ಕಾಂಗ್ರೆಸ್ ಸರಕಾರದಿಂದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನ್ಯಾಯ: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ರಾಜ್ಯದಲ್ಲಿ ಆಳ್ವಿಕೆ ನಡೆಸುತ್ತಿರುವ ಕಾಂಗ್ರೆಸ್ ಸರಕಾರದಿಂದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪ ಮಾಡಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ... ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆ (ಕ್ಯಾರೊಲ್) ಗಳನ್ನು ಪ್ರಸ್ತುತ ಪಡಿಸಲಾಯಿತು. ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾ... ಕ್ರಿಸ್ಮಸ್ ಹಬ್ಬ: ಲೇಡಿಹಿಲ್ ಚರ್ಚ್ ನಲ್ಲಿ ವಿಶೇಷ ಬಲಿಪೂಜೆ; ಸಾಮೂಹಿಕ ಪ್ರಾರ್ಥನೆ ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಚರ್ಚ್ ನಲ್ಲಿ ಮಂಗಳವಾರ ಕ್ರಿಸ್ಮಸ್ ಹಬ್ಬದ ವಿಶೇಷ ಬಲಿಪೂಜೆ ನಡೆಯಿತು. ಚರ್ಚಿನ ಪ್ರಧಾನ ಧರ್ಮಗುರು ಫಾ.ಬೆಂಜಮಿನ್ ಪಿಂಟೋ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಫಾ. ಲ್ಯಾನ್ ಸನ್ ಪಿಂಟೋ ಹಾಗೂ ಫಾ.ಹೆನ್ರಿ ಸಿಕ್ವೇರಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು. ಪಟ... ಬಹುಭಾಷಾ ಸಂಸ್ಕೃತಿಯಲ್ಲಿ ಏಕತಾ ಭಾವ: ಮಂಚಿಯಲ್ಲಿ ಉಪನ್ಯಾಸಕ ಜಯಾನಂದ ಪೆರಾಜೆ ಬಂಟ್ವಾಳ(reporterkarnataka com): ಭಾರತೀಯ ಸಂಸ್ಕೃತಿಯು ಕೃಷಿ ಸಂಸ್ಕೃತಿಯ ಮೂಲದಿಂದ ಬೆಳೆದು ಬಂದಿದೆ. ಬಹುಭಾಷಾ ಸಂಸ್ಕೃತಿ ಇದ್ದರೂ ಏಕಭಾವವನ್ನು ಹೊಂದಿದೆ. ವಿವಿಧ ಹಬ್ಬಗಳ ಆಚರಣೆ ಹಾಗೂ ಜಾನಪದ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಹಿರಿಯ ಪತ್ರಕರ್ತ, ಉಪನ್ಯಾಸಕ ಜಯಾನಂದೆ ಪ... ಅನುದಾನ: ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರು- ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಮಾತಿನ ಸಮರ; ಸಭಾತ್ಯಾಗ ಮಂಗಳೂರು(reporterkarnataka.com): ಶಾಸಕರುಗಳಿಗೆ ಅನುದಾನ ನೀಡದೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿಲ್ಲ. ಕ್ಷೇತ್ರದ ಮತದಾರರಿಗೆ ಉತ್ತರ ಕೊಡಲಾಗುತ್ತಿಲ್ಲ ಎಂದು ಅನುದಾನ ನೀಡದ ವಿಚಾರದಲ್ಲಿ ಮಂಗಳೂರು ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರು ಹಾಗೂ ಉಸ್ತುವಾರಿ ಸಚಿವರ ನಡುವೆ ಮಾತಿನ ಸಮರ ನಡೆಯಿ... ಹೆಲಿಕಾಪ್ಟರ್ ಮಂಗಳೂರು ದರ್ಶನ: ಜಾಲಿ ರೈಡಿನ ಸ್ಥಳ ಬದಲಾವಣೆ ಮಂಗಳೂರು(reporterkarnataka.com):ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲಿಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ನಡೆಸುತ್ತಿ... ಪುತ್ತೂರು: ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಪುತ್ತೂರು(reporterkarnataka.com): ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಪುತ್ತೂರು, ಸ್ನಾತಕೋತ್ತರ ವಾಣಿಜ್ಯ ವಿಭಾಗ IQAC ಮತ್ತು HEF ಮಹಿಳಾ ಘಟಕ ಮತ್ತು ರೇಡಿಯೋ ಪಾಂಚಜನ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ ಮತ್ತು ಸ... ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 “ ಮಂಗಳೂರು(reporterkarnataka.com): ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ "ಸ್ನೇಹ ಮಿಲನ-2024 " ಎಂಬ ಕ್ರಿಸ್ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್ಮಸ್ ಆಚರಣೆಯು ನಿವಾಸಿಗಳಲ್ಲಿ ಹೊಸ ಉತ್ಸಾಹವನ್ನು ಜೀವಂತವಾಗಿರಿಸಿತ... ಯುವಕರಿಗೆ ಸಂಸ್ಕೃತಿಯ ಅರಿವು ಮೂಡಿಸುವ ಕೆಲಸವಾಗಲಿ: ಎಡನೀರು ಶ್ರೀಗಳು ಜಯಾನಂದ ಪೆರಾಜೆ ಪುತ್ತೂರು info.reporterkarnataka@gmail.com ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರು ಯುವಕರಿಗೆ ನಮ್ಮ ಭಾರತೀಯ ಸಂಸ್ಕೃತಿಯ ಅರಿವು ಮೂಡಿಸಬೇಕು. ಇದರಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನ... « Previous Page 1 …69 70 71 72 73 … 314 Next Page » ಜಾಹೀರಾತು