ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್... ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತ... ಸುರತ್ಕಲ್ ಎನ್ ಐಟಿಕೆ: ಡಿ.11-12ರಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ – 2024 ಸಾಫ್ಟ್ವೇರ್ ಎಡಿಷನ್ ಗ್ರ್ಯಾಂಡ್ ಫಿನಾಲೆ ಸುರತ್ಕಲ್(reporterlarnataka.com): ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) 7ನೇ ಆವೃತ್ತಿಯ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಸಾಫ್ಟ್ ವೇರ್ ಎಡಿಷನ್ ಗ್ರ್ಯಾಂಡ್ ಫಿನಾಲೆಯನ್ನು ಡಿ.11-12ರಂದು ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ... ಪಾಪದ ಪ್ರಾಯಶ್ಚಿತದಿಂದ ಉತ್ತಮ ನಡತೆ ರೂಡಿಸಿಕೊಳ್ಳಿ: ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ಮಂಗಳೂರು ಬಿಷಪ್ ಮಂಗಳೂರು(reporterkarnataka.com):ಮೇರಿ ಮಾತೆ ಪ್ರೀತಿಯಿಂದ ಬರಮಾಡಿಕೊಳ್ಳುವ ಜತೆಗೆ ತನ್ನ ದಯೆಯನ್ನು ಎಲ್ಲರಿಗೂ ನೀಡುತ್ತಾ ಪೋಷಿಸುತ್ತಾರೆ. ಇದಕ್ಕಾಗಿ ನಾವು ಪಾಪದ ಪ್ರಾಯಶ್ಚಿತ ಮಾಡುವ ಮೂಲಕ ಉತ್ತಮ ನಡತೆಯನ್ನು ರೂಡಿಸಿಕೊಳ್ಳುವ ಅಗತ್ಯವಿದೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಪಷ್ ಡಾ.ಪೀಟರ... ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ; ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆಯು ಭಾನುವಾರ ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ... ದಕ್ಷಿಣ ಕನ್ನಡ ಅನುದಾನಿತ ಪ.ಪೂ. ಕಾಲೇಜುಗಳ ಬೋಧಕ-ಬೋಧಕೇತರ ಸಂಘದಿಂದ ಬಂಟ್ವಾಳ ಶಾಸಕರ ಭೇಟಿ ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಅನುದಾನಿತ ಪ.ಪೂ.ಕಾಲೇಜುಗಳ ಬೋಧಕ-ಬೋಧಕೇತರ ಸಂಘದ ವತಿಯಿಂದ ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯಕ್ ಅವರನ್ನು ಅವರ ಒಡ್ಡೂರು ಫಾರ್ಮ್ಸ್ ನಿವಾಸದಲ್ಲಿ ಭೇಟಿ ಮಾಡಿ ಅನುದಾನಿತ ಪದವಿ ಪೂರ್ವ ಕಾಲೇಜು ನೌಕರರ ಸಮಸ್ಯೆಗಳನ್ನು ಮುಂಬರುವ ಅಧ... ಕಾಟಿಪಳ್ಳ 3ನೇ ವಾರ್ಡ್ ನಲ್ಲಿ 10 ಲಕ್ಷ ವೆಚ್ಚದ ರಸ್ತೆ ಉದ್ಘಾಟನೆ: 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com): ಕಾಟಿಪಳ್ಳ ವಾರ್ಡ್ 3ರಲ್ಲಿ 10 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ವೈ ಭರತ್ ಶೆಟ್ಟಿ ನೆರವೇರಿಸಿದರು. ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ ... ಬಂಗ್ರಕೂಳೂರು: 55 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು ಶ್ರೀ ಕೋರ್ದಬ್ಬು ದೈವಸ್ಥಾನ ರಸ್ತೆಯನ್ನು 55 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್... ನಂಜನಗೂಡು: ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶಿಕ್ಷಣ ಹಾಗೂ ಆರೋಗ್ಯ ಇಲಾಖೆ, ತಾಲೂಕು ಪಂಚಾಯತಿ ಮತ್ತು ಅಲೀಂ ಕೋ ಸಹಯೋಗದೊಂದಿಗೆ ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಎಚ್. ಡಿ ಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು, ತಾಲೂಕ... ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನ: ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ. ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗ ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ ಅನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸುವ ಕಾರ್ಯಕ್ಕೆ ಮುಂದಾಗಿದೆ. ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರಾದ ದಿ. ಮುಳಿಯ ಕೇಶವ ಭಟ್ಟ ಅವರು ಜನಿಸಿ 127 ವರ್... ತೀರ್ಥಹಳ್ಳಿ: ದನ ಅಡ್ಡ ಬಂದು ಬೈಕ್ ನಿಂದ ಬಿದ್ದ ಸವಾರನಿಗೆ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ನರ್ಸರಿ ಎದುರು ರಸ್ತೆಯಲ್ಲಿ ದನವೊಂದು ಏಕಾಏಕಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ತಳುವ... « Previous Page 1 …54 55 56 57 58 … 296 Next Page » ಜಾಹೀರಾತು