ಕೋವಿಡ್ ಸೋಂಕಿತರ ಪ್ರಮಾಣ ತಗ್ಗಿಸಲು ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚನೆ ಮಂಗಳೂರು (reporterkarnataka news): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತ್ತಿಯಲ್ಲಿ ಪ್ರಸ್ತುತ ಶೇ.17ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ಈ... ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಆಹಾರ ಧಾನ್ಯ ಕಿಟ್ ವಿತರಣೆ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ-ದಾನ್ಯದ ಕಿಟ್ ವಿತರಿಸಲಾಯಿತು . ಬ್ಯಾಂಕ್ ನ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿ ಯಾಗಿ ಜಿಲ್ಲಾ ಉಸ್ತುವಾರಿ ಸಚಿವ ... ಮರವೂರು ಹೊಸ ಸೇತುವೆ ಮುಂದಿನ ಫೆಬ್ರವರಿಯೊಳಗೆ ಪೂರ್ಣ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು (reporterkarnataka news): ಮರವೂರು ನೂತನ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ... ‘ಉಸಿರಿಗಾಗಿ ಹಸಿರು’ ತಂಡದಿಂದ ಗಿಡ ಬೆಳೆಸುವ ಜಾಗೃತಿ: ಊರು, ಕೇರಿ, ಮನೆ ಹಿತ್ತಲಿನಲ್ಲಿ ಗಿಡ ನೆಟ್ಟು ಖುಷಿ ಖುಷಿ ! ಮಂಗಳೂರು(reporterkarnataka news):'ಉಸಿರಿಗಾಗಿ ಹಸಿರು' ಎನ್ನುವ ಜಾಗೃತಿ ಕಾರ್ಯಕ್ರಮ ಅತ್ಯಂತ ಹೆಚ್ಚಿನ ಜನ ಮನ್ನಣೆ ಯೊಂದಿಗೆ ಜರುಗಿತು. ಗಿಡವನ್ನು ಬೆಳೆಸಬೇಕು ಎನ್ನುವ ಬಗ್ಗೆ ಅರಿವು ಮೂಡಿಸಲು ಜೂನ್ 8ರಂದು ಜನರು ತಮ್ಮ ಊರು, ಕೇರಿ, ಮನೆಯಲ್ಲಿ ಗಿಡ ನೆಡುವ ಕಾರ್ಯವನ್ನು ಮಾಡಬೇಕು. ವರ್ಷವಿಡೀ ನೆ... ಬಿರುಸುಗೊಂಡ ಮುಂಗಾರು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ; ಬೋಳೂರು ಸ್ಮಶಾನ ಆವರಣ ಗೋಡೆ ಕುಸಿತ ಮಂಗಳೂರು(reporterkarnataka news) ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಅರಬ್ಬಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾದ ಎರಡು ಚಂಡ ... ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯಿತಿ ಲಾಕ್ ಡೌನ್ : ಹಾಗಾದರೆ ಯಾವೆಲ್ಲ ಗ್ರಾಪಂ? ಓದಿ ನೋಡಿ ಮಂಗಳೂರು(reporterkarnataka news): ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳಲ್ಲಿ ಲಾಕ್ ಡೌನ್ ಹೇರಲಾಗಿದೆ. ಜೂನ್ 14ರಿಂದ 21ರ ವರೆಗೆ ಇದು ಜಾರಿಯಲ್ಲಿರುತ್ತದೆ. ಮಂಗಳೂರು ತಾಲೂಕಿನ ನೀರುಮಾರ್ಗ, ಕೊಣಾಜೆ ಗ್ರಾಮ ಪಂಚಾಯಿತಿ, ... ಸರಕಾರ ಕೊಡುವ 3 ಸಾವಿರ ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ(reporterkarnataka news): ಮೀನುಗಾರಿಕೆ ಇಂದು ಅಳಿವಿನಂಚಿಗೆ ಸರಿದಿದೆ. ಮೀನುಗಾರರ ಸಮಸ್ಯೆಗಳಿಗೆ ಸರಕಾರ ತುರ್ತು ಸ್ಪಂದಿಸಬೇಕಾಗಿದೆ. ಅದೇ ರೀತಿ ಮೀನುಗಾರಿಕೆ ಉಳಿವಿಗೆ ಏಕ ರೂಪದ ಕಾನೂನು ಜಾರಿಗೆ ತರುವ ಅಗತ್ಯವಿದೆ. ತಾನು ಮೀನುಗಾರಿಕೆ ಸಚಿವನಾಗಿದ್ದಾಗ ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆ. ಕೇ... ಟೈಲರ್ ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಗೆ ಅಧಿಕಾರಿಗಳ ಅಡ್ಡಗಾಲು: ಸಹಿ ಹಾಕಲು ಲೈಸೆನ್ಸ್ ಕೇಳುತ್ತಾರಂತೆ !! ಮಂಗಳೂರು(reporterkarnataka news): ಅಸಂಘಟಿತ ಕಾರ್ಮಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿ ಬಾಂಧವರಿಗೆ ರಾಜ್ಯ ಸರಕಾರ ಘೋಷಿಸಿದ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದ್ದು, ಕಷ್ಟದಲ್ಲಿರುವ ಟೈಲರ್ ಗಳು ಪೇಚಿಗೆ ಸಿಲುಕಿದ್ದಾರೆ. ಟೈಲರ್ಗಳು ತಾವು ಅಸಂಘಟಿತ ಕಾರ್ಮಿಕರು ಎಂದು ರ... ಮಂಗಳೂರು ನವ ಭಾರತ ಸರ್ಕಲ್ ಬಳಿ ಪುರಾತನ ಬಾವಿ ಪತ್ತೆ: ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಬೆಳಕಿಗೆ ಮಂಗಳೂರು(reporterkarnataka news): ನಗರದ ನವಭಾರತ ಸರ್ಕಲ್ ಬಳಿ ಸುಮಾರು 30 ಅಡಿ ಆಳದ ಪುರಾತನ ಬಾವಿ ಪತ್ತೆಯಾಗಿದೆ. ನವಭಾರತ ಸರ್ಕಲನ್ನು ಶುಕ್ರವಾರ ರಾತ್ರಿ ಕೆಡಹಿದಾಗ ಈ ಪುರಾತನ ಬಾವಿ ಪತ್ತೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆ ಕಾಮಗಾರಿಗೆ ಅಗೆಯುತ್ತಿದ್ದ ವೇಳೆ ಬಾವಿ ಪತ್ತೆಯಾಗಿದೆ. ... ಮತ್ತೆ ತುಳುವಿಗಾಗಿ ಕೈ ಎತ್ತಿದ ಸಂಘಟನೆಗಳು : ಅಧಿಕೃತ ರಾಜ್ಯ ಭಾಷೆಗೆ ಆಗ್ರಹಿಸಿ ಟ್ವೀಟ್ ಅಭಿಯಾನ ಮಂಗಳೂರು(reporterkarnataka news): ಕರಾವಳಿ ಭಾಗದಲ್ಲಿ ಬಹು ಬಳಕೆಯಲ್ಲಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ತುಳು ಸಂಘಟನೆಗಳು ಟ್ವೀಟ್ ಅಭಿಯಾನಕ್ಕೆ ಕರೆ ನೀಡಿವೆ. ಇದೇ ಭಾನುವಾರ ಜೈ ತುಳುನಾಡ್ ಸೇರಿದಂತೆ ಇನ್ನಿತರ ತುಳು ಭಾಷಾ ಪ್ರೇಮಿ ಸ... « Previous Page 1 …319 320 321 322 323 … 331 Next Page » ಜಾಹೀರಾತು