ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ತಪ್ಪು ಯಾರೇ ಮಾಡಿದರೂ ಶಿಕ್ಷೆಯಾಗಲೇ ಬೇಕು: ಶರಣ್ ಪಂಪ್ ವೆಲ್ ಮಂಗಳೂರು(reporterkarnataka.com):ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರು ತಪ್ಪು ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಚೈತ್ರಾ ಕುಂದಾಪುರ ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ದದ್ದು ಹೌದು. ಆದರೆ ಆಕೆಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ವಿಶ್ವ ಹಿಂದ... ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ಡಿವೈಎಫ್ಐ 14ನೇ ದ.ಕ. ಜಿಲ್ಲಾ ಸಮ್ಮೇಳನ: ಲೋಗೋ ಅನಾವರಣ ಮಂಗಳೂರು(reporterkarnataka.com): ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಎಂಬ ಘೋಷಣೆಯಡಿ ಡಿವೈಎಫ್ಐ ಯುವಜನ ಸಂಘಟನೆಯ 14ನೇ ದ.ಕ ಜಿಲ್ಲಾ ಸಮ್ಮೇಳನ ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ನಡೆಯಲಿರುವುದು. ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆ... ಮಂಗಳೂರು: ಮೆಟ್ರಿಕ್ ಪೂರ್ವ, ನಂತರದ ಪ. ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿ... ಗುರುಪುರ ಮಠದ ಬಳಿಯ ಎಸ್ಸಿ-ಎಸ್ಟಿ ಕಾಲೊನಿಯಲ್ಲಿ `ಸಭಾಭವನ’ ನಿರ್ಮಾಣ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಗುರುಪುರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಗುರುಪುರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುದಾನದಡಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದ ಬಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ... ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ: ಶೇ.20 ಡಿವಿಡೆಂಡ್ ಘೋಷಣೆ ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ನಗರದ ಬೆಂದೂರಿನಲ್ಲಿರುವ ಸೆಬಾಸ್ಟಿಯನ್ ಕಮ್ಯೂನಿಟಿ ಹಾಲ್ ನಲ್ಲಿ ಜರುಗಿತು. ಸೊಸೈಟಿಯ ಅಧ್ಯಕ್ಷರಾದ ಚಂದ್ರಶೇಖರ್ ಕೆ. ಸದಸ್ಯರನ್ನು ಸ್ವಾಗತಿಸಿದರು. 2022-23ನೇ ಸಾಲಿನ ವಾರ್ಷಿಕ... ಮಂಗಳೂರು ವಿವಿ ಮಂಗಳ ಆಡಿಟೋರಿಯಂನಲ್ಲಿ ಗಣೇಶೋತ್ಸವ ಸಂಭ್ರಮ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಆಡಿಟೋರಿಯಂನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶೋತ್ಸವವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಪ್ರಮುಖರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ... ಗಣೇಶ ಹಬ್ಬ: ಮಂಗಳೂರಿನ ಆಯಕಟ್ಟಿನ ಪ್ರದೇಶದಲ್ಲಿ ನೂತನ ಪೊಲೀಸ್ ಕಮಿಷನರ್ ಅವರಿಂದ ಪೊಲೀಸ್ ಮಾರ್ಚ್ ಮಂಗಳೂರು(reporterkarnataka.com): ಗಣೇಶೋತ್ಸವ ಪ್ರಯುಕ್ತ ನಗರದಲ್ಲಿ ಸೋಮವಾರ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನೇತೃತ್ವದಲ್ಲಿ ಪೊಲೀಸ್ ಮಾರ್ಚ್ ನಡೆಯಿತು. ನೆಹರೂ ಮೈದಾನದಿಂದ ರಥಬೀದಿ ವೆಂಕಟರಮಣ ದೇವಾಲಯದ ವರೆಗೆ ಪೊಲೀಸ್ ಮಾರ್ಚ್ ನಡೆಯಿ... ವಿಶ್ವಕರ್ಮ ಜಯಂತಿ ಆಚರಣೆ: ಕೇಂದ್ರ ಸಚಿವ ಪಾರ್ಶೋತ್ತಮ ರೂಪಾಲ ಚಾಲನೆ; ಶಾಸಕ ಡಾ. ಭರತ್ ಶೆಟ್ಟಿ ಭಾಗಿ ಮಂಗಳೂರು(reporterkarnataka.com): ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ಮೀನುಗಾರಿಕೆ , ಪಶುಸಂಗೋಪನಾ , ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವ ಪಾರ್... ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ: ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರುನಲ್ಲಿವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು,ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವೈದ್ಯರ ಆರೋಗ್ಯ ವಿಚಾರಿಸಿದ್ದಾರೆ. ಬಾಳೆಹೊನ್ನೂರು ವೈದ್ಯ ಗಣ... ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕಾರ್ಯಕ್ರಮ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಡಿ. ಜಿ. ಸಂತೋಷ್ ... « Previous Page 1 …43 44 45 46 47 … 205 Next Page » ಜಾಹೀರಾತು