka news):'ಉಸಿರಿಗಾಗಿ ಹಸಿರು' ಎನ್ನುವ ಜಾಗೃತಿ ಕಾರ್ಯಕ್ರಮ ಅತ್ಯಂತ ಹೆಚ್ಚಿನ ಜನ ಮನ್ನಣೆ ಯೊಂದಿಗೆ ಜರುಗಿತು. ಗಿಡವನ್ನು ಬೆಳೆಸಬೇಕು ಎನ್ನುವ ಬಗ್ಗೆ ಅರಿವು ಮೂಡಿಸಲು ಜೂನ್ 8ರಂದು ಜನರು ತಮ್ಮ ಊರು, ಕೇರಿ, ಮನೆಯಲ್ಲಿ ಗಿಡ ನೆಡುವ ಕಾರ್ಯವನ್ನು ಮಾಡಬೇಕು. ವರ್ಷವಿಡೀ ನೆ... ಬಿರುಸುಗೊಂಡ ಮುಂಗಾರು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ; ಬೋಳೂರು ಸ್ಮಶಾನ ಆವರಣ ಗೋಡೆ ಕುಸಿತ ಮಂಗಳೂರು(reporterkarnataka news) ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಅರಬ್ಬಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾದ ಎರಡು ಚಂಡ ... ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯಿತಿ ಲಾಕ್ ಡೌನ್ : ಹಾಗಾದರೆ ಯಾವೆಲ್ಲ ಗ್ರಾಪಂ? ಓದಿ ನೋಡಿ ಮಂಗಳೂರು(reporterkarnataka news): ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಲ್ಲಿ ಲಾಕ್ ಡೌನ್ ಹೇರಲಾಗಿದೆ. ಜೂನ್ 14ರಿಂದ 21ರ ವರೆಗೆ ಇದು ಜಾರಿಯಲ್ಲಿರುತ್ತದೆ. ಮಂಗಳೂರು ತಾಲೂಕಿನ ನೀರುಮಾರ್ಗ, ಕೊಣಾಜೆ ಗ್ರಾಮ ಪಂಚಾಯಿತಿ, ... ಸರಕಾರ ಕೊಡುವ 3 ಸಾವಿರ ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ(reporterkarnataka news): ಮೀನುಗಾರಿಕೆ ಇಂದು ಅಳಿವಿನಂಚಿಗೆ ಸರಿದಿದೆ. ಮೀನುಗಾರರ ಸಮಸ್ಯೆಗಳಿಗೆ ಸರಕಾರ ತುರ್ತು ಸ್ಪಂದಿಸಬೇಕಾಗಿದೆ. ಅದೇ ರೀತಿ ಮೀನುಗಾರಿಕೆ ಉಳಿವಿಗೆ ಏಕ ರೂಪದ ಕಾನೂನು ಜಾರಿಗೆ ತರುವ ಅಗತ್ಯವಿದೆ. ತಾನು ಮೀನುಗಾರಿಕೆ ಸಚಿವನಾಗಿದ್ದಾಗ ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆ. ಕೇ... ಟೈಲರ್ ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಗೆ ಅಧಿಕಾರಿಗಳ ಅಡ್ಡಗಾಲು: ಸಹಿ ಹಾಕಲು ಲೈಸೆನ್ಸ್ ಕೇಳುತ್ತಾರಂತೆ !! ಮಂಗಳೂರು(reporterkarnataka news): ಅಸಂಘಟಿತ ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿ ಬಾಂಧವರಿಗೆ ರಾಜ್ಯ ಸರಕಾರ ಘೋಷಿಸಿದ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದ್ದು, ಕಷ್ಟದಲ್ಲಿರುವ ಟೈಲರ್ ಗಳು ಪೇಚಿಗೆ ಸಿಲುಕಿದ್ದಾರೆ. ಟೈಲರ್ಗಳು ತಾವು ಅಸಂಘಟಿತ ಕಾರ್ಮಿಕರು ಎಂದು ರ... ಮಂಗಳೂರು ನವ ಭಾರತ ಸರ್ಕಲ್ ಬಳಿ ಪುರಾತನ ಬಾವಿ ಪತ್ತೆ: ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಬೆಳಕಿಗೆ ಮಂಗಳೂರು(reporterkarnataka news): ನಗರದ ನವಭಾರತ ಸರ್ಕಲ್ ಬಳಿ ಸುಮಾರು 30 ಅಡಿ ಆಳದ ಪುರಾತನ ಬಾವಿ ಪತ್ತೆಯಾಗಿದೆ. ನವಭಾರತ ಸರ್ಕಲನ್ನು ಶುಕ್ರವಾರ ರಾತ್ರಿ ಕೆಡಹಿದಾಗ ಈ ಪುರಾತನ ಬಾವಿ ಪತ್ತೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿಗೆ ಅಗೆಯುತ್ತಿದ್ದ ವೇಳೆ ಬಾವಿ ಪತ್ತೆಯಾಗಿದೆ. ... ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ ಮಂಗಳೂರು(reporterkarnataka news): ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್ ಅಭಿಯಾನಕ್ಕೆ ಕರೆ ನೀಡಿವೆ. ಇದೇ ಭಾನುವಾರ ಜೈ ತುಳುನಾಡ್ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ; ಬೆಳಗ್ಗೆ 6ರಿಂದ 10ರ ವರೆಗೆ ಎಂದಿನಂತೆ ಖರೀದಿಗೆ ಅವಕಾಶ ಮಂಗಳೂರು(reporterkarnataka news):ಕೊರೊನಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.12 ಹಾಗೂ 13ರಂದು ಯಾವುದೇ ವೀಕೆಂಡ್ (ವಾರಾಂತ್ಯ) ಕರ್ಫ್ಯೂ ಇರೋದಿಲ್ಲ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ವಾರಾಂತ್ಯದ ಕರ್ಫ್ಯೂ ಕುರಿತು ಯಾವ... ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ: ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ. ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲ... « Previous Page 1 …309 310 311 312 313 … 321 Next Page » ಜಾಹೀರಾತು