ನಾಣ್ಯಾಪುರ: ಸಂಭ್ರಮ- ಸಡಗರದಿಂದ ನಡೆದ ಅಗಣಿತ ಪವಾಡಗಳ ಶಕ್ತಿ ದೇವ ಶ್ರೀ ಜಗಲೂರಪ್ಪನ ಹಬ್ಬ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗಡಿ ಗ್ರಾಮ ಹಾಗೂ ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದಲ್ಲಿ ಪ್ರತಿ ಕಾರ್ತೀಕ ಮಾಸದ ಹೊಸ್ತಿಲು ಹುಣ್ಣಿಮೆ ಸಂದರ್ಭದಲ್ಲಿ, ಅಗಣಿತ ಪವಾಡಗಳ ಶಕ್... ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ... ಪುತ್ತೂರು: ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ, ಚರ್ಚಾ ಸ್ಪರ್ಧೆ ಪುತ್ತೂರು(reporterkarnataka.com): ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ ಮತ್ತು ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನ... ‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು. ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು. ‘ಕಾಸ್ಕ್’ ಉಪಾಧ್ಯಕ... ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ: ದೇಶಾದ್ಯಂತ ಎಲ್ಲ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ ‘ಕಿಲ್ಕಾರಿ’ ಮಂಗಳೂರು(reporterkarnataka.com): ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್... ಗ್ರಾಮ ಪಂಚಾಯತ್ ಉಪ ಚುನಾವಣೆ: ಪಿಲಿಕುಳ ಕಂಬಳ ಮುಂದೂಡಿಕೆ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ... ಮಂಗಳೂರು; ನ.16ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯಮಟ್ಟದ ಕಾರ್ಯಕ್ರಮ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): 71ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ವಿಕಸಿತ ಭಾರತ" ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದ 7 ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂ... ಖಾಸಗಿ ಲೇಔಟ್ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಲ್ಕಿ ಶಾಖೆ: ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ.) ಮುಲ್ಕಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಲಯನ್ಸ್ ಕ್ಲಬ್ ಮುಲ್ಕಿ ಎಂಜೆಎಂ ಲಿಯೋ ಕ್ಲಬ್ ಮುಲ್ಕಿ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯ... ಗಡಿನಾಡಿನಲ್ಲಿ ಕನ್ನಡ ಮತ್ತು ಜಾನಪದ ಒಟ್ಟೋಟ್ಟಿಗೆ ಸಾಗಿ ಬೆಳವಣಿಗೆಯಾಗಬೇಕು: ಎನ್.ಎಂ.ಲಕ್ಷ್ಮಣ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗಡಿನಾಡಿನಲ್ಲಿ ಕನ್ನಡ ಮತ್ತು ಜಾನಪದ ಒಟ್ಟೋಟ್ಟಿಗೆ ಸಾಗಿ ಬೆಳವಣಿಗೆಯಾಗಬೇಕು. ಬಹುಭಾಷಾ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮೂಲ ಸಂಸ್ಕೃತಿಗಳು ಕನ್ನಡತನವನ್ನು ಧಕ್ಕಿಸಿಕೊಳ್ಳಬೇಕು ಎಂದು ಬೆಂಗಳೂರಿನ ರವೀಂದ್ರ ಕಲಾಕ್ಷ... « Previous Page 1 …69 70 71 72 73 … 306 Next Page » ಜಾಹೀರಾತು