ಬಿ.ಸಿ.ರೋಡ್: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಸಾವು ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬಿ.ಸಿ. ರೋಡಿನಲ್ಲಿ ಮಂಗಳವಾರ ಮುಂಜಾನೆ ವೇಳೆ ನಡೆದಿದೆ. ಮಂಚಿಕೊಳ್ನಾಡು ನೂಜಿ ನಿವಾಸಿ ಜಯರಾಮ (57) ಎಂಬವರು ಮ... ಮಳೆ ಅನಾಹುತ: ಕಂಕನಾಡಿ 49ನೇ ಬಿ. ವಾರ್ಡ್ ನಲ್ಲಾದ ಸಮಸ್ಯೆಗೆ ಮಾಜಿ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಪರಿಹಾರ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಕಳೆದ 4 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆ ಕಂಕನಾಡಿ 49ನೇ ಬಿ. ವಾರ್ಡ್ ನಲ್ಲಿ ಆಗಿರುವ ಅನಾಹುತಕ್ಕೆ ಸ್ಥಳೀಯ ಮಾಜಿ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಭೇಟಿ ನೀಡಿ ಪರಿಹಾರ ನೀಡಿದ್ದಾರೆ. ಕ... ಸಂಘಟಿತ ಪ್ರಯತ್ನದಿಂದ ಶ್ರೀಮಹಾ ಪವಮಾನ ಯಾಗ ಯಶಸ್ವಿ: ರಾಮದಾಸ್ ಬಂಟ್ವಾಳ ಮೆಚ್ಚುಗೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಹಿಂದೂ ಸಮಾಜವನ್ನು ಸಂಘಟಿಸುವ ಮೂಲ ಉದ್ದೇಶದಿಂದ ಮಹಾಪವಮಾನ ಯಾಗ ಯಶಸ್ವಿಯಾಗಿದೆ ಎಂದು ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಭಾನುವಾರ ಪಲ್ಲಮಜಲು ಶ್ರೀರಾಮ ಭಕ್ತಾಂಜನೇಯ ಭಜ... ದ.ಕ. ಜಿಲ್ಲೆ: ಮೇ 27, 28ರಂದು ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಮಂಗಳೂರು:(reporterkarnataka.com):ಕಳೆದ ನಾಲ್ಕು ದಿನಗಳಿಂದ ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಮುಂದಿನ ಎರಡು ದಿನಗಳು ಮತ್ತಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಮಾನ ಇಲಾಖೆ ರೆಡ್ ಅಲಾರ್ಟ್ ಘೋಷಿಸಿದ್ದು,ಮುಂಜಾಗ್ರತಾ ಕ್ರಮವಾಗಿ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅ... ಬಂಟರ ಸಂಘ ಬಂಟವಾಳ: ವಿಜೃಂಭಿಸಿದ ವಿಂಶತಿ ಸಂಭ್ರಮ, ಸಾಧಕರ ಸನ್ಮಾನ: ವೈಭವದ ಯುವೋಚ್ಚಯ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಬಂಟವಾಳದ ಬಂಟರ ಭವನದಲ್ಲಿ ನಡೆದ ವಿಂಶತಿ ಸಂಭ್ರಮ ಅದ್ದೂರಿಯಿಂದ ಸಂಪನ್ನಗೊಂಡಿತು. ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ ನೇತೃತ್ವದಲ್ಲಿ ಎರಡು ದಿನಗಳ ಸಮಾರಂಭ ಯಶಸ್ವಿಯಾಗಿ ಎಲ್ಲಾ ಸಮಾಜ ಬಾಂಧವರ ಮೆಚ್ಚುಗೆಗೆ ಪಾತ್ರ... Mangaluru | ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಎಲ್ಲ ಅಂಗನವಾಡಿಗಳಿಗೆ ಇಂದು ರಜೆ ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು( ಮೇ 26) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರೀ ಹ... ಭಾರೀ ಮಳೆ: ಕಾಸರಗೋಡು ಜಿಲ್ಲೆಯಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಕಾಸರಗೋಡು(reporterkarnataka.com): ಕೇರಳ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಸರಗೋಡು ಜಿಲ್ಲೆಯಾದ್ಯಂತ ನಾಳೆ (ಮೇ 26) ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಸರಗೋಡು ಜಿಲ್ಲೆಗೆ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಳೆದ 24 ಗಂಟೆಗಳಲ್ಲಿ ಜಿಲ... ಅತಿವೃಷ್ಟಿ: ದ.ಕ. ಜಿಲ್ಲೆಗೆ ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್. ತಂಡ ಆಗಮನ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಆಗಮಿಸಲಿದೆ . ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಈ ವಿಷಯ ತಿಳಿಸಿದ್ದಾರೆ. ಭಾನುವಾರ ಅವರು ಜಿಲ್ಲೆ... ಬಂಟರ ಸಂಘ ಬಂಟವಾಳ ತಾಲೂಕು ವಿಂಶತಿ ಸಂಭ್ರಮ: ಉದ್ಘಾಟನಾ ಸಮಾರಂಭ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಬಂಟ್ವಾಳ ತಾಲೂಕು ಬಂಟರ ಸಂಘದ ವಿಂತತಿ ಸಂಭ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿ ಬಂಟ ಸಮಾಜದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಬಂಟರ ಸಂಘದ ಬಂಟವಾಳ ತಾಲ... ಐಷಾರಾಮಿ ಪೀಠೋಪಕರಣ ಮತ್ತು ಗೃಹಾಲಂಕಾರ: ಮಂಗಳೂರಿನಲ್ಲಿ ಸ್ಟಾನ್ಲಿ ಲೈಫ್ಸ್ಟೈಲ್ಸ್ ಮೊದಲ ಶೋರೂಮ್ ಮಂಗಳೂರು(reporterkarnataka.com): ಭಾರತದ ಪ್ರಮುಖ ಐಷಾರಾಮಿ ಪೀಠೋಪಕರಣಗಳು ಮತ್ತು ಗೃಹಾಲಂಕಾರ ಬ್ರಾಂಡ್ ಆದ ಸ್ಟಾನ್ಲಿ ಲೈಫ್ಸ್ಟೈಲ್ಸ್, ಮಂಗಳೂರಿನಲ್ಲಿ ತನ್ನ ಮೊದಲ ಅಂಗಡಿಯನ್ನು VK ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ತೆರೆಯುವುದಾಗಿ ಘೋಷಿಸಲು ಉತ್ಸುಕವಾಗಿದೆ. ಈ ಹೈಬ್ರಿಡ್ ಅಂಗಡಿಯು ಡಿ.ನಂ.... « Previous Page 1 …39 40 41 42 43 … 314 Next Page » ಜಾಹೀರಾತು