ಆತ್ಮಶಕ್ತಿ ಬಜ್ಪೆ ಶಾಖೆಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಬಜ್ಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರುಗಿತು. ರೋಟರಿ ಕ್ಲಬ್, ಬಜ್ಪೆ, ಬ್ರಹ... ಭಾರೀ ಗಾಳಿ ಮಳೆ: ಕುಸಿದು ಬಿದ್ದ ಬೆಳ್ತಂಗಡಿ ಸಂತೆಕಟ್ಟೆ ಆಟೋ ನಿಲ್ದಾಣ ಬೆಳ್ತಂಗಡಿ(reporterkarnataka.com): ಭಾರಿ ಗಾಳಿ ಮಳೆಗೆ ಬೆಳ್ತಂಗಡಿ ಸಂತೆಕಟ್ಟೆಯ ಆಟೋರಿಕ್ಷಾ ನಿಲ್ದಾಣ ಕುಸಿದು ಬಿದ್ದು ರಿಕ್ಷಾಗಳು ಜಖಂಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ 3.30ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋರಿಕ್ಷಾ ನಿಲ್ದಾಣ ಸಂಪೂರ್ಣ ಕುಸಿದ... ಮಾರ್ಚ್ 29: ಆತ್ಮಶಕ್ತಿ ಬಜ್ಪೆ ಶಾಖೆಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಬಜ್ಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಮಾರ್ಚ್ 29ರಂದು ನಡೆಯಲಿದೆ. ರೋಟರಿ ಕ್ಲಬ್, ಬಜ... ಪ್ರತಿ ತಾಲೂಕಿನಲ್ಲಿ ಬೀದಿನಾಯಿಗೆ ಆಶ್ರಯ ತಾಣ ನಿರ್ಮಾಣ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳೂರು(reporterkarnataka.com): ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ... Mangaluru | ದುಬಾರಿಯಾಗುತ್ತಿದೆ ಪೊಲೀಸ್ ಧ್ವಜ ದಿನಾಚರಣೆ: ಬ್ಯಾಡ್ಜ್ ಗೆ 500 ರೂ. ವಸೂಲಿ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದಲ್ಲಿ ಪ್ರತಿ ವರ್ಷ ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ (Police Flag Day) ಆಚರಿಸಲಾಗುತ್ತದೆ. ಆದರೆ ಈ ಬಾರಿಯ ಧ್ವಜ ದಿನಾಚರಣೆ ಸಾರ್ವಜನಿಕರ ಪಾಲಿಕೆ ದುಬಾರಿಯಾಗಿ ಪರಿಣಮಿಸಿದೆ ಎಂಬ ಸಾರ್ವತ್ರಿಕ ಅಭಿಪ್ರಾಯ ಕೇಳಿ ... ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಮಾರ್ಚ್ 27ರಿಂದ: 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್ ಪುತ್ತೂರು(reporterkarnataka.com): ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡೆಸ್ಟ್ ರೇಂಜ್, ಎಂಡ್ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭ... ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಕೊಡಗು ಮೂಲದ ಓರ್ವ ಆರೋಪಿಗೆ ಜಾಮೀನು ಮಂಗಳೂರು(reporterkarnataka.com): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ. 2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್ ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರವೀಣ್ ನೆಟ್ಟಾರ್ ಮೇಲೆ ಆರೋಪಿಗಳು ಮಾ... ಮಾಣಿಬೆಟ್ಟುಗುತ್ತು: ಏ.4ರಂದು 3ನೇ ವರ್ಷದ ಹೊನಲು ಬೆಳಕಿನ ಗುರುಪುರ ಜೋಡುಕೆರೆ ಕಂಬಳ ಮಂಗಳೂರು(reporterkarnataka.com): ಮೂಳೂರು-ಅಡ್ಡೂರು ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಮೂರನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕೆರೆ ಗುರುಪುರ ಕಂಬಳ ಏಪ್ರಿಲ್ 4ರಂದು ಗುರುಪುರದ ಮಾಣಿಬೆಟ್ಟುಗುತ್ತುವಿನಲ್ಲಿ ನಡೆಯಲಿದೆ. ಮೂಳೂರು-ಟಡ್ಡೂರು ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ... ಮಂಗಳೂರು ಮಹಾನಗರಪಾಲಿಕೆ: 2026-27ನೇ ಸಾಲಿನ 156.17 ಕೋಟಿ ರೂ.ಗಳ ಮಿಗತೆ ಬಜೆಟ್ ಮಂಡನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ 2026-27ನೇ ಸಾಲಿನ 156.17 ಕೋಟಿ ರೂ.ಗಳ ಮಿಗತೆ ಬಜೆಟ್ ಗುರುವಾರ ಮಂಡಿಸಲಾಯಿತು. ದ.ಕ. ಜಿಲ್ಲಾಧಿಕಾರಿಯೂ ಆಗಿರುವ ಪಾಲಿಕೆಯ ಆಡಳಿತಾಧಿಕಾರಿ ದರ್ಶನ್ ಎಚ್.ವಿ. ಅವರು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸ... Mangaluru | ಪಾಲ್ದನೆ ಸಮೀಪದ ನೆಕ್ಕರೆ ಆಸುಪಾಸಿನಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ. [video width="8... « Previous Page 1 …3 4 5 6 7 … 331 Next Page » ಜಾಹೀರಾತು