ಕಣಚೂರ್ ಆಸ್ಪತ್ರೆ, ಮಂಗಳೂರು ವಿಶ್ವವಿದ್ಯಾಲಯ, ಕ್ಯಾಸ್ಕ್ ಸಂಯೋಜಿತವಾಗಿ ಎಂ.ಎಸ್. ಡಬ್ಲ್ಯೂ. ವಿದ್ಯಾರ್ಥಿಗಳಿಗೆ ಮನೋವಿಜ್ಞಾನ ಶಿಬಿರ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಸಾಮಾಜಿಕ ಕಾರ್ಯ ಪಿಜಿ ಅಧ್ಯಯನ ಮತ್ತು ಸಂಶೋಧನಾ ವಿಭಾಗ; ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ (ಕ್ಯಾಸ್ಕ್) ಮತ್ತು ಕಣಚೂರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಮನೋವೈದ್ಯಕೀಯ ವಿಭಾಗದ ತಜ್ಞರ ಬೆಂಬಲದೊಂದಿಗೆ ಸಹಯೋಗದ ಮೂಲಕ, ಎಂ.... ವೆನ್ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದ ಕ್ಯಾ. ಬ್ರಿಜೇಶ್ ಚೌಟ ಹಸ್ತಾಂತರ ಮಂಗಳೂರು(reporterkarnataka.com): ಎಂಆರ್ ಪಿಎಲ್ ಸಂಸ್ಥೆ ವತಿಯಿಂದ ಸಿಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆ... ನಿವೃತ್ತ ಸರಕಾರಿ ನೌಕರರ ಆರ್ಥಿಕ ನಷ್ಟ ಪರಿಹಾರಕ್ಕೆ ಸಿಎಂ ಜತೆ ಚರ್ಚೆ: ಎಂಎಲ್ಸಿ ಐವನ್ ಡಿಸೋಜ ಮಂಗಳೂರು(reporterkarnataka.com): ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ, ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನ... ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿ ದ್ವಿತೀಯ ಆಂತರಿಕ ಆನ್ಲೈನ್ ಪರೀಕ್ಷೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆಯನ್ನು ಪಡೆದ ಬಳಿಕ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ದ್ವಿತೀಯ ಆಂತರಿಕ ಪರೀಕ್ಷೆಗಳನ್ನು ಆನ್ಲೈನ್ ಮೂಲಕ ನಡೆಸಲಾಯಿತು. ಪರೀಕ್ಷಾ ಪ್ರಕ್ರಿಯೆಯ ಗೌಪ್ಯತೆ ಹಾಗೂ ಸಮಗ್ರತೆಗಳನ್ನು ಕಾಪಾಡಿಕೊಳ್ಳಲ... Sports & Cultural Fest | ಚಿತ್ರದುರ್ಗ ಎಸ್ ಜೆಎಂ ಪಾಲಿಟಿಕ್ ನಲ್ಲಿ ಪಾಲಿಫೆಸ್ಟ್- 2025 ಸಮಾರೋಪ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ನಮ್ಮನ್ನ ಬಾಹ್ಯ ಪ್ರಪಂಚದ ಆಡಂಬರದ ಜೀವನ ಪದ್ಧತಿಗೆ ಈಡು ಮಾಡಿಕೊಂಡು ಅಂತರಂಗದ ಅರಿವಿನ ಜಾಗೃತಿ ಉದ್ದೀಪನಗೊಳಿಸಿಕೊಳ್ಳುವಲ್ಲಿ ವಿಫಲರಾಗುತ್ತಿರುವುದು ಆಧುನಿಕ ಜಗತ್ತಿನ ವಿಪರ್ಯಾಸಗಳಲ್ಲೊಂದು. ಮೊಬೈಲ್ ಎನ್ನುವ ಸಾಧನ ನಮ... Mangaluru | ಹೆಚ್ಚುತ್ತಿರುವ ತಾಪಮಾನ: ಕಟ್ಟಡ, ಹಮಾಲಿ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಇಲಾಖೆ ಸೂಚನೆ ಮಂಗಳೂರು(reporterkarnataka.com): ಬೇಸಿಗೆಯ ಹಿನ್ನೆಲೆಯಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಶಾಖದ ಹೊಡೆತದಿಂದ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗೃತಾ ಕ್ರಮವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ದ... ಗುಜರಾತಿನಿಂದ ಆರಂಭಗೊಂಡ ಸಿಐಎಸ್ಎಫ್ ಕೋಸ್ಟಲ್ ಸೈಕ್ಲೋಥಾನ್: ಕಡಲನಗರಿ ಮಂಗಳೂರಿನಲ್ಲಿ ಭವ್ಯ ಸ್ವಾಗತ, ಬೀಳ್ಕೊಡುಗೆ ಮಂಗಳೂರು(reporterkarnataka.com): ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ವತಿಯಿಂದ ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಉದ್ದಕ್ಕೂ ಸಂಚರಿಸುತ್ತಿರುವ ಸೈಕಲ್ ರ್ಯಾಲಿ ‘ಸಿಐಎಸ್ಎಫ್ ಕೋಸ್ಟಲ್ ಸೈಕ್ಲೋಥಾನ್-2025’ ಬುಧವಾರ ಸಂಜೆ ಮಂಗಳೂರಿಗೆ ಆಗಮಿಸಿದಾಗ ಆಕರ್ಷಕ ಸ್ವಾಗತ ನೀಡಲಾಯಿತು. ... ಸುರತ್ಕಲ್: ಕುಡಿಯುವ ನೀರು ಪೂರೈಕೆ ಸಮಸ್ಯೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ ಸುರತ್ಕಲ್(reporterkarnataka.com): ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಸಮಸ್ಯೆ ಬಗೆಹರಿಸಲು ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಸಭೆ ಸುರತ್ಕಲ್ ವಿಭಾಗೀಯ ಕಚೇರಿಯಲ್ಲಿ ಜರುಗಿತು. ಆಯುಕ್ತರಾದ ರವಿಚಂದ್ರ ನಾಯಕ್, ಸಹಾಯಕ ಆಯುಕ್ತರಾದ ವಾಣಿ ... DK District | ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 21 ಪರೀಕ್ಷಾ ಕೇಂದ್ರ; 9080 ವಿದ್ಯಾರ್ಥಿಗಳು ಮಂಗಳೂರು(reporterkarnataka.com): ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಸಭೆಯಲ್ಲಿ ಮಾತನಾಡಿ, ಸರಕ... Mangaluru | ‘ಹೀರೋಸ್ ಆ್ಯಂಡ್ ಹೀರೋಯಿನ್ಸ್ ಆಫ್ ಟ್ವೆಂಟಿಯತ್ ಸೆಂಚುರಿ ಲೆಪ್ರಸಿ ವರ್ಕ್ ಇನ್ ಇಂಡಿಯಾ’ ಕೃತಿ ಲೋಕಾರ್ಪಣೆ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚರ್ಮ ರೋಗ ಶಾಸ್ತ್ರ, ಲೈಂಗಿಕ ರೋಗ ಶಾಸ್ತ್ರ ಮತ್ತು ಕುಷ್ಠ ರೋಗ ಶಾಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಕರಾವಳಿ ಚರ್ಮರೋಗ ಚಿಕಿತ್ಸಾ ತಜ್ಞರ ಸಂಘದ ಸಹಕಾರದೊಂದಿಗೆ 'ಹೀರೋಸ್ ಆ್ಯಂಡ್ ಹೀರೋಯಿನ್ಸ್ ಆಫ್ ಟ್ವೆಂಟಿಯತ್ ಸೆಂಚುರಿ ... « Previous Page 1 …51 52 53 54 55 … 314 Next Page » ಜಾಹೀರಾತು