ಮುಲ್ಲಕಾಡು ಸರಕಾರಿ ಶಾಲೆಗೆ 13.40 ಲಕ್ಷ ವೆಚ್ಚದಲ್ಲಿ ನೂತನ ಶೌಚಾಲಯ ನಿರ್ಮಾಣ: ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ವಾರ್ಡ್ 18 ಕಾವೂರು ವ್ಯಾಪ್ತಿಯಲ್ಲಿ ಬರುವ ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿ ಹಾಗೂ ಮೇಯರ್ ಅನುದಾನದಲ್ಲಿ 13.40 ಲಕ್ಷ ವೆಚ್ಚದ ನೂತನ ಶೌಚಾಲಯವನ್ನು ಶಾಸಕ ಡಾ. ಭರತ್ ಶೆಟ್ಟಿ ಅವರು ಉದ್ಘಾಟಿಸಿದರು. ... ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಚೇರಿ ಉದ್ಘಾಟನೆ: ಸಕಲ ಸಿದ್ಧತೆ ಬಹುತೇಕ ಪೂರ್ಣ ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಚೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು. ನಂತರ ಮಾತನಾ... ಬಾಳೂರು: ಯುವ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ ಹೃದಯಾಘಾತಕ್ಕೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಹಾದಿಹೋಣಿ ಹೊಸ್ಮನೆಮಕ್ಕಿ ಗ್ರಾಮದ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ (35) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಚೇತನ್ ಅವರು ಗುರುವಾರ ಬೆಳಿಗ್ಗೆ ಮನೆಯೆದುರು ... ಮಂಗಳೂರು: ಇಂದಿನಿಂದ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಮಂಗಳೂರು (reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ. ಮುಖ್ಯಮಂತ್ರ... ಕಡಲನಗರಿ ಮಂಗಳೂರಿನಲ್ಲಿ ಇಂದು ಬಹು ಸಂಸ್ಕೃತಿ ಉತ್ಸವ: ಮುಖ್ಯಮಂತ್ರಿ ಉದ್ಘಾಟನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಗಾನ ಅಕಾಡೆಮಿ, ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಜ.17 ರಂದು ನಗರದ ಕುದ್ಮುಲ್ ರಂಗರಾ... ಅಂಬೇಡ್ಕರ್ ಅವರನ್ನು ಒಂದು ಪಂಗಡಕ್ಕೆ ಸೀಮಿತಗೊಳಿಸುತ್ತಿರುವುದು ದುರದೃಷ್ಟಕರ: ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆಲವು ಪ್ರತ್ಯೇಕವಾದಿ ಮನಸುಗಳು ಭಾಷಣ ಮಾಡುವ ನೆಪದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಅವರನ್ನು ಒಂದು ವರ್ಗ ಪಂಗಡಕಕ್ಕೆ ಸೀಮಿತ ಗೊಳಿಸುತ್ತಿರುವುದು ದುರದೃಷ್ಟಕರ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಚಿನ್ ಬಾನಳ್ಳಿ ... ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂಪಿ ಅನುದಾನಡಿ ಮೊದಲ ಕಾಮಗಾರಿಗೆ ಚಾಲನೆ ಮಂಗಳೂರು(reporterkarnataka.com): ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತ... ಇಂಜಿನಿಯರ್ ಎನ್.ನಾಗೇಂದ್ರ ಅವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ನಗರ ಯೋಜನಾಧಿಕಾರಿಯಾಗಿದ್ದ ಎನ್.ನಾಗೇಂದ್ರ ಅವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸುರ್ವೆ ಕಲ್ಚರ್ ಅಕಾಡೆಮಿ ಬೆಂಗಳೂರು ಕೊಡಮಾಡುವ ಪ್ರಶಸ್ತಿಗೆ ಎನ್.ನಾಗೇಂದ... ಮಂಗಳೂರಿನ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ?: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ ಮಂಗಳೂರು(reporterkarnataka.com): ಮುಡಾ ಕಚೇರಿಯಲ್ಲಿ ಮಧ್ಯವರ್ತಿ ಹಾಗೂ ಪ್ರಮುಖ ಪಕ್ಷ ವೊಂದರಲ್ಲಿ ಕಾರ್ಯಕರ್ತನಾಗಿರುವ ಪುಡಾರಿಯೊಬ್ನ ಅನಧಿಕೃತವಾಗಿ ಕಡತವನ್ನೇ ತಿದ್ದು ಮಾಡಿದ್ದನ್ನು ನೋಡಿದರೆ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇ... ಮಂಜನಾಡಿ: ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಪರಿಹಾರ ಚೆಕ್ ವಿತರಣೆ ಮಂಗಳೂರು(reporterkarnataka.com): ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ₹5 ಲಕ್ಷದ ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್,... « Previous Page 1 …48 49 50 51 52 … 296 Next Page » ಜಾಹೀರಾತು