Mangaluru | ಪೋಪ್ ಫ್ರಾನ್ಸಿಸ್ ಜಗತ್ತಿಗೆ ಬೆಳಕಾಗಿದ್ದರು: ಶ್ರದ್ಧಾಂಜಲಿ ಸಭೆಯಲ್ಲಿ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಕೆಥೋಲಿಕರ ಪರಮೋಚ್ಛ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರಿಗೆ ಶ್ರದ್ಧಾಂಜಲಿ ಸಭೆ ಶುಕ್ರವಾರ ನಗರದ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ ನಡೆಸಲಾಯಿತು. ಮಂಗಳೂರು ಬಿಷಪ್ ಅ|ವಂ|ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಶ್ರದ್ದಾಂಜಲಿ ಅರ... Kalladka | ಪಾಕಿಸ್ತಾನ ನಾಶವಾದರೆ ಮಾತ್ರ ಭಯೋತ್ಪಾದನೆ ನಿರ್ನಾಮ: ಪ್ರತಿಭಟನಾ ಸಭೆಯಲ್ಲಿ ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿದ್ದು, ಅದರ ನಿರ್ಮೂಲನವಾಗಬೇಕಾದರೆ ಭಯೋತ್ಪಾದಕರನ್ನು ಸೃಷ್ಟಿ ಸುವ ಪಾಕಿಸ್ಥಾನದ ನಾಶವಾದರೆ ಮಾತ್ರ ಸಾಧ್ಯ ವಾದೀತು ಎಂದು ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಕಲ್ಲಡ್... ಕೊಪ್ಪ: ಬಿಳಾಲುಕೊಪ್ಪ ಸಮೀಪ ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಳಾಲುಕೊಪ್ಪ ಸಮೀಪ ಗುರುವಾರ ಸಂಜೆ ಗಾಳಿ ಮಳೆಗೆ ಮೇಲಿನ ಕುಡಿಗೆ ಕೃಷ್ಣೇಗೌಡ ಅವರ ಮನೆ ಮೇಲೆ ಮರ ಬಿದ್ದು ಹಾನಿಗೀಡಾದ ಘಟನೆ ನಡೆದಿದೆ. ಈ ಘಟನೆಯಿಂದ ಮನೆಯ ಹಿ... ಮಂಗಳೂರು: ಸರಕಾರಿ ಬಸ್ ಕಂಡೆಕ್ಟರ್ ನಿಂದಲೇ ಯುವತಿಗೆ ಲೈಂಗಿಕ ಕಿರುಕುಳ!; ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೆಎಸ್ಸಾರ್ಟಿಸಿಯ ನರ್ಮ್ ಬಸ್ನಲ್ಲಿ ಕಂಡಕ್ಟರೊಬ್ಬರು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಖಾಸಗಿ ಅಂಗಕ್ಕೆ ಕೈಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಘಟನೆಗೆ ಸ... ಪಹಲ್ಗಾಮಿನಲ್ಲಿ ಉಗ್ರರ ದಾಳಿ: ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ, AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಖಂಡನೆ ಮಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮಿನಲ್ಲಿ ಉಗ್ರರ ದಾಳಿಯನ್ನು ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ, AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಖಂಡಿಸಿದ್ದಾರೆ. ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ... Suratkal | ಸ್ಥಗಿತಗೊಂಡಿರುವ ಬಡವರ ವಸತಿ ಸಂಕೀರ್ಣ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಎಂ, ಡಿವೈಎಫ್ಐ ಪ್ರತಿಭಟನೆ ಸುರತ್ಕಲ್(reporterkarnataka.com) : ಸ್ಥಳೀಯ ಶಾಸಕರು, ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಇಡ್ಯಾ ವಾರ್ಡಿನಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿದ್ದ 600 ಮನೆಗಳುಳ್ಳ ವಸತಿ ಯೋಜನೆ ಸ್ಥಗಿತಗೊಂಡಿದೆ ಎಂದು ಆರೋಪಿಸಿ ಸಿಪಿಎಂ ಮತ್ತು ಡಿವೈಎಫ್ಐ ವಲಯ ಸಮಿತಿ... ಫಹಲ್ಗಾಮ್ ಘಟನೆ ಮಾನವ ಕುಲಕ್ಕೆ ಮಾರಕ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಕಾಶ್ಮೀರದ ಫಹಲ್ಗಾಮ್ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಘಟನೆ ಇಡೀ ಮಾನವ ಕುಲಕೆ ಮಾರಕ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ. ನ್ಯಾಯ, ನೀತಿ ಮತ್ತು ಶಾಂತಿ ಬಯಸುವ ಸವಾಜದಲ್ಲಿ ... ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ವಿಚಾರ ಸಂಕಿರಣ ಪುತ್ತೂರು(reporterkarnataka.com): ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಏಪ್ರಿಲ್ 24 (ನಾಳೆ) ಸಂಜೆ 4 ಗಂಟೆಗೆ ಅಕ್ಷಯ ತದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ?. ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ.... Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ಸಂಗೀತ ರಸಮಂಜರಿ ಕಾರ್ಯಕ್ರಮ ಪುತ್ತೂರು(reporterkarnataka.com): ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30ಕ್ಕೆ "ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ ರಸಮಂಜರಿ ಕಾರ್ಯಕ್ರಮ ... Mangaluru | ಜನಿವಾರ ಪ್ರಕರಣ: ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ವಿಪ್ರ ಸಂಘಟನೆಗಳು ಮತ್ತು ಬ್ರಾಹ್ಮಣರು ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಶರವು ದೇವಸ್ಥಾನದಲ್ಲಿ ಪ್ರಾರ್ಥನೆ ನಡೆ... « Previous Page 1 …52 53 54 55 56 … 321 Next Page » ಜಾಹೀರಾತು