Mangaluru | ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆಯಾಗಿದ್ದಾರೆ. ನಗರದ ಹಂಪನಕಟ್ಟೆಯಲ್ಲಿರುವ “ಮಿಲಾಗ್ರಿಸ್ ಸೆನೆಟ್ ಹಾಲ್” ಸಭಾಂಗಣದಲ್ಲಿ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಈ ಸಭೆಯಲ್ಲಿ ದ. ಕ. ಬಸ್ಸು ಮ... ಜಿಎಸ್ಟಿ ಸರಳೀಕರಣ | ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎ... ಹಿರಿಯಡ್ಕ: ಸೆಪ್ಟೆಂಬರ್ 7ರಂದು ‘ಸಪ್ತಪದಿ’ ವಧು–ವರ ಅನ್ವೇಷಣೆ – 2025 ಹಿರಿಯಡ್ಕ(reporterkarnataka.com): ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ, ಹಿರಿಯಡ್ಕ ಇವರ ಮುಂದಾಳತ್ವದಲ್ಲಿ, RSB & BGSB ಸಪ್ತಪದಿ ವಿವಾಹ ಮಾಹಿತಿ ಕೇಂದ್ರ, ಬೆಂಗಳೂರು ಇವರ ಆಯೋಜನೆಯಲ್ಲಿ “ಸಪ್ತಪದಿ ವಧು–ವರ ಅನ್ವೇಷಣೆ – 2025” ಕಾರ್ಯಕ್ರಮವು ಸೆಪ್ಟೆಂಬರ್ 7ರಂದು ಬೆಳಗ್ಗೆ 9 ಗಂಟೆಯಿಂದ ಹಿರಿಯಡ್ಕ ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಹಾಗೂ ಬ್ರಹ್ಮಶ್ರ... ಮಂಗಳೂರು ವಿಮಾನ ನಿಲ್ದಾಣ ಭೂಸ್ವಾಧೀನ | ಗರಿಷ್ಠ ಪರಿಹಾರ: ರಾಜ್ಯ ಸರಕಾರಕ್ಕೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು (MIAGL) ಕಳೆದ ಹತ್ತು ವರ್ಷಗಳಲ್ಲಿ ಎಂದೂ ಪಾವತಿಸದಿದ್ದಷ್ಟು ಮೊತ್ತವನ್ನು ಪಾವತಿಸುವಂತೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್... ಬರವಣಿಗೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತಿ ಮೆಹಂದಳೆ ಮಂಗಳೂರು(reporterkarnataka.com): ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ, ಇಂತಹ ಸಂದರ್ಭದಲ್ಲಿ ಬರಹಗಾರರು ಗುಣ ಮಟ್ಟದ ಬರವಣಿಗೆ ಬಗ... ಯೂನಿಟಿ ಆಸ್ಪತ್ರೆ: ಹೃದಯ ಹಾಗೂ ನ್ಯೂರೋವೆಸ್ಕುಲಾರ್ ಚಿಕಿತ್ಸೆಗೆ ಅತೀ ನವೀನ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ ಪರಿಚಯ ಮಂಗಳೂರು(reporterkarnataka.com): ನಗರದ ಹೈಲ್ಯಾಂಡ್, ಫಳ್ನಿರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆ, ಹೃದಯ ಹಾಗೂ ನರವ್ಯವಸ್ಥಾ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ – ಆವೃತ್ತಿ 3.0 ಅನ್ನು ಲೋಕಾರ್ಪಣೆಗೊಳಿಸಿದೆ. ಈ ಅತ್ಯಾಧುನಿಕ ಸೀಲಿಂಗ್-ಮೌಂಟೆ... Mangaluru | ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’ ಮಂಗಳೂರು(reporterkarnataka.com): ಮಂಗಳೂರಿನ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ನಲ್ಲಿ 'ಕೊಂಕಣಿ ಸಂಭ್ರಮ್ 25' ಕಾರ್ಯಕ್ರಮ ಭಾನುವಾರ ನಡೆಯಿತು. ಕೆಲರಾಯ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ'ಕೋಸ್ತಾ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಭಾಷೆಯನ್ನು ಮನೆಯಲ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ“ಸಾಧನಾ ಪ್ರಶಸ್ತಿ” ಬಂದಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.... ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ: ಸೆಪ್ಟೆಂಬರ್ 5ರಂದು ಜೈನ ಭವನದಲ್ಲಿ ಓಣಂ ಸದ್ಯ! ಪುತ್ತೂರು(reporterkarnataka.com):ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದ ಹೋಮ್ಲಿ ಬೈಟ್ಸ್ ಇದೀಗ.ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ ಓಣಂ ಸದ್ಯ ಆಯೋಜಿಸಿದೆ. ತಿರುವೊಣಂ ದಿನವಾದ ಸೆಪ್ಟೆಂಬರ್... « Previous Page 1 …38 39 40 41 42 … 331 Next Page » ಜಾಹೀರಾತು