ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಜತೆ ಜನಸಂಪರ್ಕ ಸಭೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಪಟ್ಟಣದ ತರುವೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಜೊತೆ ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ರಾಜಶೇಖರ್ ... Mangaluru | ಕ್ರಿಕೆಟ್ ವಿವಾದ: ಮಂಗಳೂರಿನ ಕುಡುಪುವಿನಲ್ಲಿ ಯುವಕನ ಕೊಲೆ ಮಂಗಳೂರು(reporterkarnataka.com): ನಗರದ ಹೊರವಲಯದಕುಡುಪು ಪರಿಸರದಲ್ಲಿ ಯುವಕನೊಬ್ಬನ್ನು ಕೊಲೆ ಮಾಡಲಾಗಿದೆ. ಉತ್ತರ ಭಾರತ ಮೂಲದ ಯುವಕನ ಕೊಲೆ ಭಾನುವಾರ ನಡೆದಿದೆ. ಕ್ರಿಕೆಟ್ ವಿಷಯಕ್ಕೆ ಸಂಬಂಧಪಟ್ಟಂತೆ ಕೊಲೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್... ಕುಂಕುಮ ಧಾರಣೆ ದೇಹದೊಳಗಿನ ಚಕ್ರಗಳಿಗೆ ಪ್ರೇರಣೆ: ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆಗೊಳಿಸಿ ಕಶೆಕೋಡಿ ಬೆಳ್ಳಗಿರುವುದೆಲ್ಲಾ ಹಾಲಲ್ಲ ಕೆಂಪು ಬಣ್ಣದ ಹುಡಿಗಳೆಲ್ಲ ಕುಂಕುಮವಲ್ಲ: ಮುಳಿಯ ಕೇಶವ ಪ್ರಸಾದ್ ಧಾರ್ಮಿಕ ಕಾರ್ಯಕ್ರಮಗಳಿಗೆ ಸದಾ ಸಹಕಾರ: ಪಂಜಿಗುಡ್ಡೆ ಈಶ್ವರ ಭಟ್ ಪುತ್ತೂರು(reporterkarnataka.com): ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆಯಾದ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸ... Mangaluru | ಪಾಲ್ದನೆ ಸಂತ ತೆರೆಸಾ ಚರ್ಚಿನ ಲೀಜನ್ ಆಫ್ ಮೇರಿ ಸಂಘಟನೆ ಸದಸ್ಯರ ಧಾರ್ಮಿಕ ಯಾತ್ರೆ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನ ಲೀಜನ್ ಆಫ್ ಮೇರಿ ಸಂಘಟನೆಯ ಸದಸ್ಯರು ತಮ್ಮ ಧಾರ್ಮಿಕ ಯಾತ್ರೆಯ ಅಂಗವಾಗಿ ಹರಿಹರದ ಆರೋಗ್ಯ ಮಾತೆಗೆ ಸಮರ್ಪಿಸಿದ ದಿ ಬೆಸಿಲಿಕಾ ಆಫ್ ಅವರ್ ಲೇಡಿ ಆಫ್ ಹೆಲ್ತ್ ಇಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಚರ್ಚಿನ ಧರ್ಮಗುರು ಫ... Mangaluru | ಪೋಪ್ ಫ್ರಾನ್ಸಿಸ್ ಜಗತ್ತಿಗೆ ಬೆಳಕಾಗಿದ್ದರು: ಶ್ರದ್ಧಾಂಜಲಿ ಸಭೆಯಲ್ಲಿ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಕೆಥೋಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು. ಮಂಗಳೂರು ಬಿಷಪ್ ಅ|ವಂ|ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಶ್ರದ್ದಾಂಜಲಿ ಅರ... Kalladka | ಪಾಕಿಸ್ತಾನ ನಾಶವಾದರೆ ಮಾತ್ರ ಭಯೋತ್ಪಾದನೆ ನಿರ್ನಾಮ: ಪ್ರತಿಭಟನಾ ಸಭೆಯಲ್ಲಿ ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿದ್ದು, ಅದರ ನಿರ್ಮೂಲನವಾಗಬೇಕಾದರೆ ಭಯೋತ್ಪಾದಕರನ್ನು ಸೃಷ್ಟಿ ಸುವ ಪಾಕಿಸ್ಥಾನದ ನಾಶವಾದರೆ ಮಾತ್ರ ಸಾಧ್ಯ ವಾದೀತು ಎಂದು ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಕಲ್ಲಡ್... ಕೊಪ್ಪ: ಬಿಳಾಲುಕೊಪ್ಪ ಸಮೀಪ ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಳಾಲುಕೊಪ್ಪ ಸಮೀಪ ಗುರುವಾರ ಸಂಜೆ ಗಾಳಿ ಮಳೆಗೆ ಮೇಲಿನ ಕುಡಿಗೆ ಕೃಷ್ಣೇಗೌಡ ಅವರ ಮನೆ ಮೇಲೆ ಮರ ಬಿದ್ದು ಹಾನಿಗೀಡಾದ ಘಟನೆ ನಡೆದಿದೆ. ಈ ಘಟನೆಯಿಂದ ಮನೆಯ ಹಿ... ಮಂಗಳೂರು: ಸರಕಾರಿ ಬಸ್ ಕಂಡೆಕ್ಟರ್ ನಿಂದಲೇ ಯುವತಿಗೆ ಲೈಂಗಿಕ ಕಿರುಕುಳ!; ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೆಎಸ್ಸಾರ್ಟಿಸಿಯ ನರ್ಮ್ ಬಸ್ನಲ್ಲಿ ಕಂಡಕ್ಟರೊಬ್ಬರು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಖಾಸಗಿ ಅಂಗಕ್ಕೆ ಕೈಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಘಟನೆಗೆ ಸ... ಪಹಲ್ಗಾಮಿನಲ್ಲಿ ಉಗ್ರರ ದಾಳಿ: ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ, AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಖಂಡನೆ ಮಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮಿನಲ್ಲಿ ಉಗ್ರರ ದಾಳಿಯನ್ನು ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ, AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಖಂಡಿಸಿದ್ದಾರೆ. ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ... Suratkal | ಸ್ಥಗಿತಗೊಂಡಿರುವ ಬಡವರ ವಸತಿ ಸಂಕೀರ್ಣ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಎಂ, ಡಿವೈಎಫ್ಐ ಪ್ರತಿಭಟನೆ ಸುರತ್ಕಲ್(reporterkarnataka.com) : ಸ್ಥಳೀಯ ಶಾಸಕರು, ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಇಡ್ಯಾ ವಾರ್ಡಿನಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿದ್ದ 600 ಮನೆಗಳುಳ್ಳ ವಸತಿ ಯೋಜನೆ ಸ್ಥಗಿತಗೊಂಡಿದೆ ಎಂದು ಆರೋಪಿಸಿ ಸಿಪಿಎಂ ಮತ್ತು ಡಿವೈಎಫ್ಐ ವಲಯ ಸಮಿತಿ... « Previous Page 1 2 3 4 5 6 … 272 Next Page » ಜಾಹೀರಾತು