ಸುರತ್ಕಲ್: ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗೆ ಖಂಡಿಸಿ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ಸುರತ್ಕಲ್(reporterkarnataka.com): ಬೆಲೆಯೇರಿಕೆ, ಭ್ರಷ್ಟಾಚಾರದಿಂದ ಜನರು ಬದುಕಲು ಸಾಧ್ಯವಾಗದಂತಹ ಸ್ಥಿತಿ ರಾಜ್ಯದಲ್ಲಿದೆ. ಸ್ವತಃ ಕಾಂಗ್ರೆಸ್ ಶಾಸಕರೇ ಅನುದಾನ ಸಿಗದೇ ಪರದಾಡುತ್ತಿದ್ದು ಬಿಜೆಪಿ ಶಾಸಕರಿಗೆ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟುವಂತೆ ಮಾಡಿ ಎಂದು ಹೇಳುವಷ್ಟರ ಮಟ್ಟಿಗೆ... ಚಿತ್ತರಂಜನ್ ಬೋಳಾರ್ ಸಾರಥ್ಯದಲ್ಲಿ ಆತ್ಮಶಕ್ತಿ ಸಹಕಾರಿಯ ಅಸಾಮಾನ್ಯ ಸಾಧನೆ: ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷರ ಶ್ಲಾಘನೆ ಸುರತ್ಕಲ್(reporterkarnataka.com): ಸುರತ್ಕಲ್ ಪೂರ್ವ ಆರ್ಕೇಡ್ ನಲ್ಲಿ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯನ್ನು ಶುಕ್ರವಾರ ಸುರತ್ಕಲ್ ಮುಖ್ಯ ರಸ್ತೆಯಲ್ಲಿರುವ ವಿಜಯ ಮಹಲ್ ಕಾಂಪ್ಲೆಕ್ಸ್ ಸುಸಜ್ಜಿತ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳಿಸಲಾಯಿತು. ಕಂಕನಾಡಿ ಶ್... ಯೋಗವು ಕೇವಲ ಶಾರೀರಿಕ ವ್ಯಾಯಾಮವಲ್ಲ, ಮಾನಸಿಕ ಸ್ಪಷ್ಟತೆ ಮತ್ತು ಆಂತರಿಕ ಸಾಮರಸ್ಯ ಪೋಷಿಸುತ್ತದೆ: ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ಮಂಗಳೂರು(reporterkarnataka.com): ಮಂಗಳೂರಿನ MSNIM ನಲ್ಲಿ "ಒಂದು ಭೂಮಿಗೆ ಯೋಗ, ಒಂದು ಆರೋಗ್ಯ" ಎಂಬ ವಿಷಯದ ಮೇಲೆ ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (MSNIM), ಯುವನಿಕಾ ಫೌಂಡೇಶನ್, ವಿಶ್ವ ಸಂಸ್ಥೆ - ಸ್ವಯಂಸೇಕರು ಭಾರತ- ನವ ದೆಹಲಿ , ಹೆಲ್ತ್ ವಾಲಂಟಿಯರ್ಸ್ ಇಂಡಿ... ಕಾಂಗ್ರೆಸ್ ಶಾಸಕರ ಖರೀದಿಗೆ ಕಾಂಗ್ರೆನಲ್ಲೇ ಪೈಪೋಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಬಾಗಲಕೋಟೆ(reporterkarnataka.com): ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ಸಿನಿಂದ ಕಾಂಗ್ರೆಸ್ ಶಾಸಕರ ಖರೀದಿಗೇ ಪೈಪೋಟಿ ನಡೆದಂತಿದೆ. ಅದರ ಪರಿಣಾಮವಾಗಿಯೇ ಶಾಸಕರ ಆಡಿಯೋ ವೈರಲ್ ಆಗುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ ಬೀಸಿದರು. ಬಾಗಲಕೋಟೆ ಜ... ಯೋಗ ವಿದ್ ಯೋಧ: ಸೋಮೇಶ್ವರ ದೇಗುಲದಲ್ಲಿ ಸಂಸದರ ನೇತೃತ್ವದಲ್ಲಿ ಯೋಗ ದಿನಾಚರಣೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಯೋಗ ವಿದ್ ಯೋಧ ಎಂಬ ಅಂತಾರಾಷ್ಟ್ರೀಯ ಯೋಗ ದಿನ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಇಂದು ಸೋಮೇಶ್ವರ ದೇವಾಲಯದಲ್ಲಿ ನಡೆಯಿತು. ... Yoga in Mangaluru | ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ: ಸಂಸದ ಕ್ಯಾ. ಬ್ರಿಜೇಶ್ ಚೌಟ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಯೋಗವು ಇಡೀ ಜಗತ್ತಿನ ಮನುಕುಲಕ್ಕೆ ಭಾರತ ನೀಡಿದ ಶ್ರೇಷ್ಠವಾದ ಕೊಡುಗೆಯಾಗಿದೆ. ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು... ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದ... ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಉಡುಪಿ ನಿರ್ಗಮನ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಉಡುಪಿ(reporterkarnataka.com): ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದು ಉಡುಪಿ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾ... ಜೂ.22; ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ವಿಶೇಷ ರೀತಿಯ ಅನುಬಂಧ ಕಾರ್ಯಕ್ರಮ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father's Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ... Mangaluru Flood | ಜಪ್ಪಿನಮೊಗರು ಜಲಾವೃತ; ಸ್ಥಳೀಯ ಶಾಸಕರು, ಪಾಲಿಕೆ ಮಾಜಿ ಸದಸ್ಯರಿಂದ ಅಸಂಬದ್ಧ ಹೇಳಿಕೆ: ಕಾಂಗ್ರೆಸ್ ಟೀಕೆ ಮಂಗಳೂರು(reporterkarnataka.com): ಇತ್ತೀಚೆಗೆ ಸುರಿದ ಭಾರೀ ಮಳೆಗೆ ಜಪ್ಪಿನಮೊಗರು ಪ್ರದೇಶದಲ್ಲಿ ತಡೆಗೋಡೆ ಕುಸಿದು ಬಿದ್ದು ಇಡೀ ಗ್ರಾಮವೇ ಜಲಾವೃತಗೊಂಡಿತ್ತು. ಇದಕ್ಕೆ ಸಂಬಂಧಿಸಿದಂತೆ ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಸ್ಥಳೀಯ ಶಾಸಕರು ಹಾಗೂ ಸ್ಥಳೀಯ ಮಾಜಿ ಕಾರ್ಪೊರೇಟ್ ಅಸಂಬದ್ಧ ಹೇಳಿಕೆ ನೀಡುತ್... « Previous Page 1 …63 64 65 66 67 … 344 Next Page » ಜಾಹೀರಾತು