ಮಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. 30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ... Mangaluru | ಮಹಿಳಾ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಗೀತಾ ಸುರತ್ಕಲ್ ಆಯ್ಕೆ ಮಂಗಳೂರು(reporterkarnataka.com): ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರಿನಲ್ಲಿ ಜರುಗಲಿದ್ದು ,ಇದರ ಯಶಸ್ವಿಗಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಚಿತ್ರನಟಿ, ರಂಗನಟಿ, ಸ್ತ್ರೀವಾದಿ ಚಿಂತಕಿ ಗೀತಾ ಸುರತ್ಕಲ್ ಅವರನ್ನು ಆಯ್ಕೆ ಮಾಡಲಾಗಿದೆ. ಗೀತಾ... ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು; ಕಂದಾಯ ಸಚಿವರೊಂದಿಗೆ ಸಮಾಲೋಚನಾ ಸಭೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಇಂದು ಜಾಗೃತ ... ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ಸಲ್ಲದು: ಮಂಗಳೂರಿನಲ್ಲಿ ಮನೆ ಮನೆ ಕನ್ನಡ ಜಾಗೃತಿ ಅಭಿಯಾನಕ್ಕೆ ಜಯಾನಂದ ಪೆರಾಜೆ ಚಾಲನೆ ಮಂಗಳೂರು(reporterkarnataka.com): ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯ ಅಭಿಮಾನ ಮೂಡಿಸುವ ಕೆಲಸ ನಿರಂತರ ನಡೆಯಬೇಕು. ಕನ್ನಡ ಪತ್ರಿಕೆಗಳು, ಸಾಹಿತ್ಯ ಕೃತಿಗಳು ಮನೆಮನೆಗೆ ತಲಪಬೇಕು. ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ಸಲ್ಲದು ಎಂದು ಹಿರಿಯ ಪತ್ರಕರ್ತ ಸಾಹಿತಿ ಜಯಾನಂದ ಪೆರಾಜೆ ಹೇಳಿದರು. ಅವರು ಕೇರಳ ರ... ರೈತರ ಭೂಮಿ ಸ್ವಾಧೀನದ ವಿರುದ್ದದ ಹೋರಾಟವನ್ನು ಹತ್ತಿಕ್ಕಲು ಮುಂದಾದ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಂಗಳೂರು(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚೆನ್ನರಾಯಪಟ್ಟಣದ 13 ಗ್ರಾಮಗಳ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿರುವುದರ ವಿರುದ್ದ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ಕರ್ನಾಟಕ ರಾಜ್ಯ ಸರಕಾರವು ರಾಜ್ಯ ಮಟ್ಟದ ರೈತ ಕಾರ್ಮಿಕ ನಾಯಕರನ್ನು ... ರಾಜ್ಯದಾದ್ಯಂತ ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ: ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಮಂಗಳೂರು(reporterkarnataka.com): ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂಗ್ರೆಸ್ ಹೊಂದಿದೆ, ಅದನ್ನು ಸಾಕಾರಗೊಳಿಸಲಿದೆ" ಎ... Mangaluru | ರಾಜ್ಯ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಗಳೇ ಗಾಡ್ ಫಾದರ್: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಮಿಷನ್ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು... ಸುರತ್ಕಲ್: ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗೆ ಖಂಡಿಸಿ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ಸುರತ್ಕಲ್(reporterkarnataka.com): ಬೆಲೆಯೇರಿಕೆ, ಭ್ರಷ್ಟಾಚಾರದಿಂದ ಜನರು ಬದುಕಲು ಸಾಧ್ಯವಾಗದಂತಹ ಸ್ಥಿತಿ ರಾಜ್ಯದಲ್ಲಿದೆ. ಸ್ವತಃ ಕಾಂಗ್ರೆಸ್ ಶಾಸಕರೇ ಅನುದಾನ ಸಿಗದೇ ಪರದಾಡುತ್ತಿದ್ದು ಬಿಜೆಪಿ ಶಾಸಕರಿಗೆ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟುವಂತೆ ಮಾಡಿ ಎಂದು ಹೇಳುವಷ್ಟರ ಮಟ್ಟಿಗೆ... ಚಿತ್ತರಂಜನ್ ಬೋಳಾರ್ ಸಾರಥ್ಯದಲ್ಲಿ ಆತ್ಮಶಕ್ತಿ ಸಹಕಾರಿಯ ಅಸಾಮಾನ್ಯ ಸಾಧನೆ: ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷರ ಶ್ಲಾಘನೆ ಸುರತ್ಕಲ್(reporterkarnataka.com): ಸುರತ್ಕಲ್ ಪೂರ್ವ ಆರ್ಕೇಡ್ ನಲ್ಲಿ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯನ್ನು ಶುಕ್ರವಾರ ಸುರತ್ಕಲ್ ಮುಖ್ಯ ರಸ್ತೆಯಲ್ಲಿರುವ ವಿಜಯ ಮಹಲ್ ಕಾಂಪ್ಲೆಕ್ಸ್ ಸುಸಜ್ಜಿತ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳಿಸಲಾಯಿತು. ಕಂಕನಾಡಿ ಶ್... ಯೋಗವು ಕೇವಲ ಶಾರೀರಿಕ ವ್ಯಾಯಾಮವಲ್ಲ, ಮಾನಸಿಕ ಸ್ಪಷ್ಟತೆ ಮತ್ತು ಆಂತರಿಕ ಸಾಮರಸ್ಯ ಪೋಷಿಸುತ್ತದೆ: ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ಮಂಗಳೂರು(reporterkarnataka.com): ಮಂಗಳೂರಿನ MSNIM ನಲ್ಲಿ "ಒಂದು ಭೂಮಿಗೆ ಯೋಗ, ಒಂದು ಆರೋಗ್ಯ" ಎಂಬ ವಿಷಯದ ಮೇಲೆ ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (MSNIM), ಯುವನಿಕಾ ಫೌಂಡೇಶನ್, ವಿಶ್ವ ಸಂಸ್ಥೆ - ಸ್ವಯಂಸೇಕರು ಭಾರತ- ನವ ದೆಹಲಿ , ಹೆಲ್ತ್ ವಾಲಂಟಿಯರ್ಸ್ ಇಂಡಿ... « Previous Page 1 …32 33 34 35 36 … 314 Next Page » ಜಾಹೀರಾತು