ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮನ: ವಿಮಾನ ನಿಲ್ದಾಣದಲ್ಲಿ ಗೌರವ ರಕ್ಷೆ ಸ್ವೀಕಾರ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿ... ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ಮನವಿ ಬೆಂಗಳೂರು(reporterkarnataka.com): ಪ್ರತಿಷ್ಠಿತ ತುಮಕೂರು ವಿಶ್ವವಿದ್ಯಾಲಯಕ್ಕೆ ಸಿದ್ಧಗಂಗೆಯ ಡಾ.ಶಿವಕುಮಾರ ಮಹಾಸ್ವಾಮಿಗಳ ಹೆಸರಿಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರಿಗೆ ಲಿಖಿತ ಮನವಿ ಪತ್ರವನ್ನು ಕುಲ... ಕಡಲನಗರಿಯಲ್ಲಿ ಡ್ರಗ್ಸ್ ಮಾರಾಟ ಯತ್ನ: ತುಮಕೂರಿನ ಇಬ್ಬರು ನಿವಾಸಿಗಳ ಬಂಧನ; ಎಂಡಿಎಂ, ಗಾಂಜಾ ವಶ ಮಂಗಳೂರು(reporterkarnataka.com):ಕಾವೂರು ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಫಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂಡಿಎಂ ಮಾರಾಟ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತುಮಕೂರು ಪಿ.ಹೆಚ್. ಕಾಲೋನಿಯ 13 ನೇ ಕ್ರಾಸ್ ನ ನಿಮ್ರಾ ಮಸೀ... ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಂಗಳೂರಿಗೆ: ಸರ್ವಮತ ಸಮ್ಮೇಳನ ಶತಮಾನೋತ್ಸವದಲ್ಲಿ ಭಾಗಿ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 11:40- ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗ... ಅಕ್ರಮ ಗೋ ಸಾಗಾಟ ವೇಳೆ ಕೆಟ್ಟು ಹೋದ ವಾಹನ: ಜಾನುವಾರುಗಳ ರಕ್ಷಣೆ; ಇಬ್ಬರು ಆರೋಪಿಗಳ ಬಂಧನ ಪುತ್ತೂರು(reporterkarnataka.com): ಕದ್ದ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ರಸ್ತೆ ಮಧ್ಯೆ ಕೆಟ್ಟು ಹೋಗಿರುವುದರಿಂದ ಜಾನುವಾರುಗಳು ಬಚಾವ್ ಆಗಿರುವ ಘಟನೆ ಪುತ್ತೂರು ಸಮೀಪದ ನರಿಮೊಗರು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ವಾಹನ ವಶಪಡಿಸಿಕೊಳ್ಳಲಾಗಿದೆ. ... ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗೋಲ್ಡ್ ಎಕ್ಸ್ ಚೇಂಜ್ ಮೇಳ: ಗ್ರಾಹಕರ ಉತ್ತಮ ಸ್ಪಂದನೆ; ಡಿ.10ರ ವರೆಗೆ ವಿಸ್ತರಣೆ *ಪ್ರತೀ ಆಭರಣ ಖರೀದಿಗೆ ₹ 250 ಕಡಿತ* ನಿಮ್ಮ ಹಳೆಯ ಆಭರಣಗಳನ್ನು ,916 ಆಭರಣಗಳೊಂದಿಗೆ ಬದಲಾಯಿಸಿಕೊಳ್ಳಲು ಅವಕಾಶ ಸುಳ್ಯ(reporterkarnataka.com): ಸುಳ್ಯದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ "ಗೋಲ್ಡ... Puttur | ಮುಳಿಯ ಗೋಲ್ಡ್ & ಡೈಮಂಡ್ಸ್ ನಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಪುತ್ತೂರು(reporterkarnataka.com): ನಾಡಿನ ಹೆಸರಾಂತ ಚಿನ್ನಾಭರಣಗಳ ಮಳಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಮತ... ಡಿಜಿಟಲ್ ವಂಚನೆ ತಡೆಗೆ ಸುಧಾರಿತ ಎಐ ಬಳಕೆ: ಭಾರ್ತಿ ಏರ್ಟೆಲ್ ಚೇರ್ಮನ್ ಗೋಪಾಲ್ ವಿಠ್ಠಲ್ ಮಂಗಳೂರು(reporterkarnataka.com): ಸುಧಾರಿತ ಎಐ ಬಳಸಿ, ಸ್ಪ್ಯಾಮ್ ಕರೆಗಳು ಮತ್ತು ಸಂದೇಶಗಳಿಗಾಗಿ ತಕ್ಷಣ ಎಚ್ಚರಿಕೆಗಳನ್ನು ನೀಡುವಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ ಎಂದು ಭಾರ್ತಿ ಏರ್ಟೆಲ್ ಚೇರ್ಮನ್ ಮತ್ತು ಎಂಡಿ ಗೋಪಾಲ್ ವಿಠ್ಠಲ್ ಹೇಳಿದ್ದಾರೆ. ಡಿಜಿಟಲ್ ವಂಚನೆಗಳು ಮತ್ತು ಮೋಸಗಳು ಹೆಚ್ಚುತ್ತಿ... Crime News | ದೇಗುಲ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣ: ತಾಯಿ- ಮಗಳ ಬಂಧನ; 5.32 ಲಕ್ಷ ಮೌಲ್ಯದ ಚಿನ್ನಾಭರಣ ವಶ ಬೆಳ್ತಂಗಡಿ(reporterkarnataka.com); ಶ್ರೀ ಕ್ಷೇತ್ರ ದೇವಸ್ಥಾನ ವಠಾರದಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 5.32 ಲಕ್ಷ ರೂ. ಮೌಲ್ಯದ 76 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಹುಬ್ಬಳ್ಳಿ ನಗರದ ಸಟ... ವಿರಾಜಪೇಟೆ: ರಸ್ತೆ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@ail.com ಮಳೆ ನಿಂತ ಮೇಲೆ ಮುಖ್ಯ ರಸ್ತೆಯ ಕಾಮಗಾರಿ ಮಾಡುತ್ತೇವೆ ಎಂದು ಹೇಳಿದ್ದ ಶಾಸಕರು ಮಳೆಗಾಲ ಮುಗಿದು ಬಿಸಿಲು ಆರಂಭಿಸಿದೆ ಆದರೂ ಕೂಡ ರಸ್ತೆಯ ಕಾಮಗಾರಿ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು... « Previous Page 1 …36 37 38 39 40 … 344 Next Page » ಜಾಹೀರಾತು