Sports | ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟ: ಎಸ್ಎಂಎಸ್ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್... ಪುತ್ತೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ಎ.7 ರಂದು ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್ಎಂಎಸ್ ಕಾಲೇಜು ಚಾಂ... ಕದ್ರಿ ಶಿವಭಾಗ್: ಏಪ್ರಿಲ್ 12ರಂದು ರೋಹನ್ ಗಾರ್ಡನ್ ಭೂಮಿಪೂಜೆ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳಿಗೂ ಮಿಕ್ಕಿ ಸೇವೆ ನೀಡುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆಯನ್ನು, 2025ರ ಏಪ್ರಿಲ್ 12ರ ಶನಿವಾರ ಸಂಜೆ 5:00 ಗಂಟೆಗೆ ನ... Puttur | ಮುಳಿಯ ಜುವೆಲ್ಸ್ ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್: ಹೊಸ ಲೋಗೋ ಅನಾವರಣ ಪುತ್ತೂರು(reporterkarnataka.com): ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( c... Mangaluru | ಪಡೀಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿದ ಕಾರು! ಮಂಗಳೂರು(reporterkarnataka.com): ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿದ ಘಟನೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕ ನ... ಮಹಿಳೆಯರು ಮತ್ತು ಯುವಕರು ದೇಶದ ಸಂಸ್ಕೃತಿಯನ್ನು ಉಳಿಸುವ ಶಕ್ತಿಯಾಗಿದ್ದಾರೆ: ಒಡಿಯೂರು ಶ್ರೀ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಮಹಿಳೆಯರು ಮತ್ತು ಯುವಕರು ದೇಶವನ್ನು ಮತ್ತು ಸಂಸ್ಕೃತಿಯನ್ನು ಉಳಿಸುವ ಶಕ್ತಿಯಾಗಿದ್ದಾರೆ. ರಕ್ತೇಶ್ವರೀ ದೇವಿಯು ವಿದ್ಯೆ, ಬುದ್ದಿ ರಕ್ಷಣೆಯನ್ನು ಕೊಡುವ ದೇವತೆಯಾಗಿದ್ದಾಳೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾ... KPCC Working President | ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ: ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್... MRPL CSR | ಅದ್ಯಪಾಡಿ ಪ್ರಾಥಮಿಕ ಶಾಲೆಯ ನೂತನ ಕೊಠಡಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಬಜಪೆ(reporterkarnataka.com): ಅದ್ಯಪಾಡಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಆರ್ ಪಿಎಲ್ ನ ಸಿಎಸ್ ಆರ್ ಯೋಜನೆಯಡಿ ಸುಮಾರು 19 ಲಕ್ಷ ಅನುದಾನದಲ್ಲಿ ನಿರ್ಮಿಸಿದ ನೂತನ ಶಾಲಾ ಕೊಠಡಿಗಳ ಉದ್ಘಾಟನೆಯನ್ನು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ... ಪುತ್ತೂರು ಜಾತ್ರೆ: ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ! ಪುತ್ತೂರು(reporterkarnataka.com):ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ. ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್ ಮ್ಯಾಪ್ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್ ಅನ್ನು ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆ... ಪ್ಯಾರಿಷ್ ಚಾರಿಟಿ ಟ್ರೋಫಿ 2025: ಪಾಲಡ್ಕಾ ವಿನ್ನರ್, ಪೆರ್ಮನೂರ್ ರನ್ನರ್ ಮಂಗಳೂರು(reporterkarnataka.com): ರಾಣಿಪುರ ವೆಲ್ಫೇರ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ,ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪತಿ ಮೈದಾನದಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟಗಳಲ್ಲಿ ಸೇಂಟ್ ಲೋಯೋಲಾ ಚರ್ಚ ಪಾಲಡ್ಕಾ ವಿನ್ನರ್ ಆಗಿದ್ದು, ಸೇಂಟ್ ಸೆಬೆಸ್ಟಿಯನ್ ಚರ್ಚ... CPM | ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಏ. 29ರಂದು ಬ್ರಹತ್ ಮೆರವಣಿಗೆ, ಹಕ್ಕೊತ್ತಾಯ ಸಮಾವೇಶ ಉಳ್ಳಾಲ(reporterkarnataka.com): ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಜನಸಾಮಾನ್ಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಏ. 29ರಂದು ದೇರಳಕಟ್ಟೆ ಜಂಕ್ಷನ್ ನಲ್ಲಿ ಬ್ರಹತ್ ಮೆರವಣಿಗೆ ಹಾಗೂ ಹಕ್ಕೊತ್ತಾಯ ಸಮಾವೇಶ ಜರುಗಲಿದೆ. ಇದರ ಪೂರ್ವಭಾವಿ ತಯಾರಿಗಾಗಿ ಮುನ್... « Previous Page 1 …48 49 50 51 52 … 314 Next Page » ಜಾಹೀರಾತು