ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ; ಪದಗ್ರಹಣ ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಭಾಗವಾಗಿ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರು ಮರು ಆಯ್ಕೆಯಾಗಿದ್ದು, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರಾದ ಡಾ. ... ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ದುರಾಡಳಿತ: ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಸದಸ್ಯ ಜವಳಿ ಆರೋಪ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಸದಸ್ಯರು ಅಧಿಕಾರ ಚುಕ್ಕಾಣಿ ಹಿಡಿದ ನಂತರ ದುರಾಡಳಿತ ನಡೆಸುತ್ತಿದ್ದಾರೆ ಎಂದುಬಿಜೆಪಿ ಸದಸ್ಯ ಸಂದೇಶ ಜವಳಿ ವಾಗ್ದಾಳಿ ನಡೆಸಿದರು. ಪಟ್ಟಣ ಪಂಚಾಯತ್ ಮುಂ... ದ.ಕ. ಜಿಲ್ಲೆ; ಜ.30 – ಫೆ.13ರ ವರೆಗೆ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ’ ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ಜ.30ರಿಂದ ಫೆ.13 ರವರೆಗೆ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ’-2025 ನಡೆಯಲಿದೆ. ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಸುದರ್ಶನ್ ಅವರು ಮಂಗಳವಾರ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ... ಕಾಡಿನ ಬೆಂಕಿ: ಜನಜಾಗೃತಿಗಾಗಿ ಸಂಕೇತ್ ಯುವ ತಂಡದಿಂದ ಬೀದಿ ನಾಟಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ. ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತ... ಮೂಲಭೂತವಾದ, ಕೋಮುವಾದವನ್ನು ಹಿಮ್ಮೆಟ್ಟಿಸಿ ಸಂವಿಧಾನದ ರಕ್ಷಣೆ ಆಗಬೇಕಿದೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ದೇವರು, ಧರ್ಮ, ದೇಶಪ್ರೇಮದ ಬಗ್ಗೆ ದೊಡ್ಡ ತತ್ವಜ್ಞಾನಿಗಳಂತೆ ಮಾತಾಡುವ ಮೂಲಭೂತವಾದಿಗಳನ್ನು, ಕೋಮುವಾದಿಗಳನ್ನು ಸೋಲಿಸಿ ಸಂವಿಧಾನದ ರಕ್ಷಣೆ ನಮ್ಮ ಅಜೆಂಡಾ ಆಗಿರಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಪುರಭವನದಲ್ಲಿ ಸೋಮವಾರ ಕರ್ನಾಟಕ ದಲಿ... ಸಮಗ್ರ ಮೂಲ ಸೌಕರ್ಯ; ಮಂಗಳೂರು ಮಹಾನಗರ ಪಾಲಿಕೆಗೆ 165 ಕೋಟಿ ಅನುದಾನ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮಗ್ರ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ 2024-25ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಒಟ್ಟು 165 ಕೋಟಿ ರೂ. ಅನುದಾನವನ್ನು ಮಂಗಳೂರು ಮಹಾನಗರ ಪಾಲಿಕೆಗೆ ... ಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಕುಂಠಿತಕ್ಕೆ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆ ಕಾರಣ: ಜಿಲ್ಲಾ ನ್ಯಾಯಾಧೀಶರು ಮಂಗಳೂರು(reporterkarnataka.com):ಚುನಾವಣೆಗಳಲ್ಲಿ ಶಿಕ್ಷಿತರು ಮತ್ತು ಶ್ರೀಮಂತರ ಪ್ರದೇಶಗಳಲ್ಲಿಯೇ ಮತದಾನ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು ಅವರಲ್ಲಿ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆಯ ದ್ಯೋತಕವಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಹೇಳಿದ್ದಾರೆ.... ಧನಾತ್ಮಕ ವರದಿಯ ಸರದಾರ, ಹಿರಿಯ ಪತ್ರಕರ್ತ ಗುರುವಪ್ಪ ಬಾಳೇಪುಣಿ ಇನ್ನು ನೆನಪು ಮಾತ್ರ ಮಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಹೊಸ ದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ ಬಾಳೇಪುಣಿ ಅಲ್ಪಕಾಲದ ಅಸೌಖ್ಯದಿಂದ ಬಾಳೆಪುಣಿಯ ಸ್ವಗೃಹದಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ೬೨ ವರ್ಷ ವಯಸ್ಸಾಗಿತ್ತು. ಬಾಳೇಪುಣಿ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾ... ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್ಬಾಗ್ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ) ಕುದ್ರೋಳಿ, ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇದರ ನುರಿತ ವೈದರ ತಂಡದೊಂದಿಗೆ ಉಚಿತ ವೈದ್... ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ ಮಂಗಳೂರು(reporter Karnataka.com); :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸ... « Previous Page 1 …63 64 65 66 67 … 314 Next Page » ಜಾಹೀರಾತು