ಗ್ರಾಪಂ ನಿರ್ಮಿಸಿದ ತೋಡನ್ನೇ ಮುಚ್ಚಿದ ಖದೀಮ!: ಪ್ರಶ್ನಿಸಿದ ನೆರೆಮನೆಯವರಿಗೆ ಕಲ್ಲೇಟು; ಇಬ್ಬರು ಮಹಿಳೆಯರು ಸಹಿತ 3 ಮಂದಿಗೆ ಗಾಯ ಸಾಂದರ್ಭಿಕ ಚಿತ್ರ ಉಳ್ಳಾಲ(reporterkarnataka.com): ಕೊಣಾಜೆ ಠಾಣೆ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ಪಂಚಾಯತ್ ನಿರ್ಮಿಸಿದ ಮಳೆ ನೀರಿನ ತೋಡನ್ನೇ ಖದೀಮನೊಬ್ಬ ಮುಚ್ಚಿದ್ದು, ಇದನ್ನು ಪ್ರಶ್ನಿಸಿದ ನೆರೆಮನೆಯ ಇಬ್ಬರು ಮಹಿಳೆಯರು ಹಾಗೂ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿ... DK News | ಪುತ್ತೂರಿನಲ್ಲಿ ಭಾರಿ ಮಳೆಗೆ ಬನ್ನೂರು ಬಳಿಯ ತಡೆಗೋಡೆ ಕುಸಿತ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನೆನ್ನೆ ದಿನ ಸುರಿದ ಮಳೆಗೆ ಪುತ್ತೂರು ತಾಲ್ಲೂಕಿನ ಬನ್ನೂರು ಬಳಿಯ ಬಲಮುರಿಯಲ್ಲಿನ ಹವ್ಯಕ ಭವನದ ತಡೆಗೋಡೆಗೆ ಹಾನಿ ಉಂಟಾಗಿದೆ. ಭವನದ ಒಂದು ಭಾಗದಲ್ಲಿ ನಿರ್ಮಾಣ ಮಾಡಲಾಗಿದ್ದ ತಡೆಗೋಡೆ ಸಂಪೂರ್ಣವಾಗಿ ಕುಸಿದು ಬಿ... ಆತ್ಮಶಕ್ತಿ ಬಜ್ಪೆ ಶಾಖೆಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಬಜ್ಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರುಗಿತು. ರೋಟರಿ ಕ್ಲಬ್, ಬಜ್ಪೆ, ಬ್ರಹ... ಭಾರೀ ಗಾಳಿ ಮಳೆ: ಕುಸಿದು ಬಿದ್ದ ಬೆಳ್ತಂಗಡಿ ಸಂತೆಕಟ್ಟೆ ಆಟೋ ನಿಲ್ದಾಣ ಬೆಳ್ತಂಗಡಿ(reporterkarnataka.com): ಭಾರಿ ಗಾಳಿ ಮಳೆಗೆ ಬೆಳ್ತಂಗಡಿ ಸಂತೆಕಟ್ಟೆಯ ಆಟೋರಿಕ್ಷಾ ನಿಲ್ದಾಣ ಕುಸಿದು ಬಿದ್ದು ರಿಕ್ಷಾಗಳು ಜಖಂಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ 3.30ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋರಿಕ್ಷಾ ನಿಲ್ದಾಣ ಸಂಪೂರ್ಣ ಕುಸಿದ... ಮಾರ್ಚ್ 29: ಆತ್ಮಶಕ್ತಿ ಬಜ್ಪೆ ಶಾಖೆಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಬಜ್ಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಮಾರ್ಚ್ 29ರಂದು ನಡೆಯಲಿದೆ. ರೋಟರಿ ಕ್ಲಬ್, ಬಜ... ಪ್ರತಿ ತಾಲೂಕಿನಲ್ಲಿ ಬೀದಿನಾಯಿಗೆ ಆಶ್ರಯ ತಾಣ ನಿರ್ಮಾಣ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳೂರು(reporterkarnataka.com): ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ... Mangaluru | ದುಬಾರಿಯಾಗುತ್ತಿದೆ ಪೊಲೀಸ್ ಧ್ವಜ ದಿನಾಚರಣೆ: ಬ್ಯಾಡ್ಜ್ ಗೆ 500 ರೂ. ವಸೂಲಿ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಪ್ರತಿ ವರ್ಷ ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ (Police Flag Day) ಆಚರಿಸಲಾಗುತ್ತದೆ. ಆದರೆ ಈ ಬಾರಿಯ ಧ್ವಜ ದಿನಾಚರಣೆ ಸಾರ್ವಜನಿಕರ ಪಾಲಿಕೆ ದುಬಾರಿಯಾಗಿ ಪರಿಣಮಿಸಿದೆ ಎಂಬ ಸಾರ್ವತ್ರಿಕ ಅಭಿಪ್ರಾಯ ಕೇಳಿ ... ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಮಾರ್ಚ್ 27ರಿಂದ: 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್ ಪುತ್ತೂರು(reporterkarnataka.com): ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡೆಸ್ಟ್ ರೇಂಜ್, ಎಂಡ್ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭ... ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಕೊಡಗು ಮೂಲದ ಓರ್ವ ಆರೋಪಿಗೆ ಜಾಮೀನು ಮಂಗಳೂರು(reporterkarnataka.com): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ. 2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್ ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರವೀಣ್ ನೆಟ್ಟಾರ್ ಮೇಲೆ ಆರೋಪಿಗಳು ಮಾ... ಮಾಣಿಬೆಟ್ಟುಗುತ್ತು: ಏ.4ರಂದು 3ನೇ ವರ್ಷದ ಹೊನಲು ಬೆಳಕಿನ ಗುರುಪುರ ಜೋಡುಕೆರೆ ಕಂಬಳ ಮಂಗಳೂರು(reporterkarnataka.com): ಮೂಳೂರು-ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಮೂರನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕೆರೆ ಗುರುಪುರ ಕಂಬಳ ಏಪ್ರಿಲ್ 4ರಂದು ಗುರುಪುರದ ಮಾಣಿಬೆಟ್ಟುಗುತ್ತುವಿನಲ್ಲಿ ನಡೆಯಲಿದೆ. ಮೂಳೂರು-ಟಡ್ಡೂರು ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ... « Previous Page 1 2 3 4 5 6 … 330 Next Page » ಜಾಹೀರಾತು