ಕುಕ್ಕೆ ಸುಬ್ರಮಣ್ಯ ದೇವಸ್ಥಾನ: ಜ.2ರಿಂದ 5ರವರೆಗೆ ಕಿರುಷಷ್ಠಿ ಮಹೋತ್ಸವ ಕುಕ್ಕೆ ಸುಬ್ರಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ನಾಳೆ (ಜ.2... ಇಎಸ್ಐ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿಢೀರ್ ಭೇಟಿ: ಸರ್ವರ್ ಸಮಸ್ಯೆ; ರೋಗಿಗಳ ಪರದಾಟ ಮಂಗಳೂರು(reporterkarnataka.com): ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ (ಇಎಸ್ಐ)ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆಯ ಹಿರಿಯ... ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜ.2ರಂದು ಮಂಗಳೂರಿಗೆ: ಸೂರ್ಯ-ಘರ್ ಕಾರ್ಯಾಗಾರ ಉದ್ಘಾಟನೆ ಮಂಗಳೂರು(reporterkarnataka.com):ಜನವರಿ 2ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ... ಜನವರಿ 4ರಂದು ಕೊಂಕಣಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ: ಆಹ್ವಾನ ಬಿಡುಗಡೆ ಮಂಗಳೂರು(reporterkarnataka.com):ಕೊಂಕಣಿ ಭಾಷಾ ಮಂಡಳ್ ಕರ್ನಾಟಕವು ತನ್ನ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜೊತೆಯಲ್ಲಿ ಜ.4ರಂದು ಒಂದು ದಿನದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡಿದ್ದು, ಕರ್ನಾಟಕ ಮತ್ತು ಗೋವಾದ ವಿವಿಧ ಕೊಂಕಣಿಯ ಮಾತೃಭಾಷೆ ಇರುವ 30... ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ನಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಮಂಗಳೂರು(reporterkarnataka.com): ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ಇದರ ಸುಕೂನ್ ಯೋಜನೆಯಡಿಯಲ್ಲಿ ನಿರ್ಮಿಸಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಸಾಬಿತ್ ಸಖಾಫಿ ತಂಙಳ್ ನೂತನ ಮನೆಯನ್ನು ಹಸ್ತಾಂತರಿಸಿದರು.... ಮಂಗಳೂದು: ಆಶಿಶ್ ಎಂ. ರಾವ್ ಅವರಿಗೆ ಕಲಾರತ್ನ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com):ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಮಂಗಳೂರು ನಡೆಸಿದ ವ್ಯಾಲ್ಯು ಅವಾರ್ಡ್ ಸೆರೆಮೊನಿ (Value Award Cermony) ಕಾರ್ಯಕ್ರಮದಲ್ಲಿ ಎ. ಜೆ. ಕಾಲೇಜಿನ ವಿದ್ಯಾರ್ಥಿ ಆಶಿಶ್ ಎಂ. ರಾವ್ ಅವರ ಕಲಾ ಸಾಧನೆಯನ್ನು ಗುರುತಿಸಿ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ... ಕಾಂಗ್ರೆಸ್ ಸರಕಾರದಿಂದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನ್ಯಾಯ: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ರಾಜ್ಯದಲ್ಲಿ ಆಳ್ವಿಕೆ ನಡೆಸುತ್ತಿರುವ ಕಾಂಗ್ರೆಸ್ ಸರಕಾರದಿಂದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪ ಮಾಡಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ... ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆ (ಕ್ಯಾರೊಲ್) ಗಳನ್ನು ಪ್ರಸ್ತುತ ಪಡಿಸಲಾಯಿತು. ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾ... ಕ್ರಿಸ್ಮಸ್ ಹಬ್ಬ: ಲೇಡಿಹಿಲ್ ಚರ್ಚ್ ನಲ್ಲಿ ವಿಶೇಷ ಬಲಿಪೂಜೆ; ಸಾಮೂಹಿಕ ಪ್ರಾರ್ಥನೆ ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಚರ್ಚ್ ನಲ್ಲಿ ಮಂಗಳವಾರ ಕ್ರಿಸ್ಮಸ್ ಹಬ್ಬದ ವಿಶೇಷ ಬಲಿಪೂಜೆ ನಡೆಯಿತು. ಚರ್ಚಿನ ಪ್ರಧಾನ ಧರ್ಮಗುರು ಫಾ.ಬೆಂಜಮಿನ್ ಪಿಂಟೋ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಫಾ. ಲ್ಯಾನ್ ಸನ್ ಪಿಂಟೋ ಹಾಗೂ ಫಾ.ಹೆನ್ರಿ ಸಿಕ್ವೇರಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು. ಪಟ... « Previous Page 1 …51 52 53 54 55 … 296 Next Page » ಜಾಹೀರಾತು